AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Kulkarni ಯೋಗೀಶ್ ಗೌಡ ಹತ್ಯೆ ಕೇಸ್: ವಿನಯ್​​​ ಸಾಕ್ಷ್ಯನಾಶ ಪ್ರಕರಣ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ

Vinay Kulkarni: ಜಿ.ಪಂ. ಸದಸ್ಯ ಯೋಗೀಶ್ ಹತ್ಯೆ ಕೇಸ್​ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ​​​ ಸಾಕ್ಷ್ಯನಾಶ ಪ್ರಕರಣವನ್ನ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತು, ಧಾರವಾಡ ಪ್ರಧಾನ JMFCನ್ಯಾಯಾಲಯ ಆದೇಶ ನೀಡಿದೆ.

Vinay Kulkarni ಯೋಗೀಶ್ ಗೌಡ ಹತ್ಯೆ ಕೇಸ್: ವಿನಯ್​​​ ಸಾಕ್ಷ್ಯನಾಶ ಪ್ರಕರಣ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು
KUSHAL V
|

Updated on: Feb 15, 2021 | 7:36 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಹತ್ಯೆ ಕೇಸ್​ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ​​​ ಸಾಕ್ಷ್ಯನಾಶ ಪ್ರಕರಣವನ್ನ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತು, ಧಾರವಾಡ ಪ್ರಧಾನ JMFCನ್ಯಾಯಾಲಯ ಆದೇಶ ನೀಡಿದೆ.

ಜನಪ್ರತಿನಿಧಿಗಳ ಕೋರ್ಟ್​​ಗೆ ಕೇಸ್ ವರ್ಗಾವಣೆ ಕೋರಿ ವಿನಯ್ ಕುಲಕರ್ಣಿ​ ಪರ ವಕೀಲರು ಮನವಿ ಮಾಡಿದ್ದರು. ಇದೀಗ, ವಿನಯ್​ ಪರ ವಕೀಲರ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ. ಅಂದ ಹಾಗೆ, 195A ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. CBI ಈ ಪ್ರಕರಣವನ್ನು ವರ್ಗಾವಣೆ ಮಾಡದಂತೆ ಕೋರಿತ್ತು. ಆದರೆ, ನ್ಯಾಯಾಲಯ ಪ್ರಕರಣವನ್ನು ವರ್ಗಾವಣೆ ಮಾಡಿದೆ.

ಇದನ್ನೂ ಓದಿ: BBMP ಬೆಂಗಳೂರಲ್ಲಿ ಮತ್ತೆ ಕೊರೊನಾ ಹಾವಳಿ: ಕಾವಲ್‌ಭೈರಸಂದ್ರದಲ್ಲಿ 40 ಕೇಸ್​, ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಸೋಂಕು ದೃಢ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್