AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ

Bellary Jeans: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ ಎಂದು ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಜೀನ್ಸ್ ಉದ್ಯಮವನ್ನೇ ಅವಲಂಬಿಸಿರುವ ರಾಜ್ಯದ 80,000ಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಕೊರತೆಯಿಂದ ಬಳಲುತ್ತಿದೆ. ಬಿಟ್ಟಿ ಭಾಗ್ಯ ಪೂರೈಸಲಾಗದೆ ವಿದ್ಯುತ್ ಕಡಿತಗೊಳಿಸಿದ ಪರಿಣಾಮ ರಾಜ್ಯದ ಜನರ ಜೀವನವನ್ನೇ ನಾಶ ಮಾಡುತ್ತಿದೆ ಎಂದಿದ್ದಾರೆ.

Pralhad Joshi: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಜೋಶಿ ವಾಗ್ದಾಳಿ
ಸಾಧು ಶ್ರೀನಾಥ್​
|

Updated on:Oct 26, 2023 | 1:48 PM

Share

ಲೋಡ್​ ಶೆಡ್ಡಿಂಗ್​ನಿಂದಾಗಿ ಬಳ್ಳಾರಿ ಜೀನ್ಸ್​ ಉದ್ಯಮ (Bellary Jeans) ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ ನಡೆಸಿದ್ದಾರೆ. “ಸುಳ್ಳು ಹೇಳುವುದು (lying) ಕಾಂಗ್ರೆಸಿಗರ ಜೀನ್ಸ್ (Congress Gene) ನಲ್ಲೇ ಇದೆ ಎಂಬಂತೆ, ದೂರದೃಷ್ಟಿಯ ಯೋಚನೆ ಇಲ್ಲದೆ ಅರ್ಥಹೀನ ಯೋಜನೆಗಳ ಘೋಷಿಸಿ, ಅದನ್ನು ಪೂರೈಸಲಾಗದೆ ಇಂದು ಇಡೀ ಕರ್ನಾಟಕವನ್ನು ದಿವಾಳಿ ಮಾಡುವತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ (Karnataka congress) ಸಾಗುತ್ತಿದೆ.

ಜೀನ್ಸ್ ಉದ್ಯಮವನ್ನೇ ಅವಲಂಬಿಸಿರುವ ರಾಜ್ಯದ 80,000ಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಕೊರತೆಯಿಂದ ಬಳಲುತ್ತಿದೆ. ಬಿಟ್ಟಿ ಭಾಗ್ಯ ಪೂರೈಸಲಾಗದೆ ವಿದ್ಯುತ್ ಕಡಿತಗೊಳಿಸಿದ ಪರಿಣಾಮ ರಾಜ್ಯದ ಜನರ ಜೀವನವನ್ನೇ ನಾಶ ಮಾಡುತ್ತಿದೆ.

ಬಳ್ಳಾರಿಯಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿಯನ್ನು ಬಿಟ್ಟು ಹೋದರು. ಜೀನ್ಸ್ ಉದ್ಯಮಕ್ಕೆ ನೆರವು ನೀಡುವ ಭರವಸೆ ನೀಡಿದ ರಾಹುಲ್ ಗಾಂಧಿ, ಈ ಉದ್ಯಮವನ್ನೇ ರಾಜ್ಯ ಕಾಂಗ್ರೆಸ್ಸಿಗರ ಮೂಲಕ ಸರ್ವನಾಶ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಟ್ಟಿ ಭಾಗ್ಯ ಘೋಷಿಸಿದ ಕಾಂಗ್ರೆಸ್, ಪಂಜಾಬ್ ರಾಜ್ಯದ ಸ್ಥಿತಿಯನ್ನೇ ರಾಜ್ಯಕ್ಕೂ ತರುವ ಸಂಕಲ್ಪ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿರುವ ಪ್ರಹ್ಲಾದ್​ ಜೋಶಿಯವರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Also Read: ಕಾಂಗ್ರೆಸ್ ಸರ್ಕಾರ ಮತ್ತೊಂದು ಗ್ಯಾರಂಟಿ ಈಡೇರಿಸಲೇ ಬೇಕಾಗಿದೆ! ಅದಕ್ಕೆ ಬೇಕಿದೆ ಜಸ್ಟ್​​ 5 ಸಾವಿರ ಕೋಟಿ! ಇದನ್ನ ಸ್ವತಃ ರಾಹುಲ್​ ಗಾಂಧಿಯೇ ಘೋಷಿಸಿದ್ದರು!

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:47 pm, Thu, 26 October 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ