AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಉಡುಪಿ ಶ್ರೀಗಳಿಗೆ ಸನ್ಮಾನ, ದಲಿತರ ಕ್ಷೇತ್ರದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಾದಯಾತ್ರೆ

ಅ. 11ರಂದು ಮಧ್ಯಾಹ್ನ 3 ಗಂಟೆಗೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಮಾರಂಭ ಉದ್ಘಾಟಿಸುವರು. ಅಕ್ಟೋಬರ್ 12 ರಂದು ಬೆಳಿಗ್ಗೆ 7 ರಿಂದ 8 ರವರೆಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದಲಿತರ ಕ್ಷೇತ್ರವಾದ ಹೆಗ್ಗೇರಿಯ ಭುವನೇಶ್ವರಿ ನಗರದಲ್ಲಿ ಪಾದಯಾತ್ರೆ (padayatra, Dalit) ನಡೆಸಲಿದ್ದಾರೆ.

ಹುಬ್ಬಳ್ಳಿಯಲ್ಲಿ ಉಡುಪಿ ಶ್ರೀಗಳಿಗೆ ಸನ್ಮಾನ, ದಲಿತರ ಕ್ಷೇತ್ರದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಾದಯಾತ್ರೆ
ದಲಿತರ ಕ್ಷೇತ್ರದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಾದಯಾತ್ರೆ
ಸಾಧು ಶ್ರೀನಾಥ್​
|

Updated on: Oct 10, 2023 | 11:37 AM

Share

ಹುಬ್ಬಳ್ಳಿ: ಅಖಿಲ ಭಾರತ ಮಾಧ್ವ ಮಹಾ ಮಂಡಲ ಉಡುಪಿ (Udupi) ಪ್ರಧಾನ ಕಛೇರಿ ಹಾಗೂ ಹುಬ್ಬಳ್ಳಿ ಶಾಖೆಯ (Hubballi) ವತಿಯಿಂದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Udupi seer Vishwaprasanna Teertha Swamiji) ಅವರಿಗೆ ‘ಷಷ್ಟ್ಯಬ್ದ ಅಭಿವಂದನಾ’ ಕಾರ್ಯಕ್ರಮ, ಸಂತ ಸಂಗಮ ಹಾಗೂ ಪಂಢರಿನಾಥ ಆಚಾರ್ಯ ಗಲಗಲಿ ಅವರ ಜನ್ಮ ಶತಮಾನೋತ್ಸವ ಸಮಾರಂಭ ಅಕ್ಟೋಬರ್​ 11 ಮತ್ತು 12ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಪಾದ ಸಿಂಘನಮಲ್ಲಳ್ಳಿ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 11ರಂದು ಮಧ್ಯಾಹ್ನ 3 ಗಂಟೆಗೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಮಾರಂಭ ಉದ್ಘಾಟಿಸುವರು. ಅಕ್ಟೋಬರ್ 12 ರಂದು ಬೆಳಿಗ್ಗೆ 7 ರಿಂದ 8 ರವರೆಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದಲಿತರ ಕ್ಷೇತ್ರವಾದ ಹೆಗ್ಗೇರಿಯ ಭುವನೇಶ್ವರಿ ನಗರದಲ್ಲಿ ಪಾದಯಾತ್ರೆ (padayatra, Dalit) ನಡೆಸಲಿದ್ದಾರೆ.

Also Read: ತಿರುಮಲ ಬೆಟ್ಟದಲ್ಲಿ ಖಾಸಗಿ ಹೋಟೆಲ್ಸ್​​ ಊಟ-ವಸತಿ ಎಂಬ ಹಗಲುದರೋಡೆ ಮೇಲೆ TTD ಪ್ರಹಾರ, ಎಪಿ ಟೂರಿಸಂ ಅಧೀನಕ್ಕೆ ಪ್ರವಾಸಿ ಹೋಟೆಲ್‌ ನೀಡುವ ನಿರ್ಣಯ

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ