Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ಆರ್​ಟಿಓ ಕಚೇರಿ ಮುಂದೆ ಕಾಯುವ ಅವಶ್ಯಕತೆ ಇಲ್ಲ; ಆನ್​ಲೈನ್​ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ ಸಾರಿಗೆ ಕಚೇರಿ

ಡ್ರೈವಿಂಗ್ ಲೈಸೆನ್ಸ್, ರಿನವಲ್ ಡ್ರೈವಿಂಗ್ ಲೈಸೆನ್ಸ್, ಹೆಸರು ತಿದ್ದುಪಡಿ, ವಿಳಾಸ ತಿದ್ದುಪಡಿ, ಕಳೆದು ಹೋದ ಲೈಸನ್ಸ್ ಅನ್ನು ನಕಲಿ ಲೈಸೆನ್ಸ್ ತೆಗೆದುಕೊಳ್ಳುವಂತಹ ಸೇವೆಗಳನ್ನು ಆನ್​ಲೈನ್​ನಲ್ಲಿ ಲಭ್ಯ ಇರುವಂತೆ ಮಾಡಿದ್ದು, ಜನರು ಕಚೇರಿಗೆ ಅಲೆದಾಡುವ ಸಮಸ್ಯೆ ಇರುವುದಿಲ್ಲ ಎಂದು ಪ್ರಾದೇಶಿಕ ಸಾರಿಗೆ ಆಯುಕ್ತರಾದ ದಾಮೋದರ್ ಹೇಳಿದ್ದಾರೆ.

ಇನ್ನು ಮುಂದೆ ಆರ್​ಟಿಓ ಕಚೇರಿ ಮುಂದೆ ಕಾಯುವ ಅವಶ್ಯಕತೆ ಇಲ್ಲ; ಆನ್​ಲೈನ್​ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ ಸಾರಿಗೆ ಕಚೇರಿ
ಪ್ರಾದೇಶಿಕ ಅಧಿಕಾರಿಗಳ ದಾರಿಗೆ ಕಚೇರಿ
Follow us
TV9 Web
| Updated By: preethi shettigar

Updated on:Feb 10, 2022 | 9:31 AM

ಹುಬ್ಬಳ್ಳಿ: ಇಷ್ಟು ದಿನ ಯಾವುದಾದರೂ ಸಾರ್ವಜನಿಕ ಸೇವೆ ಬೇಕು ಅಂದರೆ ಸರ್ಕಾರಿ ಕಚೇರಿಗೆ ಅಲೆದಾಡಬೇಕಿತ್ತು. ಜನರು ಆರ್​ಟಿಓ ಕಚೇರಿ(RTO Office) ಮುಂದೆ ದಿನಗಟ್ಟಲೇ ಕಾಲ ಕಳೆಯಬೇಕಿತ್ತು. ಆದರೆ ಪ್ರಸ್ತುತವಾಗಿ ಪ್ರಾದೇಶಿಕ ಸಾರಿಗೆ ಕಚೇರಿಯು ಆನ್​ಲೈನ್ (Online) ಸೇವೆಗೆ ಹೆಚ್ಚಿನ ಆದ್ಯತೆ ನೀಡಿದೆ. ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಫೆ.02 ರಿಂದ ರಾಜ್ಯ ಸರ್ಕಾರ 5 ಸೇವೆಗಳನ್ನು ಕಡಿತಗೊಳಿಸಿದ್ದು, ಇದೀಗ ಆ ಸೇವೆಗಳನ್ನು ಆನ್​ಲೈನ್​ನಲ್ಲಿ ಪಡೆಯಬಹುದಾಗಿದೆ. ಇಂತಹದೊಂದು ಹೊಸ ವ್ಯವಸ್ಥೆ ಜಾರಿಗೆ ತಂದಿರುವ ರಾಜ್ಯ ಸರ್ಕಾರವು ಹೊಸ ವಾಹನ ತೆಗೆದುಕೊಳ್ಳಬೇಕಾದರೇ ಆರ್​ಟಿಓಗೆ ಹೋಗಿ ಡ್ರೈವಿಂಗ್ ಟೆಸ್ಟ್ ನೀಡಿದರೇ ಮಾತ್ರ ಕಚೇರಿಯಲ್ಲಿ ಡ್ರೈವಿಂಗ್ ಲೈಸೆನ್ಸ್ (Driving licence) ದೊರೆಯುತ್ತಿತ್ತು. ಆದರೇ ವಿವಿಧ ಸೇವೆಗಳನ್ನು  ಕಚೇರಿಯಲ್ಲಿ ನಿರ್ಬಂಧಿಸಲಾಗಿದ್ದು, ಆನ್​ಲೈನ್ ಸೇವೆಯ ಮೂಲಕ ಜನರಿಗೆ ತಲುಪಿಸಲಾಗುತ್ತಿದೆ.

ಡ್ರೈವಿಂಗ್ ಲೈಸೆನ್ಸ್, ರಿನವಲ್ ಡ್ರೈವಿಂಗ್ ಲೈಸೆನ್ಸ್, ಹೆಸರು ತಿದ್ದುಪಡಿ, ವಿಳಾಸ ತಿದ್ದುಪಡಿ, ಕಳೆದು ಹೋದ ಲೈಸನ್ಸ್ ಅನ್ನು ನಕಲಿ ಲೈಸೆನ್ಸ್ ತೆಗೆದುಕೊಳ್ಳುವಂತಹ ಸೇವೆಗಳನ್ನು ಆನ್​ಲೈನ್​ನಲ್ಲಿ ಲಭ್ಯ ಇರುವಂತೆ ಮಾಡಿದ್ದು, ಜನರು ಕಚೇರಿಗೆ ಅಲೆದಾಡುವ ಸಮಸ್ಯೆ ಇರುವುದಿಲ್ಲ ಎಂದು ಪ್ರಾದೇಶಿಕ ಸಾರಿಗೆ ಆಯುಕ್ತರಾದ ದಾಮೋದರ್ ಹೇಳಿದ್ದಾರೆ.

ಒಟ್ಟಿನಲ್ಲಿ ಇಂತಹದೊಂದು ಹೊಸ ಆಯಾಮ ರೂಪಿಸಿರುವ ರಾಜ್ಯ ಸರ್ಕಾರ ಜನರ ನೆರವಿಗೆ ನಿಂತಿದೆ. ಇದರಿಂದಾಗಿ ಸರ್ಕಾರಿ ಕಚೇರಿಗಳ ಮುಂದೆ ಇನ್ನು ಮುಂದೆ ಸಾಲು ಸಾಲಾಗಿ ನಿಲ್ಲುವ ಸಮಸ್ಯೆ ಇರುವುದಿಲ್ಲ. ಆನ್​ಲೈನ್​ ಸೇವೆಯ ಬಗ್ಗೆ ಜನರು ಮಾಹಿತಿ ಪಡೆದು ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ:

Driving Licence: ಡ್ರೈವಿಂಗ್ ಲೈಸೆನ್ಸ್​ ನವೀಕರಣ ಸೇರಿ, 16 ಸೇವೆಗಳನ್ನು ಆನ್​ಲೈನ್​ ಮೂಲಕ ಪಡೆಯಲು ಆಧಾರ್​ ದೃಢೀಕರಣ ಅಗತ್ಯ

ಆಧಾರ್ ಸೇವಾ ಕೇಂದ್ರದ ಮೂಲಕ ಆಧಾರ್​ಗೆ ನೋಂದಣಿ ಮಾಡಿಸಬೇಕಾ? ಆನ್​ಲೈನ್​ನಲ್ಲಿ ಅಪಾಯಿಂಟ್​ಮೆಂಟ್ ಬುಕ್ ಮಾಡುವುದು ಹೇಗೆ?

Published On - 9:30 am, Thu, 10 February 22

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ