AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 27 ರಂದು ಪ್ರಲ್ಹಾದ ಜೋಶಿ ಜನ್ಮದಿನ -ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್, ಸಂಭ್ರಮಾಚರಣೆ ಬೇಡ ಎಂದು ಜೋಶಿ ಮನವಿ

Pralhad Joshi birthday: ಸಾರ್ವಜನಿಕರ ಆಶೀರ್ವಾದ ಹಾಗೂ ಪ್ರೀತಿಯೇ ಶುಭಾಶಯ ಎಂದಿರುವ ಸಚಿವ ಪ್ರಲ್ಹಾದ ಜೋಶಿ ಅವರು ತಮ್ಮ ಎಂದಿನ ಸರಳತೆಯ ಸಂಪ್ರದಾಯ ಮುಂದುವರಿಸಿದ್ದಾರೆ. 59 ವರ್ಷದ ಜೋಶಿಯವರು 1962ರ ನ. 27ರಂದು ವಿಜಯಪುರದಲ್ಲಿ ಜನಿಸಿದರು. ಪ್ರಸ್ತುತ ಧಾರವಾಡ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ.

ನ. 27 ರಂದು ಪ್ರಲ್ಹಾದ ಜೋಶಿ ಜನ್ಮದಿನ -ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್, ಸಂಭ್ರಮಾಚರಣೆ ಬೇಡ ಎಂದು ಜೋಶಿ ಮನವಿ
ನ. 27 ರಂದು ಪ್ರಲ್ಹಾದ ಜೋಶಿ ಜನ್ಮದಿನ ಹಿನ್ನೆಲೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್, ಸಂಭ್ರಮಾಚರಣೆ ಬೇಡ ಎಂದು ಜೋಶಿ ಮನವಿ
TV9 Web
| Edited By: ಸಾಧು ಶ್ರೀನಾಥ್​|

Updated on:Nov 23, 2022 | 11:37 AM

Share

ಧಾರವಾಡ: ಇದೇ ನವೆಂಬರ್ 27ರಂದು ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಜನ್ಮದಿನ (Birthday). ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ತಮ್ಮ ಬೆಂಬಲಿಗರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ವಿನಮ್ರ ವಿನಂತಿಯ ಸಂದೇಶವೊಂದನ್ನು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ರವಾನಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪ್ರಲ್ಹಾದ ಜೋಶಿಯವರು ಜನ್ಮದಿನದಂದು ಯಾವುದೇ ಸಂಭ್ರಮಾಚರಣೆ (Celebration) ಮಾಡುತ್ತಿಲ್ಲ. ಹೀಗಾಗಿ ಕಾರ್ಯಕರ್ತರು ಯಾವುದೇ ಬ್ಯಾನರ್ ಅಥವಾ ಹೋರ್ಡಿಂಗ್​​ಗಳನ್ನು ಅಳವಡಿಸಿ ದುಂದು ವೆಚ್ಚ ಮಾಡಬಾರದೆಂದು ಸಚಿವ ಪ್ರಲ್ಹಾದ ಜೋಶಿ ವಿನಮ್ರವಾಗಿ ವಿನಂತಿಸಿಕೊಂಡಿದ್ದಾರೆ.

ಸಾರ್ವಜನಿಕರ ಆಶೀರ್ವಾದ ಹಾಗೂ ಪ್ರೀತಿಯೇ ಶುಭಾಶಯ ಎಂದಿರುವ ಸಚಿವ ಪ್ರಲ್ಹಾದ ಜೋಶಿ ಅವರು ತಮ್ಮ ಎಂದಿನ ಸರಳತೆಯ ಸಂಪ್ರದಾಯ ಮುಂದುವರಿಸಿದ್ದಾರೆ. 59 ವರ್ಷದ ಪ್ರಲ್ಹಾದ ಜೋಶಿಯವರು 1962ರ ನವೆಂಬರ್ 27ರಂದು ವಿಜಯಪುರದಲ್ಲಿ ಜನಿಸಿದರು. ಪ್ರಸ್ತುತ ಅವರು ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಿಗೆ ಮಾಡಿರುವ ಮನವಿಯ ಪೂರ್ಣಪಾಠ ಇಲ್ಲಿದೆ :

ನನ್ನೆಲ್ಲಾ ಬಂಧುಗಳಿಗೂ ನನ್ನ ವಿನಂತಿ. ಪ್ರತಿ ವರ್ಷದಂತೆ ಈ ವರ್ಷವೂ ನನ್ನ ಜನ್ಮದಿನದಂದು ಯಾವುದೇ ಆಚರಣೆ, ಸಂಭ್ರಮ ಇರುವುದಿಲ್ಲ. ಆದ್ದರಿಂದ ಕಾರ್ಯಕರ್ತರು ಯಾವುದೇ ಬ್ಯಾನರ್ ಅಥವಾ ಹೋರ್ಡಿಂಗ್​​ಗಳನ್ನು ಅಳವಡಿಸಿ ದುಂದು ವೆಚ್ಚ ಮಾಡಬಾರದಾಗಿ ಕಳಕಳಿಯ ವಿನಂತಿ.

ನಿಮ್ಮೆಲ್ಲರ ಆಶೀರ್ವಾದ ಪ್ರೀತಿ ನನ್ನ ಪಾಲಿಗೆ ಶುಭಾಶಯ.

Published On - 11:36 am, Wed, 23 November 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ