AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕೊಡಿಸುವುದಾಗಿ ಆನ್​ಲೈನ್​ ವಂಚನೆ! ಬೆಂಗಳೂರಿನಲ್ಲಿ ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಒಂಟಿ ಕಳ್ಳಿ ಅರೆಸ್ಟ್

ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಮಾತನಾಡಿದ್ದರು. ಡಿಸ್ಕೌಂಟ್ ಕೊಡಿಸುವುದಾಗಿ ಹೇಳಿ ವಿವಿಧ ಶುಲ್ಕದ ಹೆಸರಲ್ಲಿ ಒಂದು ಲಕ್ಷ ರೂಪಾಯಿ ಹಣ ಹಾಕಿಸಿಕೊಂಡು ವಂಚಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕೊಡಿಸುವುದಾಗಿ ಆನ್​ಲೈನ್​ ವಂಚನೆ! ಬೆಂಗಳೂರಿನಲ್ಲಿ ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಒಂಟಿ ಕಳ್ಳಿ ಅರೆಸ್ಟ್
ಬಂಧಿತ ಮಹಿಳೆ
TV9 Web
| Updated By: sandhya thejappa|

Updated on:Mar 24, 2022 | 9:06 AM

Share

ಹುಬ್ಬಳ್ಳಿ: ಕಡಿಮೆ ಬೆಲೆಗೆ ಎಲೆಕ್ಟ್ರಿಕ್ ಸ್ಕೂಟರ್ (Electric Scooter) ಕೊಡಿಸುವುದಾಗಿ ಹುಬ್ಬಳ್ಳಿಯ ಸುರೇಶ್ ಕುಮಾರ್ ಎಂಬುವವರಿಗೆ ಅಪರಿಚಿತ ವ್ಯಕ್ತಿಗಳು ಆನ್​ಲೈನ್​ (Online) ವಂಚನೆ ಮಾಡಿದ್ದಾರೆ. ಸುರೇಶ್ ಕುಮಾರ್​ಗೆ ಆನ್​ಲೈನ್​ ವಂಚಕರು ಸುಮಾರು ಒಂದು ಲಕ್ಷ ರೂಪಾಯಿ ಪಂಗನಾಮ ಹಾಕಿದ್ದಾರೆ. ಸುರೇಶ್ ಕುಮಾರ್ 499 ರೂಪಾಯಿ ತುಂಬಿ ಕೋಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರು. ಅದೇ ದಿನ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಮಾತನಾಡಿದ್ದರು. ಡಿಸ್ಕೌಂಟ್ ಕೊಡಿಸುವುದಾಗಿ ಹೇಳಿ ವಿವಿಧ ಶುಲ್ಕದ ಹೆಸರಲ್ಲಿ ಒಂದು ಲಕ್ಷ ರೂಪಾಯಿ ಹಣ ಹಾಕಿಸಿಕೊಂಡು ವಂಚಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕಳ್ಳತನ ಮಾಡುತ್ತಿದ್ದ ಒಂಟಿ ಕಳ್ಳಿ ಅರೆಸ್ಟ್!: ಬೆಂಗಳೂರು: ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ. ಜಯಂತಿ ಅಲಿಯಾಸ್ ಕುಟ್ಟಿಯಮ್ಮ ಬಂಧಿತ ಆರೋಪಿತೆ. ನಗರದ ಒಟ್ಟು ಇಪ್ಪತ್ತು ಮೂರು ಕಳ್ಳತನ ಪ್ರಕರಣದಲ್ಲಿ ಈಕೆ ಅರೋಪಿತೆಯಾಗಿದ್ದಾಳೆ. ಮಹಿಳೆ ಬೀಗ ಹಾಕಿದ್ದ ಮನೆಗಳನ್ನು ಗುರುತಿಸುತಿದ್ದಳಿ. ಬಳಿಕ ಒಂಟಿಯಾಗಿ ಮನೆಗೆಳಿಗೆ ಹೋಗಿ, ಮನೆ ಬಾಗಿಲಿನ ಬೀಗ ಒಡೆದು ಕಳ್ಳತನ ಮಾಡುತ್ತಿದ್ದಳು.

ಬಂಧಿತ ಮಹಿಳೆ ಒಂದೆ ಏರಿಯಾದಲ್ಲಿ ಎರಡು ಕಳ್ಳತನ ಮಾಡಿದ್ದಾಳೆ. ವಿದ್ಯಾರಣ್ಯಪುರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನಿಖೆ ವೇಳೆ ಎರಡು ಹೊಸ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

ಅಂಬೇಡ್ಕರ್ ಬ್ಯಾನರ್ ವಿರೂಪಗೊಳಿಸಿ ಆರೋಪಿಗಳು ಸೆರೆ: ಅಂಬೇಡ್ಕರ್ ಬ್ಯಾನರ್ ವಿರೂಪಗೊಳಿಸಿದ ಆರೋಪದ ಹಿನ್ನೆಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೋಣಾಜೆ ಪೊಲೀಸರು ಶರಣ್ (24), ಸುಜಿತ್ (26) ಎಂಬುವವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರು ಹೊರವಲಯದ ಅಸ್ಶೆಗೋಳಿಯಲ್ಲಿ ಅಳವಡಿಸಿದ ಅಂಬೆಡ್ಕರ್ ಜಯಂತಿ ಫ್ಲೆಕ್ಸ್​ಗೆ ಹಾನಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಅರಿವಿನ ಜ್ಯೋತಿ ಎಂದರೇನು? ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಹೇಳ್ತಾರೆ ಕೇಳಿ

‘ನಿಮ್ಮ ದೇಶದಲ್ಲಿರುವ ಪುಟಿನ್ ವಿಹಾರನೌಕೆ ಮತ್ತು ಆಸ್ತಿಗಳನ್ನು ಜಪ್ತಿ ಮಾಡಿ’: ಇಟಲಿ ಸಂಸತ್ತಿಗೆ ವೊಲೊದಿಮಿರ್ ಜೆಲೆನ್ಸ್ಕಿ ಆಗ್ರಹ

Published On - 8:57 am, Thu, 24 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!