AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ

Mahakal Corridor: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ ಮಹಾಕಾಲ್ ಕಾರಿಡಾರ್‌ ಅನ್ನು ಇದೇ ವೇಳೆ ಪ್ರಲ್ಹಾದ್ ಜೋಶಿ ಅವರು ವೀಕ್ಷಿಸಿದರು. ಮಹಾಕಾಲೇಶ್ವರ ಸನ್ನಿಧಿಯಲ್ಲಿ ಆಧ್ಯಾತ್ಮಿಕ ಮತ್ತು ಧಾರ್ಮಿಕ ಅನುಭವ ಅದ್ಬುತ ಎಂದು ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

Pralhad Joshi: ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ
ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ
TV9 Web
| Edited By: |

Updated on:Nov 09, 2022 | 4:36 PM

Share

ಮಧ್ಯ ಪ್ರದೇಶ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಇಂದು ಬುಧವಾರ ಮಧ್ಯ ಪ್ರದೇಶದ ಉಜ್ಜಯಿನಿಯ (Ujjain) ಮಹಾಕಾಲೇಶ್ವರ ಸನ್ನಿಧಾನಕ್ಕೆ (Mahakaleshwar Temple) ಭೇಟಿ ನೀಡಿ‌ದರು. ಇಂದು ಮುಂಜಾನೆ 4 ಗಂಟೆಗೆ ನಡೆದ ಭಸ್ಮ ಆರತಿಯಲ್ಲಿ ಪಾಲ್ಗೊಂಡರು. ದೇಶದ ಜನರಿಗೆ ಒಳಿತಾಗಲಿ ಎಂದು ಮಹಾಕಾಲೇಶ್ವರ ಸನ್ನಿಧಾನದಲ್ಲಿ ಸಚಿವ ಪ್ರಲ್ಹಾದ್ ಜೋಶಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ ಮಹಾಕಾಲ್ ಕಾರಿಡಾರ್‌ (Mahakal Corridor) ಅನ್ನು ಇದೇ ವೇಳೆ ಪ್ರಲ್ಹಾದ್ ಜೋಶಿ ಅವರು ವೀಕ್ಷಿಸಿದರು. ಮಹಾಕಾಲೇಶ್ವರ ಸನ್ನಿಧಿಯಲ್ಲಿ ಆಧ್ಯಾತ್ಮಿಕ ಮತ್ತು ಧಾರ್ಮಿಕ ಅನುಭವ ಅದ್ಬುತ ಎಂದು ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

ಇದನ್ನೂ ಓದಿ: Tv9 Exclusive: ಹಿಂದೂ ಪದಕ್ಕೆ ಹೀನಾರ್ಥವಿದೆ ಎಂದ ಸತೀಶ್ ಜಾರಕಿಹೊಳಿ ಹೇಳಿಕೆ ಭಾರತದ ಪರಂಪರೆಗೆ ಮಾಡಿದ ಅವಮಾನ; ಜಿ.ಬಿ.ಹರೀಶ್, ಶೆಲ್ವಪಿಳ್ಳೆ ಅಯ್ಯಂಗಾರ್

ಇದನ್ನೂ ಓದಿ: T20 World Cup 2022: ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ಗೆ ಅಂಪೈರ್​ಗಳನ್ನು ಪ್ರಕಟಿಸಿದ ಐಸಿಸಿ: ಇಲ್ಲಿದೆ ಪಟ್ಟಿ

Published On - 4:35 pm, Wed, 9 November 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ