AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ–ಹುನಗುಂದ–ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ: ಪ್ರಧಾನಿಗೆ ಸಚಿವ ಜೋಶಿ ಕೃತಜ್ಞತೆ

Pralhad Joshi: 320 ಕಿಲೋ ಮೀಟರ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆದಿದೆ - ಸಚಿವ ಪ್ರಲ್ಹಾದ ಜೋಶಿ

ಬೆಳಗಾವಿ–ಹುನಗುಂದ–ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ: ಪ್ರಧಾನಿಗೆ ಸಚಿವ ಜೋಶಿ ಕೃತಜ್ಞತೆ
TV9 Web
| Edited By: |

Updated on: Nov 30, 2022 | 5:09 PM

Share

ಬೆಂಗಳೂರು: ಬೆಳಗಾವಿ –ಹುನಗುಂದ –ರಾಯಚೂರು ರಾಷ್ಟ್ರೀಯ ಹೆದ್ದಾರಿ (Belagavi Hungund Raichur National Highway) ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಲ್ಹಾದ ಜೋಶಿ (Pralhad Joshi) ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು 320 ಕಿಲೋ ಮೀಟರ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಈ ಭಾಗದ ಜನರ ಬಹುಕಾಲದ ಬೇಡಿಕೆಯೊಂದು ಶೀಘ್ರವೇ ಈಡೇರಲಿದೆ ಎಂದಿದ್ದಾರೆ.

ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಅರ್ಪಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, “ಮೂಲಸೌಕರ್ಯ ಅಭಿವೃದ್ಧಿ ಮತ್ತು ಜನರ ಅನುಕೂಲಕ್ಕೆ ಅನುಗುಣವಾಗಿ ಕಾಮಗಾರಿಗೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಾಗೂ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳು ಎಂದು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

Also Read:

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಪ್ರಧಾನಿ ಮಧ್ಯ ಪ್ರವೇಶ ಅಗತ್ಯವಿಲ್ಲ -ಸಚಿವ ಪ್ರಲ್ಹಾದ್ ಜೋಶಿ

Also Read: 225 ಮೀಟರ್ ಆಳದ ಕಲ್ಲಿದ್ದಲು ಗಣಿ ಪ್ರವೇಶಿಸಿ ಪರಿಶೀಲನೆ ನಡೆಸಿದ ಮೊದಲ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​