ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ – ಮಾಜಿ ಸಿಎಂ ಯಡಿಯೂರಪ್ಪ ದೆಹಲಿಯಲ್ಲಿ ಸೌಹಾರ್ದಯುತ ಭೇಟಿ

Edited By: ಸಾಧು ಶ್ರೀನಾಥ್​

Updated on: Oct 19, 2022 | 5:44 PM

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಬಿಜೆಪಿ ಸಂಸದೀಯ ಮಂಡಳಿ ಹಾಗೂ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ, ಕೇಂದ್ರ ಸಂಪುಟ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದಲ್ಲಿ ಸೌಹಾರ್ದಯುತ ಭೇಟಿ ನಡೆಸಿದರು.

1 / 5
ದೆಹಲಿಯಲ್ಲಿ ಸಚಿವ ಪ್ರಲ್ಹಾದ್ ಜೋಶಿ - ಮಾಜಿ ಸಿಎಂ ಯಡಿಯೂರಪ್ಪ ಸೌಹಾರ್ದಯುತ ಭೇಟಿ

ದೆಹಲಿಯಲ್ಲಿ ಸಚಿವ ಪ್ರಲ್ಹಾದ್ ಜೋಶಿ - ಮಾಜಿ ಸಿಎಂ ಯಡಿಯೂರಪ್ಪ ಸೌಹಾರ್ದಯುತ ಭೇಟಿ

2 / 5

ದೆಹಲಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸ್ವಗೃಹದಲ್ಲಿ ಬುಧವಾರ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಭೇಟಿಯಾದರು.

3 / 5

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ದೆಹಲಿ ನಿವಾಸದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಬಿವೈ ರಾಘವೇಂದ್ರ ಉಪಸ್ಥಿತರಿದ್ದರು.

4 / 5

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ದೆಹಲಿ ನಿವಾಸದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹರತಾಳು ಹಾಲಪ್ಪ ಉಪಸ್ಥಿತರಿದ್ದರು.

5 / 5

ದೆಹಲಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸ್ವಗೃಹದಲ್ಲಿ ಬುಧವಾರ ಕರ್ನಾಟಕ ಬಿಜೆಪಿ ಹಿರಿಯ ನಾಯಕರು ಭೇಟಿಯಾಗಿದ್ದರು.

Loading...
Unable to load recommendations.
Follow Us