AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಜಿಪಿಎ ಅಧಿಕಾರ ಪತ್ರ ನೀಡಲು ಧಾರವಾಡಕ್ಕೆ ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಆಗಮನ

ವಿನಯ್ ಕೋರಿಕೆಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆ ಧಾರವಾಡದ ಉಪ ನೋಂದಣಾಧಿಕಾರಿ ಕಚೇರಿಗೆ ಆಗಮಿಸುತ್ತಿದ್ದಾರೆ.

ಪತ್ನಿಗೆ ಜಿಪಿಎ ಅಧಿಕಾರ ಪತ್ರ ನೀಡಲು ಧಾರವಾಡಕ್ಕೆ ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಆಗಮನ
ಮಾಜಿ ಸಚಿವ ವಿನಯ್ ಕುಲಕರ್ಣಿ
TV9 Web
| Edited By: sandhya thejappa|

Updated on:Jul 27, 2021 | 9:17 AM

Share

ಧಾರವಾಡ: ಯೋಗೇಶ್ ಗೌಡ ಹತ್ಯೆ ಕೇಸ್​ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು (ಜುಲೈ 27) ಧಾರವಾಡಕ್ಕೆ ಆಗಮಿಸುತ್ತಿದ್ದಾರೆ. ಕಳೆದ 9 ತಿಂಗಳಿನಿಂದ ಜೈಲಿನಲ್ಲಿರುವ ವಿನಯ್, ತನ್ನ ಪತ್ನಿ ಶಿವಲೀಲಾ ಅವರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ನೀಡಲು ಧಾರವಾಡಕ್ಕೆ ಬರುತ್ತಿದ್ದಾರೆ. ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಯನ್ನು ಪೊಲೀಸರು ಧಾರವಾಡಕ್ಕೆ ಕರೆ ತರಲಿದ್ದಾರೆ.

ವಿನಯ್ ಕೋರಿಕೆಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆ ಧಾರವಾಡದ ಉಪ ನೋಂದಣಾಧಿಕಾರಿ ಕಚೇರಿಗೆ ಆಗಮಿಸುತ್ತಿದ್ದಾರೆ. ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ಕಚೇರಿಗೆ ಇಂದು ಆಗಮಿಸುತ್ತಾರೆ. ಹೀಗಾಗಿ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿ ಅರೆಸ್ಟ್ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿ, ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡನನ್ನು ಸಿಬಿಐ ಅಧಿಕಾರಿಗಳು ಜುಲೈ 7 ರ ರಾತ್ರಿ ಗದಗಕ್ಕೆ ತೆರಳಿ, ಜುಲೈ 8ಕ್ಕೆ ಬೆಳಗಿನ ಜಾವ ಆತನನ್ನು ಅರೆಸ್ಟ್ ಮಾಡಿ ಧಾರವಾಡ ಉಪನಗರ ಠಾಣೆಗೆ ಕರೆತಂದಿದ್ದರು. ಈ ಬಂಧನದ ಹಿಂದೆ ಕುತೂಹಲಕಾರಿ ಸಂಗತಿಯಿದೆ. ಸಿಬಿಐ ಅಧಿಕಾರಿಗಳ ಮಾಸ್ಟರ್ ಪ್ಲಾನ್ ಕೆಲಸ ಮಾಡಿದೆ.

ಇದನ್ನೂ ಓದಿ

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆಯಲ್ಲಿ ಕನ್ನಡ ಸಿನಿಮಾ ನಟಿ ಹೆಸರು ಪ್ರಸ್ತಾಪ; ಅಸಲಿಯತ್ತು ಏನು?

ಮಾತನಾಡುವ ನೆಪದಲ್ಲಿ ಕರೆಸಿ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವಕನ ಭೀಕರ ಕೊಲೆ

(Vinay Kulkarni is coming to Dharwad to issue a GPA letter to his wife)

Published On - 8:42 am, Tue, 27 July 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ