AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳೋ ಸರ್ಕಾರ ಬಂದಾಗ ನಾವೂ ಅದಕ್ಕೆ ಉತ್ತರ ನೀಡಬೇಕಿದೆ. ಅವರಿಗೆ ನಮ್ಮದು ಕನ್ನಡ ದೇಶ, ಕನ್ನಡ ಧರ್ಮ, ಕನ್ನಡ ಭಾಷೆ ಅಂತಾ ಹೇಳಬೇಕಾಗುತ್ತದೆ. RTIದಲ್ಲಿ ಕೇಳಿದರೂ ಉತ್ತರ ಕೊಡಲ್ಲ. ದೇಶದಲ್ಲಿ ಒಂದೇ ಭಾಷೆ ಇರೋದು ಅನ್ನೋ ಹಂತಕ್ಕೆ ಬಂದಿದ್ದಾರೆ ಎಂದು ಬಿ.ಸುರೇಶ್​ ವಿಷಾದ ವ್ಯಕ್ತಪಡಿಸಿದರು.

‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’
ಬಿ.ಸುರೇಶ್
KUSHAL V
| Updated By: ಸಾಧು ಶ್ರೀನಾಥ್​|

Updated on: Mar 20, 2021 | 5:13 PM

Share

ಧಾರವಾಡ: ಕರ್ನಾಟಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಇರಲ್ಲ. ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಕನ್ನಡ ಇರುವುದಿಲ್ಲ. ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಹಿಂದಿ ಇರುತ್ತೆ ಎಂದು ಕನ್ನಡ ಮಾಯವಾಗ್ತಿರುವ ವಿಚಾರವಾಗಿ ಹಿರಿಯ ನಟ ಬಿ.ಸುರೇಶ್ ಹೇಳಿದ್ದಾರೆ. ನಗರದ ಕನಕ ಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬಿ.ಸುರೇಶ್ ಮಾತನಾಡಿದ್ದಾರೆ.

ಇದರ ಬಗ್ಗೆ ಪ್ರಶ್ನೆಯನ್ನ ಕೇಳಿದರೆ ಉತ್ತರವನ್ನೇ ಕೊಡೋದಿಲ್ಲ. ಅದೇ ಒಂದು ವೇಳೆ, ಕಾರ್ಯಕ್ರಮ‌ ತಮಿಳನಾಡಿನಲ್ಲಾದರೆ ತಮಿಳು ಇರುತ್ತೆ. ಕನ್ನಡ ಇಲ್ಲದ ಕಾರ್ಯಕ್ರಮಕ್ಕೆ ಬೆಂಬಲ ಇಲ್ಲ ಅನ್ನುವುದಿಲ್ಲ. ಬೆಂಬಲ ಇಲ್ಲ ಎಂದು ನಮ್ಮ ಜನಪ್ರತಿನಿಧಿಗಳೂ ಹೇಳಲ್ಲ. ಅವರು ಹಾಗೆ ಹೇಳುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ ಎಂದು ನುಡಿ ಸಡಗರದಲ್ಲಿ ಹಿರಿಯ ನಟ ಬಿ.ಸುರೇಶ್ ಕಿಡಿಕಾರಿದರು.

ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳೋ ಸರ್ಕಾರ ಬಂದಾಗ ನಾವೂ ಅದಕ್ಕೆ ಉತ್ತರ ನೀಡಬೇಕಿದೆ. ಅವರಿಗೆ ನಮ್ಮದು ಕನ್ನಡ ದೇಶ, ಕನ್ನಡ ಧರ್ಮ, ಕನ್ನಡ ಭಾಷೆ ಅಂತಾ ಹೇಳಬೇಕಾಗುತ್ತದೆ. RTIದಲ್ಲಿ ಕೇಳಿದರೂ ಉತ್ತರ ಕೊಡಲ್ಲ. ದೇಶದಲ್ಲಿ ಒಂದೇ ಭಾಷೆ ಇರೋದು ಅನ್ನೋ ಹಂತಕ್ಕೆ ಬಂದಿದ್ದಾರೆ ಎಂದು ಬಿ.ಸುರೇಶ್​ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ ಅವರು ವಿರೋಧ ಪಕ್ಷದ ಸಾಲಲ್ಲಿ ಕೂತ್ಕೋತಾರೆ -ಬಿ.ವೈ.ವಿಜಯೇಂದ್ರ

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ