AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿ (89) ಅನಾರೋಗ್ಯದಿಂದ ಲಿಂಗೈಕ್ಯ

ಗರಗದ ಮಡಿವಾಳೇಶ್ವರ ಮಠದ ಪೀಠಾಧಿಪತಿ ಚನ್ನಬಸವ ಮಹಾಸ್ವಾಮೀಜಿ (89)ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. 55 ವರ್ಷಗಳಿಂದ ಮಠದಲ್ಲಿ‌ದ್ದ ಸ್ವಾಮೀಜಿಯವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ನಿಧನರಾಗಿದ್ದಾರೆ.

ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿ (89) ಅನಾರೋಗ್ಯದಿಂದ ಲಿಂಗೈಕ್ಯ
ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿ (89) ಲಿಂಗೈಕ್ಯ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 12, 2023 | 1:31 PM

Share

ಧಾರವಾಡ: ತಾಲೂಕಿನ ಗರಗದ ಮಡಿವಾಳೇಶ್ವರ ಮಠದ ಪೀಠಾಧಿಪತಿ ಚನ್ನಬಸವ ಮಹಾಸ್ವಾಮೀಜಿ (89)ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. 55 ವರ್ಷಗಳಿಂದ ಮಠದಲ್ಲಿ‌ದ್ದ ಸ್ವಾಮೀಜಿಯವರು, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ವಾರವಷ್ಟೇ ನಡೆದಿದ್ದ ಮಠದ ಜಾತ್ರೆಯಲ್ಲಿ ಚನ್ನಬಸವ ಮಹಾಸ್ವಾಮೀಜಿಯವರು ಅನಾರೋಗ್ಯ ಹಿನ್ನೆಲೆ ಭಾಗವಹಿಸಿರಲಿಲ್ಲ. ಇದೀಗ ನಿಧನರಾಗಿದ್ದು, ಅಪಾರ ಭಕ್ತರನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ 12.30 ರಿಂದ ನಾಳೆ ಬೆಳಗ್ಗೆ 7 ಗಂಟೆಯವರೆಗೆ ಅಂತಿಮ‌‌ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ನಾಳೆ ಬೆಳಗ್ಗೆ 7.30ಕ್ಕೆ ಶ್ರೀಗಳ ಅಂತಿಮ ಯಾತ್ರೆಯನ್ನ ಹಂಗರಕಿ ಗ್ರಾಮದಿಂದ ಮೂಲಕ ಗರಗ ಗ್ರಾಮದವರೆಗೆ ನಡೆಯಲಿದೆ. ಇನ್ನು ಸೋಮವಾರ ಮಧ್ಯಾಹ್ನ 12 ಗಂಟೆಗೆ ಗರಗ ಗ್ರಾಮದ ಶ್ರೀಮಠದ ಆವರಣದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ