AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜ್ವಲ ಯೋಜನೆಯಡಿ ಪ್ರಧಾನಿ 5 ಸಾವಿರ ರೂ. ನೀಡ್ತಾರೆಂಬ ವದಂತಿ; ಗ್ಯಾಸ್ ಏಜೆನ್ಸಿಗಳ ಮುಂದೆ ಗ್ರಾಹಕರ ಜಮಾವಣೆ

ಉಜ್ವಲ ಯೋಜನೆಯಡಿ ಪ್ರಧಾನಿ 5 ಸಾವಿರ ರೂಪಾಯಿ ನೀಡುತ್ತಾರೆಂಬ ವದಂತಿ ಹಿನ್ನಲೆ ಧಾರವಾಡ(Dharwad) ಜಿಲ್ಲೆಯ ಗ್ಯಾಸ್ ಏಜೆನ್ಸಿ(Gas Agency)ಗಳ ಮುಂದೆ ಗ್ರಾಹಕರು ಜಮಾವಣೆ ಆದ ಘಟನೆ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ ನೀಡುತ್ತಾರೆಂದು ವದಂತಿ ಬಿದ್ದಿದ್ದೆ ತಡ,  ವಿವಿಧ ಗ್ಯಾಸ್ ಏಜೆನ್ಸಿಗಳ ಮುಂದೆ ನೂರಾರು ಗ್ರಾಹಕರು ಕ್ಯೂ ನಿಂತಿದ್ದಾರೆ.

ಉಜ್ವಲ ಯೋಜನೆಯಡಿ ಪ್ರಧಾನಿ 5 ಸಾವಿರ ರೂ. ನೀಡ್ತಾರೆಂಬ ವದಂತಿ; ಗ್ಯಾಸ್ ಏಜೆನ್ಸಿಗಳ ಮುಂದೆ ಗ್ರಾಹಕರ ಜಮಾವಣೆ
ಪ್ರಾತಿನಿಧಿಕ ಚಿತ್ರ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 23, 2023 | 6:27 PM

Share

ಧಾರವಾಡ, ಡಿ.23: ಉಜ್ವಲ ಯೋಜನೆಯಡಿ ಪ್ರಧಾನಿ 5 ಸಾವಿರ ರೂಪಾಯಿ ನೀಡುತ್ತಾರೆಂಬ ವದಂತಿ ಹಿನ್ನಲೆ ಧಾರವಾಡ(Dharwad) ಜಿಲ್ಲೆಯ ಗ್ಯಾಸ್ ಏಜೆನ್ಸಿ(Gas Agency)ಗಳ ಮುಂದೆ ಗ್ರಾಹಕರು ಜಮಾವಣೆ ಆದ ಘಟನೆ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ ನೀಡುತ್ತಾರೆಂದು ವದಂತಿ ಬಿದ್ದಿದ್ದೆ ತಡ,  ವಿವಿಧ ಗ್ಯಾಸ್ ಏಜೆನ್ಸಿಗಳ ಮುಂದೆ ನೂರಾರು ಗ್ರಾಹಕರು ಕ್ಯೂ ನಿಂತಿದ್ದಾರೆ. ಇನ್ನು ಗ್ಯಾಸ್ ಸಂಪರ್ಕ ಹೊಂದಿದ ಕುಟುಂಬಗಳ ಕೆವೈಸಿ ಕಡ್ಡಾಯ ಹಿನ್ನೆಲೆ ಡಿ.31 ರಂದು ಕೊನೆ ದಿನವಾಗಿದ್ದರಿಂದ ಏಜೆನ್ಸಿಗಳು ಜಾಗೃತಿ ಮೂಡಿಸಿದ್ದರು. ಆದರೆ, ಗ್ಯಾಸ್​ ಗ್ರಾಹಕರಿಗೆ 5 ಸಾವಿರ ರೂ. ನೀಡುತ್ತಿದ್ದಾರೆಂದು ವದಂತಿ ಹರಡಿದೆ.

ಮದ್ದೂರಿನಲ್ಲಿ ಸರಣಿ ಕಳ್ಳತನ; ಚಿನ್ನ, ನಗದು ಕದ್ದು ಕಳ್ಳರು ಪರಾರಿ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹೊಳೆ ಬೀದಿಯಲ್ಲಿನ ಎರಡು ಮನೆಯ ಬೀಗ ಒಡೆದು ಖದೀಮರು ಕಳ್ಳತನ ಮಾಡಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಕನ್ನ ಹಾಕಿದ ಕಳ್ಳರು, ತಡರಾತ್ರಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಈ ಹಿನ್ನಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರಿಗಾಗಿ ಶೋಧ ಆರಂಭಿಸಿದ್ದು, ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:Breaking: ವದಂತಿಗಳೆಲ್ಲ ಸುಳ್ಳು; ಗುಜರಾತ್ ತಂಡದಲ್ಲೇ ಉಳಿದ ಹಾರ್ದಿಕ್ ಪಾಂಡ್ಯ

ಬೆಂಗಳೂರು: ಸದಾಶಿವನಗರದ ಅಶ್ವತ್ಥ್​ ನಗರದಲ್ಲಿ ಗ್ಯಾಸ್ ಗೀಸರ್​​ನಿಂದ ಮಹಿಳೆ ಸಾವನ್ನಪ್ಪಿದ್ದು, ಮಗು ಸ್ಥಿತಿ ಗಂಭೀರವಾಗಿದೆ. ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾದ ಹಿನ್ನಲೆ ರಮ್ಯಾ(23) ಸಾವನ್ನಪ್ಪಿದ್ದಾರೆ. 4 ವರ್ಷದ ಮಗುವಿಗೆ ಸ್ನಾನ ಮಾಡಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಸ್ನಾನ ಗೃಹದ ಬಾಗಿಲು, ಕಿಟಕಿ ಮುಚ್ಚಿದ್ದರಿಂದ ಗಾಳಿಯಾಡದ ಹಿನ್ನೆಲೆ ಉಸಿರಾಟದ ಸಮಸ್ಯೆಯಾಗಿ ತಾಯಿ ಮತ್ತು ಮಗು ಕುಸಿದು ಬಿದ್ದಿದ್ದರು. ಕೂಡಲೇ ಅಸ್ವಸ್ಥರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ಫಲಿಸದೆ ತಾಯಿ ರಮ್ಯಾ ಮೃತಪಟ್ಟರೆ, ತುರ್ತು ಚಿಕಿತ್ಸಾ ವಿಭಾಗದಲ್ಲಿ 4 ವರ್ಷದ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:14 pm, Sat, 23 December 23

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ