Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಮುಂಗಾರು; ಹುಬ್ಬಳ್ಳಿಯಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

ಮುಂಗಾರು ಕೈ ಕೊಟ್ಟ ಹಿನ್ನಲೆ ತರಕಾರಿ ಬೆಲೆ ಹೆಚ್ಚಳವಾಗಿದೆ ಎಂದು ವ್ಯಾಪಾರಿಗಳು‌ ತಿಳಿಸಿದ್ದಾರೆ. ಮಾರುಕಟ್ಟೆಗೆ ತರಕಾರಿ ಬರ್ತಿಲ್ಲ. ಹೊರಗಿನ ರಾಜ್ಯದಿಂದ ಬರ್ತಿದೆ. ಹೀಗಾಗಿ ತರಕಾರಿ ಬೆಲೆ ದುಪ್ಟಟ್ಟಾಗಿದೆ ಎಮದು ತಿಳಿಸಿದ್ದಾರೆ.

ಕೈ ಕೊಟ್ಟ ಮುಂಗಾರು; ಹುಬ್ಬಳ್ಳಿಯಲ್ಲಿ ಗಗನಕ್ಕೇರಿದ ತರಕಾರಿ ಬೆಲೆ
ತರಕಾರಿ
Follow us
ಆಯೇಷಾ ಬಾನು
|

Updated on: Jun 19, 2023 | 10:47 AM

ಹುಬ್ಬಳ್ಳಿ: ತಾಪಮಾನ ಏರಿಕೆ, ಮಳೆಯಿಂದಾಗಿ ತರಕಾರಿ ಮತ್ತು ಸೊಪ್ಪುಗಳ ದರ ಗಗನಕ್ಕೇರಿವೆ(Vegetables Price Hike). ಮುಂಗಾರು(Monsoon) ಮಳೆ ಕೈಕೊಟ್ಟಿದ್ದು ಬಿತ್ತನೆ ಇಲ್ಲದೆ ತರಕಾರಿ ಡಿಮ್ಯಾಂಡ್ ಹೆಚ್ಚಿದೆ. ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಡಬಲ್ ಆಗಿದೆ. ಮಳೆಯಾಗದ ಹಿನ್ನಲೆ ರೈತರು ತರಕಾರಿ ಬೆಳೆಯೋದು ಕಡಿಮೆಯಾಗಿದೆ(Karnataka Rains). ಹೀಗಾಗಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಹೆಚ್ಚಿದೆ. ಹುಬ್ಬಳ್ಳಿಯ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ.

ತರಕಾರಿ ಬೆಲೆ ಎಷ್ಟಿದೆ?

ತರಕಾರಿ ಇಂದಿನ ದರ ಹಿಂದಿನ ದರ
ಬದನೆಕಾಯಿ 80 Rs 30 Rs
ಟೊಮೆಟೊ 50 Rs 30 Rs
ಬೀನ್ಸ್ 120 Rs 50 Rs
ಮೆಣಸಿನಕಾಯಿ 100 Rs 30 Rs
ಸೋತಿಕಾಯಿ 80 Rs 30 Rs
ಹೀರಿಕಾಯಿ 80 Rs 30 Rs
ಕ್ಯಾಬೀಜ್ 30 Rs 10 Rs
ಹೂಕೋಸು 40 Rs 10 Rs
ಚವಳಿಕಾಯಿ 80 Rs 20 Rs
ಕೋತಂಬರಿ 20 Rs 5 Rs
ಮೂಲಂಗಿ 20 Rs 10 Rs
ಮೆಂತೆಪಲ್ಲೆ 25 ರೂಗೆ ಒಂದು 10 ರೂಗೆ ಒಂದು
ಗಜ್ಜರಿ 80 Rs 30 Rs
ಬೀಟ್ರೂಟ್ 60 Rs 20 Rs
ಆಲೂಗಡ್ಡೆ 30 Rs 15 Rs
ಬೆಂಡೆಕಾಯಿ 80 Rs 40 Rs
ಕ್ಯಾಪ್ಸಿಕಾಮ್ 120 Rs 50 Rs
ಹಾಗಲಕಾಯಿ 80 Rs 30 Rs

ಇದನ್ನೂ ಓದಿ: Tamil Nadu Rain: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮುಂಗಾರು ಕೈ ಕೊಟ್ಟ ಹಿನ್ನಲೆ ತರಕಾರಿ ಬೆಲೆ ಹೆಚ್ಚಳವಾಗಿದೆ ಎಂದು ವ್ಯಾಪಾರಿಗಳು‌ ತಿಳಿಸಿದ್ದಾರೆ. ಮಾರುಕಟ್ಟೆಗೆ ತರಕಾರಿ ಬರ್ತಿಲ್ಲ. ಹೊರಗಿನ ರಾಜ್ಯದಿಂದ ಬರ್ತಿದೆ. ಹೀಗಾಗಿ ತರಕಾರಿ ಬೆಲೆ ದುಪ್ಟಟ್ಟಾಗಿದೆ. ತರಕಾರಿ ಖರೀದಿಗೆ ಗ್ರಾಹಕರು ಬಂದರೂ ಎರಡು ಕೆಜಿ ಖರೀದಿ ಮಾಡೋರು ಅರ್ಧ ಕೆಜಿ ಖರೀದಿ ಮಾಡ್ತೀದ್ದಾರೆ. ಮಳೆಯಾಗಿದ್ರೆ ಸ್ಥಳೀಯ ರೈತರು ತರಕಾರಿ ಬೆಳಿತಿದ್ರು. ಇದೀಗ ಮಳೆಯಾಗಿಲ್ಲ ತರಕಾರಿ ಬೆಳದಿಲ್ಲ. ಹೀಗಾಗಿ ಬೆಲೆ ದುಪ್ಪಟ್ಟಾಗಿದೆ ಎಂದು ತರಾಕರಿ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ