AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಉಡುಪಿ ಶ್ರೀಗಳಿಗೆ ಸನ್ಮಾನ, ದಲಿತರ ಕ್ಷೇತ್ರದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಾದಯಾತ್ರೆ

ಅ. 11ರಂದು ಮಧ್ಯಾಹ್ನ 3 ಗಂಟೆಗೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಮಾರಂಭ ಉದ್ಘಾಟಿಸುವರು. ಅಕ್ಟೋಬರ್ 12 ರಂದು ಬೆಳಿಗ್ಗೆ 7 ರಿಂದ 8 ರವರೆಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದಲಿತರ ಕ್ಷೇತ್ರವಾದ ಹೆಗ್ಗೇರಿಯ ಭುವನೇಶ್ವರಿ ನಗರದಲ್ಲಿ ಪಾದಯಾತ್ರೆ (padayatra, Dalit) ನಡೆಸಲಿದ್ದಾರೆ.

ಹುಬ್ಬಳ್ಳಿಯಲ್ಲಿ ಉಡುಪಿ ಶ್ರೀಗಳಿಗೆ ಸನ್ಮಾನ, ದಲಿತರ ಕ್ಷೇತ್ರದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಾದಯಾತ್ರೆ
ದಲಿತರ ಕ್ಷೇತ್ರದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಾದಯಾತ್ರೆ
ಸಾಧು ಶ್ರೀನಾಥ್​
|

Updated on: Oct 10, 2023 | 11:37 AM

Share

ಹುಬ್ಬಳ್ಳಿ: ಅಖಿಲ ಭಾರತ ಮಾಧ್ವ ಮಹಾ ಮಂಡಲ ಉಡುಪಿ (Udupi) ಪ್ರಧಾನ ಕಛೇರಿ ಹಾಗೂ ಹುಬ್ಬಳ್ಳಿ ಶಾಖೆಯ (Hubballi) ವತಿಯಿಂದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Udupi seer Vishwaprasanna Teertha Swamiji) ಅವರಿಗೆ ‘ಷಷ್ಟ್ಯಬ್ದ ಅಭಿವಂದನಾ’ ಕಾರ್ಯಕ್ರಮ, ಸಂತ ಸಂಗಮ ಹಾಗೂ ಪಂಢರಿನಾಥ ಆಚಾರ್ಯ ಗಲಗಲಿ ಅವರ ಜನ್ಮ ಶತಮಾನೋತ್ಸವ ಸಮಾರಂಭ ಅಕ್ಟೋಬರ್​ 11 ಮತ್ತು 12ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಪಾದ ಸಿಂಘನಮಲ್ಲಳ್ಳಿ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 11ರಂದು ಮಧ್ಯಾಹ್ನ 3 ಗಂಟೆಗೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಮಾರಂಭ ಉದ್ಘಾಟಿಸುವರು. ಅಕ್ಟೋಬರ್ 12 ರಂದು ಬೆಳಿಗ್ಗೆ 7 ರಿಂದ 8 ರವರೆಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದಲಿತರ ಕ್ಷೇತ್ರವಾದ ಹೆಗ್ಗೇರಿಯ ಭುವನೇಶ್ವರಿ ನಗರದಲ್ಲಿ ಪಾದಯಾತ್ರೆ (padayatra, Dalit) ನಡೆಸಲಿದ್ದಾರೆ.

Also Read: ತಿರುಮಲ ಬೆಟ್ಟದಲ್ಲಿ ಖಾಸಗಿ ಹೋಟೆಲ್ಸ್​​ ಊಟ-ವಸತಿ ಎಂಬ ಹಗಲುದರೋಡೆ ಮೇಲೆ TTD ಪ್ರಹಾರ, ಎಪಿ ಟೂರಿಸಂ ಅಧೀನಕ್ಕೆ ಪ್ರವಾಸಿ ಹೋಟೆಲ್‌ ನೀಡುವ ನಿರ್ಣಯ

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​