AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ನಿಂದ ತಾಯ್ನಾಡಿಗೆ ಮರಳಿದ ದಂಪತಿ ಸೇರಿ ಮೂವರು ಕನ್ನಡಿಗರು; ಯುದ್ಧಭೂಮಿ ಬಗ್ಗೆ ಹೇಳಿದ್ದಿಷ್ಟು

ಇಸ್ರೇಲ್ನಿಂದ ಮೂರನೇ ವಿಮಾನದಲ್ಲಿ‌ 9 ಮಂದಿ ಕನ್ನಡಿಗರು ಬಂದಿದ್ದು, ಅದರಲ್ಲಿ ಬೆಳಗ್ಗೆ ಮೂವರು ಕನ್ನಡಿಗರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಇನ್ನು ಇಸ್ರೇಲ್​ನ ಟೆಲ್ ಅವೀವ್​ನಲ್ಲಿದ್ದ ಹುಬ್ಬಳ್ಳಿ ದಂಪತಿ, ಜೂನ್ ತಿಂಗಳಲ್ಲಿ ಇಸ್ರೇಲ್​​ಗೆ ಹೋಗಿದ್ದರು. ಈ ದಂಪತಿ, ಲೇಸರ್ ಟೆಕ್ನಾಲಜಿ ಪೋಸ್ಟ್​ ಡಾಕ್ಟರಲ್ ಫೆಲೋ (PDF) ವ್ಯಾಸಂಗಕ್ಕಾಗಿ ತೆರಳಿದ್ದರು.

ಇಸ್ರೇಲ್​ನಿಂದ ತಾಯ್ನಾಡಿಗೆ ಮರಳಿದ ದಂಪತಿ ಸೇರಿ ಮೂವರು ಕನ್ನಡಿಗರು; ಯುದ್ಧಭೂಮಿ ಬಗ್ಗೆ ಹೇಳಿದ್ದಿಷ್ಟು
ಇಸ್ರೇಲ್​ನಿಂದ ಬಂದ ಕನ್ನಡಿಗ ದಂಪತಿ
ಶಿವಕುಮಾರ್ ಪತ್ತಾರ್
| Edited By: |

Updated on: Oct 15, 2023 | 4:28 PM

Share

ಧಾರವಾಡ, ಅ.15: ಇಸ್ರೇಲ್​(Israel)ನಲ್ಲಿ ಯುದ್ಧ ಪರಿಸ್ಥಿತಿ ಎದುರಾಗಿದ್ದು, ಈ ಹಿನ್ನಲೆ ‘ಆಪರೇಷನ್ ಅಜಯ್’ ಮೂಲಕ ಅಲ್ಲಿರುವ ಭಾರತೀಯರನ್ನು ಕರೆತರುವ ಕೆಲಸ ನಡೆಯುತ್ತಿದೆ. ಅದರಂತೆ ಈಗಾಗಲೇ ಎರಡು ವಿಮಾನಗಳಲ್ಲಿ ಕರೆತರಲಾಗಿದ್ದು, ಇಂದು ಮೂರನೇ ವಿಮಾನದಲ್ಲಿ ಹುಬ್ಬಳ್ಳಿ(Hubballi) ಮೂಲದ ದಂಪತಿ ಅಖಿಲೇಶ್ ಕಾರಗದ್ದೆ ಹಾಗೂ ಕೃತಿ ಎಂಬುವವರು  ತಾಯ್ನಾಡಿಗೆ ಮರಳಿದ್ದಾರೆ. ಈ ಹಿನ್ನಲೆ ಧಾರವಾಡ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ದಂಪತಿಗೆ ಸ್ವಾಗತ ಕೋರಲಾಗಿದೆ.

ಬೆಳಗ್ಗೆ ಮೂವರು ಕನ್ನಡಿಗರು ರಾಜ್ಯಕ್ಕೆ ವಾಪಸ್

ಇಸ್ರೇಲ್ನಿಂದ ಮೂರನೇ ವಿಮಾನದಲ್ಲಿ‌ 9 ಮಂದಿ ಕನ್ನಡಿಗರು ಬಂದಿದ್ದು, ಅದರಲ್ಲಿ ಬೆಳಗ್ಗೆ ಮೂವರು ಕನ್ನಡಿಗರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಇನ್ನು ಇಸ್ರೇಲ್​ನ ಟೆಲ್ ಅವೀವ್​ನಲ್ಲಿದ್ದ ಹುಬ್ಬಳ್ಳಿ ದಂಪತಿ, ಜೂನ್ ತಿಂಗಳಲ್ಲಿ ಇಸ್ರೇಲ್​​ಗೆ ಹೋಗಿದ್ದರು. ಈ ದಂಪತಿ, ಲೇಸರ್ ಟೆಕ್ನಾಲಜಿ ಪೋಸ್ಟ್​ ಡಾಕ್ಟರಲ್ ಫೆಲೋ (PDF) ವ್ಯಾಸಂಗಕ್ಕಾಗಿ ತೆರಳಿದ್ದರು. ಇದೀಗ ಇಸ್ರೇಲ್​ನಿಂದ ದೆಹಲಿಗೆ ಹಾಗೂ ಅಲ್ಲಿಂದ ಹುಬ್ಬಳ್ಳಿ ಏರ್​ಪೋರ್ಟ್​ಗೆ ಸುರಕ್ಷಿತವಾಗಿ ಆಗಮಿಸಿದ್ದಾರೆ. ಮರಳಿ ತಾಯ್ನಾಡಿಗೆ ಆಗಮಿಸಿದ ಹಿನ್ನಲೆ ದಂಪತಿ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್ ‘ಅಜಯ್’: 2ನೇ ಹಂತದಲ್ಲಿ ಇಸ್ರೇಲ್​​ನಿಂದ ಭಾರತಕ್ಕೆ ಬಂದ 235 ಭಾರತೀಯರು

ಯುದ್ದಭೂಮಿ ಬಗ್ಗೆ ಹೇಳಿದ ತುಮಕೂರು ಮೂಲದ ವಿದ್ಯಾರ್ಥಿ

ತುಮಕೂರು: ಇನ್ನು ಇಸ್ರೇಲ್​ನಿಂದ ಬಂದ ಬಳಿಕ ಮಾತನಾಡಿದ ಅವರು ‘ನಾವು ಇದ್ದಂತಹ ಸ್ಥಳದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ, ಗಾಜಾ ಭಾಗ ಹಾಗೂ ಇಸ್ರೇಲ್​ನ ದಕ್ಷಿಣ ಭಾಗದಲ್ಲಿ ಯುದ್ದ ನಡೆಯುತ್ತಿದೆ. ನಮಗೆಲ್ಲ ಎಂಬ್ಬೆಸ್ಸಿ ಉತ್ತಮ ಸಹಾಯ ಮಾಡಿ‌ ಕರೆದುಕೊಂಡು ಬಂದಿದೆ. ಕುಟುಂಬಸ್ಥರು ಭಯಬೀತರಾಗಿದ್ರು, ಇದೀಗ ಮನೆಗೆ ತೆರಳುತ್ತಿದ್ದೇವೆ. ಅಲ್ಲಿನ ಯುದ್ದ ಮುಗಿದ ನಂತರ ಮತ್ತೆ ವಾಪಸ್ ಹೋಗುತ್ತೇವೆ ಎಂದು ತುಮಕೂರು ಮೂಲದ ವಿದ್ಯಾರ್ಥಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!