AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tailoring: ಹೊಲಿಗೆಯನ್ನೇ ಸ್ವ ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಮಹಿಳೆಯರಿಗೆ ಅನುಕೂಲವಾಗುವಂತೆ ಉಚಿತ ವೃತ್ತಿಪರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗ್ರಾಮ ವಿಕಾಸ ಸೊಸೈಟಿ CSR ಅನುದಾನದಡಿಯಲ್ಲಿ ಹಮ್ಮಿಕೊಂಡಿತ್ತು.‌ ಇದೇ ವೇಳೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿತರಿಸಿದರು.

Tailoring: ಹೊಲಿಗೆಯನ್ನೇ ಸ್ವ ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್  - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಹೊಲಿಗೆಯನ್ನೇ ಸ್ವ ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on:Sep 01, 2022 | 3:07 PM

Share

ಧಾರವಾಡ: ಹೊಲಿಗೆಯನ್ನು (Tailoring) ಸ್ವ ಉದ್ಯೋಗ ಮಾಡಿಕೊಳ್ಳಲು ಬಯಸುವ ಮಹಿಳೆಯರಿಗೆ (Women) ಮುದ್ರಾ ಯೋಜನೆಯಡಿ (Mudra Loan) ಸಾಲ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಧಾರವಾಡದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಉಚಿತ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಅನುಕೂಲವಾಗುವಂತೆ ಉಚಿತ ವೃತ್ತಿಪರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗ್ರಾಮ ವಿಕಾಸ ಸೊಸೈಟಿ CSR ಅನುದಾನದಡಿಯಲ್ಲಿ ಹಮ್ಮಿಕೊಂಡಿತ್ತು.‌ ಇದೇ ವೇಳೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿತರಿಸಿದರು.

ಈ ವೇಳೆ ಮಾತಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮಹಿಳೆಯರು ಬದುಕು ಕಟ್ಟಿಕೊಳ್ಳಲು ಧಾರವಾಡ ಜಿಲ್ಲೆಯಲ್ಲಿ ಉಚಿತ ಕೌಶಲ್ಯ ಅಭಿವೃದ್ಧಿ ಕಾರ್ಮಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಮೋದಿಯವರ ಆಶಯದಂತೆ ಗ್ರಾಮೀಣ ವಿಕಾಸಕ್ಕಾಗಿ ಹಲವು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನ ನಡೆಸಲಾಗ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 4 ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರಗಳನ್ನ ಪ್ರಾರಂಭಿಸಲಾಗಿದ್ದು, 1200 ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

Tailoring as self employment for women union government mudra loan scheme to lend helping financial hand says Pralhad Joshi

ಹೊಲಿಗೆಯನ್ನೇ ಸ್ವ ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್

ಈ ತರಬೇತಿ ಪಡೆದ ಮಹಿಳೆಯರು, ಸ್ವ ಉದ್ಯೋಗ ಕೈಗೊಳ್ಳಲು ಮುಂದಾದರೆ, ಅವರೆಲ್ಲರಿಗೂ ಮುದ್ರಾ ಯೋಜನೆಯಡಿ ಸಾಲ ನೀಡಲು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.‌ ಇದೇ ವೇಳೆ ತರಬೇತಿ ಕೇಂದ್ರಗಳಲ್ಲಿರುವ ವ್ಯವಸ್ಥೆಗಳನ್ನ ಜೋಶಿ ಪರಿಶೀಲಿಸಿದರು.

Published On - 3:03 pm, Thu, 1 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?