Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರದ ಮಧ್ಯೆ ಹುಬ್ಬಳ್ಳಿ ಜಿಮ್​ನಲ್ಲಿ ಸಿದ್ದರಾಮಯ್ಯ ವರ್ಕೌಟ್

ಹುಬ್ಬಳ್ಳಿಯ ಖಾಸಗಿ ಹೋಟೆಲ್​ನ ಜಿಮ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವರ್ಕೌಟ್ ಮಾಡಿದ್ದಾರೆ. ಹುಬ್ಬಳ್ಳಿಯ ಏರ್ಪೋರ್ಟ್ ಮುಂಭಾಗದಲ್ಲಿರುವ ಹೋಟೆಲ್​ನಲ್ಲಿ ಸಿದ್ದರಾಮಯ್ಯ ಸದ್ಯ ವಾಸ್ತವ್ಯ ಹೂಡಿದ್ದಾರೆ.

ಚುನಾವಣಾ ಪ್ರಚಾರದ ಮಧ್ಯೆ ಹುಬ್ಬಳ್ಳಿ ಜಿಮ್​ನಲ್ಲಿ ಸಿದ್ದರಾಮಯ್ಯ ವರ್ಕೌಟ್
Follow us
TV9 Web
| Updated By: sandhya thejappa

Updated on:Oct 18, 2021 | 11:01 AM

ಹುಬ್ಬಳ್ಳಿ: ಉಪಚುನಾವಣೆ ಪ್ರಚಾರದ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ವರ್ಕೌಟ್ ಮಾಡಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್​ವೊಂದರ ಜಿಮ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವರ್ಕೌಟ್ ಮಾಡಿದ್ದಾರೆ. ಹುಬ್ಬಳ್ಳಿಯ ಏರ್ಪೋರ್ಟ್ ಮುಂಭಾಗದಲ್ಲಿರುವ ಹೋಟೆಲ್​ನಲ್ಲಿ ಸದ್ಯ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ, ಹೋಟೆಲ್ ಆವರಣದಲ್ಲಿ ಬೆಳಿಗ್ಗೆ ವಾಕಿಂಗ್ ಮಾಡಿದ್ದಾರೆ. ನಂತರ ಜಿಮ್​ನಲ್ಲಿ ದೇಹ ದಂಡಿಸಿದ್ದಾರೆ. ಸಿದ್ದರಾಮಯ್ಯಗೆ ಸ್ಥಳೀಯ ನಾಯಕರು ಕೂಡಾ ಸಾಥ್ ನೀಡಿದ್ದಾರೆ.

ಇಂದು ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. 9.45ಕ್ಕೆ ಹುಬ್ಬಳ್ಳಿಯಿಂದ ಸಿಂದಗಿ ಕ್ಷೇತ್ರದತ್ತ ಹೊರಟಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ.

ಮೂರು ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ಸರಣಿ ಸಭೆಗಳನ್ನು ನಡೆಸಿ ಕಾಂಗ್ರೆಸ್ ಕ್ಯಾಂಪೇನ್ ಮಾಡಲಿದೆ. ಸ್ಥಳೀಯ ಶಾಸಕರು, ಮುಖಂಡರು ಸಾಥ್ ನೀಡಲಿದ್ದಾರೆ. ಪಕ್ಷದ ಸಾಂಪ್ರದಾಯಿಕ ಮತಗಳನ್ನು ಬಿಜೆಪಿ ಹಾಗೂ ಜೆಡಿಎಸ್​ಗೆ ಹೋಗದಂತೆ ನೋಡಿಕೊಳ್ಳಲು ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯವಾಗಿ ಎಸ್​ಸಿ, ಎಸ್​ಟಿ ಸಮುದಾಯದ 50,000 ಮತಗಳಿದ್ದು, ಅವುಗಳ ಮೇಲೆ ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ

Video: ಕೇರಳ ಮಳೆಯ ಭೀಕರತೆ; ನೋಡನೋಡುತ್ತಿದ್ದಂತೆ ನದಿಗೆ ಕುಸಿದುಬಿತ್ತು ಇಡೀ ಮನೆ

ಕಲಬುರಗಿ: ಭೂಕಂಪನಕ್ಕೆ ತತ್ತರಿಸಿದ ಗ್ರಾಮಸ್ಥರು; ಎನ್​ಜಿಆರ್​ಐ ತಂಡದಿಂದ ಅಧ್ಯಯನ ಆರಂಭ

Published On - 10:38 am, Mon, 18 October 21

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್