AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಆರ್​ಜೆ ಮೇಘಾ ಹಾಗೂ ಸ್ನೇಹಿತರ ಮಧ್ಯೆ ಪಬ್​ನಲ್ಲಿ ಗಲಾಟೆ; ದೂರು ದಾಖಲು

Hubli News: ಪ್ಲೇಟ್​ನಲ್ಲಿ ಸಾಸ್ ಹಾಕಿದ್ದಕ್ಕೆ ಶುರುವಾದ ಗಲಾಟೆ ಇಷ್ಟು ಜೋರಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಶನಿವಾರ ರಾತ್ರಿ ಕುಡಿದ ನಶೆಯಲ್ಲಿ ಬಾಟಲಿ ತೂರಾಡಿಕೊಂಡು ಅವರು ಗಲಾಟೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಹುಬ್ಬಳ್ಳಿ: ಆರ್​ಜೆ ಮೇಘಾ ಹಾಗೂ ಸ್ನೇಹಿತರ ಮಧ್ಯೆ ಪಬ್​ನಲ್ಲಿ ಗಲಾಟೆ; ದೂರು ದಾಖಲು
ಆರ್​ಜೆ ಮೇಘಾ
TV9 Web
| Edited By: |

Updated on:Sep 13, 2021 | 2:51 PM

Share

ಹುಬ್ಬಳ್ಳಿ: ಮದ್ಯದ ಅಮಲಿನಲ್ಲಿ ಆರ್​ಜೆ ಮೇಘಾ ಹಾಗೂ ಸ್ನೇಹಿತರ ಮಧ್ಯೆ ಗಲಾಟೆ ಆದ ಘಟನೆ ಶನಿವಾರ ರಾತ್ರಿ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಪಬ್‌ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ರೇಡಿಯೋ ಜಾಕಿ ಮೇಘಾ ಹಾಗೂ ಸ್ನೇಹಿತರ ಮಧ್ಯದಲ್ಲಿ ವಾಗ್ವಾದ, ಹಲ್ಲೆ ನಡೆದಿದೆ. ಆರ್‌ಜೆ ಮೇಘಾ, ಪ್ರವೀಣ, ಕೃತಿಕಾ, ಹರ್ಷ, ಶ್ರೀನಿವಾಸ್, ಶರಣ್ಯ, ಶೈಲೇಶ್ ಮಧ್ಯೆ ಮದ್ಯದ ನಶೆಯಲ್ಲಿ ಮಾರಾಮಾರಿ ಏರ್ಪಟ್ಟಿದೆ. ಅಷ್ಟೇ ಅಲ್ಲದೆ, ಮಾರಾಮಾರಿಯಲ್ಲಿ ಪ್ರವೀಣ, ಆರ್‌ಜೆ ಮೇಘಾಗೆ ಗಾಯವಾಗಿದೆ.

ಈ ಸಂಬಂಧ ಹುಬ್ಬಳ್ಳಿಯ ಗೋಕುಲ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದೆ. ಸಿಸಿ ಕ್ಯಾಮರಾ ದೃಶ್ಯ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಪಬ್ ಮಾಲೀಕರಿಗೆ ಈ ಬಗ್ಗೆ ಸೂಚಿಸಿದ್ದಾರೆ. ಪ್ಲೇಟ್​ನಲ್ಲಿ ಸಾಸ್ ಹಾಕಿದ್ದಕ್ಕೆ ಶುರುವಾದ ಗಲಾಟೆ ಇಷ್ಟು ಜೋರಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಶನಿವಾರ ರಾತ್ರಿ ಕುಡಿದ ನಶೆಯಲ್ಲಿ ಬಾಟಲಿ ತೂರಾಡಿಕೊಂಡು ಅವರು ಗಲಾಟೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Crime News: ಕೇರಳದ ತೃತೀಯಲಿಂಗಿ ಆರ್​ಜೆ ಅನನ್ಯಾ ಸಾವಿನ ಬೆನ್ನಲ್ಲೇ ಆಕೆಯ ಗೆಳೆಯನೂ ನೇಣಿಗೆ ಶರಣು

ಇದನ್ನೂ ಓದಿ: ‘ಕುಡಿಯೋ ಎಂದು ಅಂಬರೀಷ್​ ಯಾವತ್ತೂ ಒತ್ತಾಯ ಮಾಡಲಿಲ್ಲ, ಅದು ದೊಡ್ಡಗುಣ’; ರವಿಚಂದ್ರನ್​

Published On - 2:49 pm, Mon, 13 September 21

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ