AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್​ ಜಿಹಾದ್​ದಿಂದ ಹಿಂದೂ ಯುವತಿಯರ ರಕ್ಷಣೆಗಾಗಿ ತೆರೆದಿರುವ ಶ್ರೀರಾಮಸೇನೆ ಸಹಾಯವಾಣಿಗೆ 400 ಕರೆಗಳು

ಲವ್​ ಜಿಹಾದ್​ಗೆ ಸಿಲುಕಿದ ಹಿಂದೂ ಯುವತಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮಸೇನೆ ಆರಂಭಿಸಿರುವ ಸಹಾಯವಾಣಿ ಕೇಂದ್ರಕ್ಕೆ ನಾಲ್ಕು ದಿನದಲ್ಲಿ 17 ಬೆದರಿಕೆ ಕರೆಗಳು ಬಂದಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.

ಲವ್​ ಜಿಹಾದ್​ದಿಂದ ಹಿಂದೂ ಯುವತಿಯರ ರಕ್ಷಣೆಗಾಗಿ ತೆರೆದಿರುವ ಶ್ರೀರಾಮಸೇನೆ ಸಹಾಯವಾಣಿಗೆ 400 ಕರೆಗಳು
ಶ್ರೀರಾಮ ಸೇನೆ ಮುಖಂಡ, ಸಹಾಯವಾಣಿ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on:Jun 02, 2024 | 10:19 AM

Share

ಹುಬ್ಬಳ್ಳಿ, ಜೂನ್​ 02: ರಾಜ್ಯದಲ್ಲಿ ಲವ್​ ಜಿಹಾದ್​ಗೆ (Love Jihad) ಸಿಲುಕಿದ ಹಿಂದೂ (Hindu) ಯುವತಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮಸೇನೆ (Sriram Sene) ಸಹಾಯವಾಣಿ (Sri Rama Sena helpline) ಕೇಂದ್ರ ಆರಂಭಿಸಿದೆ. ಈ ಸಹಾಯವಾಣಿ ಕೇಂದ್ರಕ್ಕೆ ಬೆದರಿಕೆ ಕರೆಗಳು ಬಂದಿವೆ. ನಾಲ್ಕು ದಿನದಲ್ಲಿ 17 ಬೆದರಿಕೆ ಕರೆಗಳು ಬಂದಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.

ಲವ್ ಜಿಹಾದ್‌ನಲ್ಲಿ ಸಿಲುಕಿದ ಹಿಂದೂ ಯುವತಿಯರ ರಕ್ಷಣೆಗೆ ಮೇ 29 ರಂದು ಶ್ರೀರಾಮಸೇನೆ ಸಹಾಯವಾಣಿ ಆರಂಭಸಿತ್ತು. ನಾಲ್ಕು ದಿನಗಳಲ್ಲಿ 400ಕ್ಕೂ ಅಧಿಕ ಕರೆಗಳು ಬಂದಿವೆ. 37 ಜನ ತಾಯಂದಿರು, 42 ಪ್ರೋತ್ಸಾಹಕ ಕತೆಗಳು, 52 ಜನ ಲವ್ ಜಿಹಾದ್​ನಲ್ಲಿ ಸಿಲುಕಿರುವ ಸಂತ್ರಸ್ತೆಯರು ಕರೆ ಮಾಡಿದ್ದಾರೆ. ಅಲ್ಲದೆ ನಮ್ಮ ಕಾರ್ಯಕ್ಕೆ ಅಭಿನಂದಿಸಿ ಮಹಿಳೆಯರು, ವಕೀಲರು ಮತ್ತು ಕೆಲ ಮಾಧ್ಯಮದವರೂ ಕರೆ ಮಾಡಿ ಒಳ್ಳೆ ಕಾರ್ಯ ಮಾಡುತ್ತಿದ್ದೀರಿ ಎಂದು ಹಾರೈಸುತ್ತಿದ್ದಾರೆ. ಆದರೆ ಈ ಮಧ್ಯೆ 17 ಬೆದರಿಕೆ ಕರೆಗಳು ಕೂಡ ಬಂದಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಲವ್​ ಜಿಹಾದ್​: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಇಸ್ಲಾಂಗೆ ಮತಾಂತರಕ್ಕೆ ಯತ್ನ

ಅಲ್ಲದೆ, ಸಹಾಯವಾಣಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದನ್ನೂ ಕೂಡ ರಿಪೋರ್ಟ್​ ಮಾಡಿ ಬ್ಲಾಕ್​ ಮಾಡಿಸಿದ್ದಾರೆ. ಹೀಗೆ ಎಲ್ಲರೀತಿಯಿಂದಲೂ ನಮಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ನಮಗೆ ಸ್ಪಷ್ಟವಾಗುತ್ತಿದೆ, ನಮ್ಮ ಸಹಾಯವಾಣಿ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿದೆ. ನಮ್ಮ ಸಹಾಯವಾಣಿಯಿಂದ ವಿರೋಧಗಳಿಗೆ ಎಚ್ಚರಿಕೆ ಮುಟ್ಟಿದೆ. ಇದರ ನಡುವೆಯೂ ನಮಗೆ ವ್ಯಾಪಕವಾದ ಸ್ಪಂದನೆ ಸಿಗುತ್ತಿದೆ ಎಂದರು.

ಬಾಗಲಕೋಟೆ ಮತ್ತು ಹುಬ್ಬಳ್ಳಿ ಜಿಲ್ಲಾ ಕೇಂದ್ರಗಳಲ್ಲಿ ಮೇ 29 ರಂದು ಶ್ರೀರಾಮ ಸೇನೆಯ ಜಿಲ್ಲಾ ಘಟಕದ ವತಿಯಿಂದ ಹಿಂದೂ ಹೆಣ್ಣುಮಕ್ಕಳ ರಕ್ಷಣೆಗಾಗಿ ಸಹಾಯವಾಣಿಯನ್ನು ಆರಂಭಿಸಲಾಯಿತು. ಈ ಸಹಾಯವಾಣಿಯು 9090443444 ದಿನದ 24X7 ಕಾರ್ಯ ನಿರ್ವಹಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:25 am, Sun, 2 June 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು