AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್ ಅವರಿಗೆ ಪಿಹೆಚ್​ಡಿ ಪ್ರದಾನ

ಕರ್ನಾಟಕ ವಿಶ್ವವಿದ್ಯಾಲಯದ 72ನೇ ಘಟಿಕೋತ್ಸವದಲ್ಲಿ ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್​ ಅವರಿಗೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಪಿಹೆಚ್​ಡಿ ಪ್ರದಾನ ಮಾಡಿದ್ದಾರೆ.

ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್ ಅವರಿಗೆ ಪಿಹೆಚ್​ಡಿ ಪ್ರದಾನ
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ
TV9 Web
| Updated By: ವಿವೇಕ ಬಿರಾದಾರ|

Updated on:Jun 07, 2022 | 10:33 PM

Share

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ (Karnataka University) 72ನೇ ಘಟಿಕೋತ್ಸವದಲ್ಲಿ ಟಿವಿ9  (TV9)ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್​ ಅವರಿಗೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಪಿಹೆಚ್​ಡಿ ಪ್ರದಾನ ಮಾಡಿದ್ದಾರೆ. ಕರ್ನಾಟಕದ ಕನ್ನಡ ಸುದ್ದಿ ವಾಹಿನಿಗಳ ಪತ್ರಕರ್ತರು-ಒಂದು ಅಧ್ಯಯನಕ್ಕೆ ಪಿಹೆಚ್​ಡಿ ಲಭಿಸಿದೆ. ಧಾರವಾಡದ ಕವಿವಿಯ ಗಾಂಧಿ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್​ ಗೆಹ್ಲೋಟ್​​ ಚಾಲನೆ ನೀಡಿದರು.

Sujata Jodalli

ಘಟಿಕೋತ್ಸವದಲ್ಲಿ  ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ,  ಶಿಕ್ಷಣ ತಜ್ಞ ಪ್ರೊ. ಎಸ್.ಕೆ ಸೈದಾಪುರ, ಕಾನೂನು ತಜ್ಞ ಮನೋಜ ಗೋರಕೆಲಾರಿಗೆ ಗೌಡಾ ಅವರಿಗೆ  ರಾಜ್ಯಪಾಲ ಥಾವರ್‌ಚಂದ್ ಗೇಹ್ಲೋಟ್‌ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 9 ಸ್ವರ್ಣ ಪದಕಗಳನ್ನು ಪಡೆದು ಚಿನ್ನದ ಹುಡುಗಿಯಾಗಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಸುಜಾತಾ ಜೋಡಳ್ಳಿ ಹೊರಹೊಮ್ಮಿದ್ದಾರೆ. ಸ್ವರ್ಣ ಪದಕಗಳಿಗೆ ಮುತ್ತಿಟ್ಟು  ಸಂಭ್ರಮಿಸಿದ್ದಾರೆ. ಸುಜಾತಾ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂಳಿಗಟ್ಟಿ ಗ್ರಾಮದ ನಿವಾಸಿಯಾಗಿದ್ದಾಳೆ. ಸುಜಾತಾ ತಂದೆ  ಗ್ರಾ.ಪಂ. ಯಲ್ಲಿ ವಾಟರ್‌ಮನ್ ಆಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:33 pm, Tue, 7 June 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!