AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರದ ಮಧ್ಯೆ ಹುಬ್ಬಳ್ಳಿ ಜಿಮ್​ನಲ್ಲಿ ಸಿದ್ದರಾಮಯ್ಯ ವರ್ಕೌಟ್

ಹುಬ್ಬಳ್ಳಿಯ ಖಾಸಗಿ ಹೋಟೆಲ್​ನ ಜಿಮ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವರ್ಕೌಟ್ ಮಾಡಿದ್ದಾರೆ. ಹುಬ್ಬಳ್ಳಿಯ ಏರ್ಪೋರ್ಟ್ ಮುಂಭಾಗದಲ್ಲಿರುವ ಹೋಟೆಲ್​ನಲ್ಲಿ ಸಿದ್ದರಾಮಯ್ಯ ಸದ್ಯ ವಾಸ್ತವ್ಯ ಹೂಡಿದ್ದಾರೆ.

ಚುನಾವಣಾ ಪ್ರಚಾರದ ಮಧ್ಯೆ ಹುಬ್ಬಳ್ಳಿ ಜಿಮ್​ನಲ್ಲಿ ಸಿದ್ದರಾಮಯ್ಯ ವರ್ಕೌಟ್
TV9 Web
| Edited By: |

Updated on:Oct 18, 2021 | 11:01 AM

Share

ಹುಬ್ಬಳ್ಳಿ: ಉಪಚುನಾವಣೆ ಪ್ರಚಾರದ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ವರ್ಕೌಟ್ ಮಾಡಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್​ವೊಂದರ ಜಿಮ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವರ್ಕೌಟ್ ಮಾಡಿದ್ದಾರೆ. ಹುಬ್ಬಳ್ಳಿಯ ಏರ್ಪೋರ್ಟ್ ಮುಂಭಾಗದಲ್ಲಿರುವ ಹೋಟೆಲ್​ನಲ್ಲಿ ಸದ್ಯ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ, ಹೋಟೆಲ್ ಆವರಣದಲ್ಲಿ ಬೆಳಿಗ್ಗೆ ವಾಕಿಂಗ್ ಮಾಡಿದ್ದಾರೆ. ನಂತರ ಜಿಮ್​ನಲ್ಲಿ ದೇಹ ದಂಡಿಸಿದ್ದಾರೆ. ಸಿದ್ದರಾಮಯ್ಯಗೆ ಸ್ಥಳೀಯ ನಾಯಕರು ಕೂಡಾ ಸಾಥ್ ನೀಡಿದ್ದಾರೆ.

ಇಂದು ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. 9.45ಕ್ಕೆ ಹುಬ್ಬಳ್ಳಿಯಿಂದ ಸಿಂದಗಿ ಕ್ಷೇತ್ರದತ್ತ ಹೊರಟಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ.

ಮೂರು ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ಸರಣಿ ಸಭೆಗಳನ್ನು ನಡೆಸಿ ಕಾಂಗ್ರೆಸ್ ಕ್ಯಾಂಪೇನ್ ಮಾಡಲಿದೆ. ಸ್ಥಳೀಯ ಶಾಸಕರು, ಮುಖಂಡರು ಸಾಥ್ ನೀಡಲಿದ್ದಾರೆ. ಪಕ್ಷದ ಸಾಂಪ್ರದಾಯಿಕ ಮತಗಳನ್ನು ಬಿಜೆಪಿ ಹಾಗೂ ಜೆಡಿಎಸ್​ಗೆ ಹೋಗದಂತೆ ನೋಡಿಕೊಳ್ಳಲು ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯವಾಗಿ ಎಸ್​ಸಿ, ಎಸ್​ಟಿ ಸಮುದಾಯದ 50,000 ಮತಗಳಿದ್ದು, ಅವುಗಳ ಮೇಲೆ ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ

Video: ಕೇರಳ ಮಳೆಯ ಭೀಕರತೆ; ನೋಡನೋಡುತ್ತಿದ್ದಂತೆ ನದಿಗೆ ಕುಸಿದುಬಿತ್ತು ಇಡೀ ಮನೆ

ಕಲಬುರಗಿ: ಭೂಕಂಪನಕ್ಕೆ ತತ್ತರಿಸಿದ ಗ್ರಾಮಸ್ಥರು; ಎನ್​ಜಿಆರ್​ಐ ತಂಡದಿಂದ ಅಧ್ಯಯನ ಆರಂಭ

Published On - 10:38 am, Mon, 18 October 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ