AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Kulkarni ಯೋಗೀಶ್ ಗೌಡ ಹತ್ಯೆ ಕೇಸ್: ವಿನಯ್​​​ ಸಾಕ್ಷ್ಯನಾಶ ಪ್ರಕರಣ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ

Vinay Kulkarni: ಜಿ.ಪಂ. ಸದಸ್ಯ ಯೋಗೀಶ್ ಹತ್ಯೆ ಕೇಸ್​ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ​​​ ಸಾಕ್ಷ್ಯನಾಶ ಪ್ರಕರಣವನ್ನ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತು, ಧಾರವಾಡ ಪ್ರಧಾನ JMFCನ್ಯಾಯಾಲಯ ಆದೇಶ ನೀಡಿದೆ.

Vinay Kulkarni ಯೋಗೀಶ್ ಗೌಡ ಹತ್ಯೆ ಕೇಸ್: ವಿನಯ್​​​ ಸಾಕ್ಷ್ಯನಾಶ ಪ್ರಕರಣ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು
KUSHAL V
|

Updated on: Feb 15, 2021 | 7:36 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಹತ್ಯೆ ಕೇಸ್​ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ​​​ ಸಾಕ್ಷ್ಯನಾಶ ಪ್ರಕರಣವನ್ನ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತು, ಧಾರವಾಡ ಪ್ರಧಾನ JMFCನ್ಯಾಯಾಲಯ ಆದೇಶ ನೀಡಿದೆ.

ಜನಪ್ರತಿನಿಧಿಗಳ ಕೋರ್ಟ್​​ಗೆ ಕೇಸ್ ವರ್ಗಾವಣೆ ಕೋರಿ ವಿನಯ್ ಕುಲಕರ್ಣಿ​ ಪರ ವಕೀಲರು ಮನವಿ ಮಾಡಿದ್ದರು. ಇದೀಗ, ವಿನಯ್​ ಪರ ವಕೀಲರ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ. ಅಂದ ಹಾಗೆ, 195A ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. CBI ಈ ಪ್ರಕರಣವನ್ನು ವರ್ಗಾವಣೆ ಮಾಡದಂತೆ ಕೋರಿತ್ತು. ಆದರೆ, ನ್ಯಾಯಾಲಯ ಪ್ರಕರಣವನ್ನು ವರ್ಗಾವಣೆ ಮಾಡಿದೆ.

ಇದನ್ನೂ ಓದಿ: BBMP ಬೆಂಗಳೂರಲ್ಲಿ ಮತ್ತೆ ಕೊರೊನಾ ಹಾವಳಿ: ಕಾವಲ್‌ಭೈರಸಂದ್ರದಲ್ಲಿ 40 ಕೇಸ್​, ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಸೋಂಕು ದೃಢ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!