AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್ ಅವರಿಗೆ ಪಿಹೆಚ್​ಡಿ ಪ್ರದಾನ

ಕರ್ನಾಟಕ ವಿಶ್ವವಿದ್ಯಾಲಯದ 72ನೇ ಘಟಿಕೋತ್ಸವದಲ್ಲಿ ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್​ ಅವರಿಗೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಪಿಹೆಚ್​ಡಿ ಪ್ರದಾನ ಮಾಡಿದ್ದಾರೆ.

ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್ ಅವರಿಗೆ ಪಿಹೆಚ್​ಡಿ ಪ್ರದಾನ
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ
TV9 Web
| Edited By: |

Updated on:Jun 07, 2022 | 10:33 PM

Share

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ (Karnataka University) 72ನೇ ಘಟಿಕೋತ್ಸವದಲ್ಲಿ ಟಿವಿ9  (TV9)ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್​ ಅವರಿಗೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಪಿಹೆಚ್​ಡಿ ಪ್ರದಾನ ಮಾಡಿದ್ದಾರೆ. ಕರ್ನಾಟಕದ ಕನ್ನಡ ಸುದ್ದಿ ವಾಹಿನಿಗಳ ಪತ್ರಕರ್ತರು-ಒಂದು ಅಧ್ಯಯನಕ್ಕೆ ಪಿಹೆಚ್​ಡಿ ಲಭಿಸಿದೆ. ಧಾರವಾಡದ ಕವಿವಿಯ ಗಾಂಧಿ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್​ ಗೆಹ್ಲೋಟ್​​ ಚಾಲನೆ ನೀಡಿದರು.

Sujata Jodalli

ಘಟಿಕೋತ್ಸವದಲ್ಲಿ  ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ,  ಶಿಕ್ಷಣ ತಜ್ಞ ಪ್ರೊ. ಎಸ್.ಕೆ ಸೈದಾಪುರ, ಕಾನೂನು ತಜ್ಞ ಮನೋಜ ಗೋರಕೆಲಾರಿಗೆ ಗೌಡಾ ಅವರಿಗೆ  ರಾಜ್ಯಪಾಲ ಥಾವರ್‌ಚಂದ್ ಗೇಹ್ಲೋಟ್‌ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 9 ಸ್ವರ್ಣ ಪದಕಗಳನ್ನು ಪಡೆದು ಚಿನ್ನದ ಹುಡುಗಿಯಾಗಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಸುಜಾತಾ ಜೋಡಳ್ಳಿ ಹೊರಹೊಮ್ಮಿದ್ದಾರೆ. ಸ್ವರ್ಣ ಪದಕಗಳಿಗೆ ಮುತ್ತಿಟ್ಟು  ಸಂಭ್ರಮಿಸಿದ್ದಾರೆ. ಸುಜಾತಾ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂಳಿಗಟ್ಟಿ ಗ್ರಾಮದ ನಿವಾಸಿಯಾಗಿದ್ದಾಳೆ. ಸುಜಾತಾ ತಂದೆ  ಗ್ರಾ.ಪಂ. ಯಲ್ಲಿ ವಾಟರ್‌ಮನ್ ಆಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:33 pm, Tue, 7 June 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ