Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi: ನೇಕಾರ ನಗರದಲ್ಲಿ ಹೊಂಚುಹಾಕಿ ವೃದ್ಧ ದೊಡ್ಡಮನ ಹತ್ಯೆ ಮಾಡಿ ಮಗ ಪರಾರಿ, ಕಾರಣವೇನು?

ಮಾಲತೇಶ ಮೂರು ದಿನಗಳ ಹಿಂದೆ ಕಮಲಮ್ಮನ ಮನೆಗೆ ಬಂದಿದ್ದ. ಮಾಲತೇಶ್ ಕಮಲಮ್ಮ‌ ಸಹೋದರಿಯ ಮಗ. ಮೂರು ದಿನ ಕಮಲಮ್ಮನ ಮನೆಯಲ್ಲಿದ್ದು ನಿನ್ನೆ ಭಾನುವಾರ ತಡರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

Hubballi: ನೇಕಾರ ನಗರದಲ್ಲಿ ಹೊಂಚುಹಾಕಿ ವೃದ್ಧ ದೊಡ್ಡಮನ ಹತ್ಯೆ ಮಾಡಿ ಮಗ ಪರಾರಿ, ಕಾರಣವೇನು?
ಹುಬ್ಬಳ್ಳಿಯ ನೇಕಾರ ನಗರದಲ್ಲಿ ಹೊಂಚುಹಾಕಿ ವೃದ್ಧ ದೊಡ್ಡಮನ ಹತ್ಯೆ ಮಾಡಿ ಮಗ ಪರಾರಿ, ಕಾರಣವೇನು?
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 24, 2022 | 2:34 PM

ಹುಬ್ಬಳ್ಳಿ: ಹುಬ್ಬಳ್ಳಿಯ ನೇಕಾರ ನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. 70 ವರ್ಷದ ದೊಡ್ಡಮ್ಮ ಕಮಲಮ್ಮ ಅವರನ್ನು ಮಗ ಮಾಲತೇಶ್ ಕೊಲೆ ಮಾಡಿ‌ ಪರಾರಿಯಾಗಿದ್ದಾನೆ. ಬಂಗಾರದ ಆಸೆಗೆ ದೊಡ್ಡಮನನ್ನೆ ಆತ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಕಮಲಮ್ಮನ ಕಿವಿಯೋಲೆ, ಕೊರಳಲ್ಲಿನ‌ ಬಂಗಾರಕ್ಕಾಗಿ ಕೊಲೆ ಮಾಡಿದ್ದಾನೆ. ಮಲಗಿದ್ದಲ್ಲಿಯೇ ದೊಡ್ಡಮ್ಮನ ಕಿವಿ ಕಟ್ ಮಾಡಿ ಕಿವಿಯೋಲೆ ದೋಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಮಾಲತೇಶ್.

ಮಾಲತೇಶ ಮೂರು ದಿನಗಳ ಹಿಂದೆ ಕಮಲಮ್ಮನ ಮನೆಗೆ ಬಂದಿದ್ದ. ಮಾಲತೇಶ್ ಕಮಲಮ್ಮ‌ ಸಹೋದರಿಯ ಮಗ. ಮೂರು ದಿನ ಕಮಲಮ್ಮನ ಮನೆಯಲ್ಲಿದ್ದು ನಿನ್ನೆ ಭಾನುವಾರ ತಡರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕಮಲಮ್ಮ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು.

ಇಂದು ಸೋಮವಾರ ಮನೆಯ ಬಾಗಿಲು ತರೆಯದೇ ಇದ್ದಾಗ ಅನುಮಾನ ಬಂದು ಪಕ್ಕದ ಮನೆಯವರು ಬಾಗಿಲು ತಗೆದಾದ ಕೊಲೆಯಾಗಿರೋದು ಬಯಲಿಗೆ ಬಂದಿದೆ. ಕೊಲೆ ಮಾಡಿ ಪರಾರಿಯಾಗಿರೋ ಮಾಲತೇಶ ಕಲಘಟಗಿ ತಾಲೂಕಿನ ಗಂಬ್ಯಾಪೂರ ನಿವಾಸಿ. ಸ್ಥಳಕ್ಕೆ ಕಸಬಾಪೇಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಬಂಗಾರದ ಆಸೆಗಾಗಿಯೇ‌ ಕೊಲೆ ಮಾಡಿದ್ದಾನೆಂದು ಮೃತ ಕಮಲಮ್ಮನ ಮಗ ಪ್ರಭಯ್ಯ ಆರೋಪ ಮಾಡಿದ್ದಾರೆ.

ಭದ್ರಾವತಿಯಲ್ಲಿ ಶಿವಮೊಗ್ಗದ ಆಟೋ ಚಾಲಕನ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಆಟೋ ಚಾಲಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪಾರ್ಟಿ ವೇಳೆ ಕುಡಿದ ಮತ್ತಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಭದ್ರಾವತಿ ಎಪಿಎಂಸಿ ಬಳಿ ಆಟೋ ಚಾಲಕ ರೂಪೇಶ್ ​(45) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಶಿವ‌ಮೊಗ್ಗ ನಗರದಲ್ಲಿ ಆಟೋ ಓಡಿಸುತ್ತಿದ್ದ ರೂಪೇಶ್, ಶಿವಮೊಗ್ಗ ತಾಲೂಕಿನ ಹೊಳೆಹೊನ್ನೂರು ಮೂಲದವನು. ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 2:26 pm, Mon, 24 October 22

ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..