AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಬಂಡಾಯ ಶಮನ ಮಾಡುವಲ್ಲಿ ಸಕ್ಸಸ್ ಆದ ಟ್ರಬಲ್ ಶೂಟರ್ ಪ್ರಲ್ಹಾದ ಜೋಶಿ : ಇಬ್ಬರು ಬಂಡಾಯಗಾರರ ನಾಮಪತ್ರ ವಾಪಸ್

Nomination: ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ಧಾರವಾಡ ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯಲು ಬಸವರಾಜ ಕೊರವರ್ ನಾಮಪತ್ರ ಸಲ್ಲಿಸಿದ್ದರು. ಇಂದು ಕೊರವಾರ್ ಅವರ ನಿವಾಸಕ್ಕೆ ತೆರಳಿದ ಜೋಶಿಯವರು ಉಮೇದುವಾರಿಕೆ ಮರಳಿ ಪಡೆಯುವಂತೆ ಮನವೊಲಿಸಿದರು.

ಧಾರವಾಡದಲ್ಲಿ ಬಂಡಾಯ ಶಮನ ಮಾಡುವಲ್ಲಿ ಸಕ್ಸಸ್ ಆದ ಟ್ರಬಲ್ ಶೂಟರ್ ಪ್ರಲ್ಹಾದ ಜೋಶಿ : ಇಬ್ಬರು ಬಂಡಾಯಗಾರರ ನಾಮಪತ್ರ ವಾಪಸ್
ಬಂಡಾಯ ಶಮನ ಮಾಡುವಲ್ಲಿ ಸಕ್ಸಸ್ ಆದ ಟ್ರಬಲ್ ಶೂಟರ್ ಪ್ರಲ್ಹಾದ ಜೋಶಿ
Follow us
ಸಾಧು ಶ್ರೀನಾಥ್​
|

Updated on: Apr 24, 2023 | 5:08 PM

ಧಾರವಾಡ: ಪ್ರಸಕ್ತ ಅಸೆಂಬ್ಲಿ ಚುನಾವಣೆಗಾಗಿ (Karnataka Asssembly Elections 2023) ಧಾರವಾಡ ಗ್ರಾಮೀಣ ಹಾಗೂ ಧಾರವಾಡ ಸೆಂಟ್ರಲ್ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದ ಇಬ್ಬರು ನಾಮಪತ್ರ (Nomination) ಹಿಂಪಡೆಯುವಂತೆ ಮಾಡುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಯಶಸ್ವಿಯಾಗಿದ್ದಾರೆ (Success).

ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ಧಾರವಾಡ ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯಲು ಬಸವರಾಜ ಕೊರವರ್ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ‌ ಹಿಂಪಡೆಯಲು ಕೊನೆ ದಿನವಾದ ಇಂದು ಧಾರವಾಡದ ದೊಡ್ಡನಾಯಕನಹಳ್ಳಿ ಬಡಾವಣೆಯಲ್ಲಿರುವ ಕೊರವಾರ್ ಅವರ ನಿವಾಸಕ್ಕೆ ತೆರಳಿದ ಜೋಶಿಯವರು ಉಮೇದುವಾರಿಕೆ ಮರಳಿ ಪಡೆಯುವಂತೆ ಮನವೊಲಿಸಿದರು.

ಧಾರವಾಡದ ಬಿಜೆಪಿಯ ಅಧಿಕೃತ ಅಭ್ಯರ್ಥಿ ಅಮೃತ ದೇಸಾಯಿ ಅವರ ವಿರುದ್ಧ ಕೊರವಾರ್ ಪಕ್ಷೇತರವಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆಯುವಂತೆ ಮಾಡುವಲ್ಲಿ ಸಕ್ಸಸ್ ಆದ ಜೋಶಿಯವರು ಧಾರವಾಡ ಗ್ರಾಮೀಣ ಮತ ಕ್ಷೇತ್ರದಲ್ಲಿ ಬಿಜೆಪಿಗೆ ಎದುರಾಗಿದ್ದ ಬಂಡಾಯದ ಟ್ರಬಲ್ ನ್ನು ಶೂಟ್ ಮಾಡೋ ಮೂಲಕ ಟ್ರಬಲ್ ಶೂಟರ್ ಆದರು.

ಕೇವಲ ಧಾರವಾಡ ಗ್ರಾಮಾಂತರ ಕ್ಷೇತ್ರದಲ್ಲಷ್ಟೇ ಅಲ್ಲ, ಬಿಜೆಪಿಯಿಂದ ಬಂಡಾಯವೆದ್ದು ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕಿಳಿದಿದ್ದ ಹನುಮಂತ ಸಾ ನಿರಂಜನ ಅವರ ಮನವೊಲಿಸುವಲ್ಲಿಯೂ ಜೋಶಿಯವರು ಯಶಸ್ವಿಯಾದರು.

ಹನುಮಂತ ಸಾ ನಿರಂಜನ ಅವರು ಎಸ್.ಎಸ್.ಕೆ ಸಮಾಜದ ಪ್ರಮುಖ ಧುರೀಣರಾಗಿದ್ದು ಜೋಶಿಯವರ ಮಾತಿಗೆ ತಲೆ ಬಾಗಿ ಪಕ್ಷೇತರವಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆದಿದ್ದಾರೆ‌. ಇದರೊಂದಿಗೆ ಧಾರವಾಡದಲ್ಲಿ ಬಿಜೆಪಿ ಪಾಲಿಗೆ ಎದುರಾಗಿದ್ದ ಟ್ರಬಲ್ ಶೂಟ್ ಮಾಡುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸಕ್ಸಸ್ ಆಗಿದ್ದಾರೆ.

ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!