AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತದ ಲಕ್ಷಣ: ಆದರೆ ಕರ್ನಾಟಕದಲ್ಲಿ ಬಾಧೆ ಇಲ್ಲ: ಹವಾಮಾನ ತಜ್ಞ ಡಾ. ಪಾಟೀಲ

ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದೆ. ಅಂಡಮಾನ್ ಮತ್ತು ನಿಕೋಬಾರ್‌ ಭಾಗದಲ್ಲಿ ಅದು ಸಂಭವಿಸಲಿದೆ. ಅದು ಅಂಧ್ರದ ಕಡಲದ ಭಾಗದಲ್ಲಿ ಪರಿಣಾಮ ಬೀರಲಿದೆ. ಅದು ಸಹ ಚಂಡಮಾರುತ ಆಗುವ ಲಕ್ಷಣಗಳಿವೆ. ಆದರೆ ಅದರಿಂದ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ

ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತದ ಲಕ್ಷಣ: ಆದರೆ ಕರ್ನಾಟಕದಲ್ಲಿ ಬಾಧೆ ಇಲ್ಲ: ಹವಾಮಾನ ತಜ್ಞ ಡಾ. ಪಾಟೀಲ
ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತ ಆಗುವ ಲಕ್ಷಣ: ಆದರೆ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ- ಡಾ. ಆರ್.ಎಚ್. ಪಾಟೀಲ
TV9 Web
| Edited By: |

Updated on:Nov 29, 2021 | 12:05 PM

Share

ಧಾರವಾಡ: ರಾಜ್ಯದಲ್ಲಿ ದಿಢೀರನೆ ಮತ್ತೆ ಹವಾಮಾನ ವೈಪರೀತ್ಯ ಕಾಣಿಸಿಕೊಂಡಿದೆ. ಇನ್ನೆರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಕರ್ನಾಟಕ‌ ಭಾಗದಲ್ಲಿ ಎರಡು ದಿನ ಮೋಡದ ವಾತಾವರಣ ಇರಲಿದೆ. ಇದರಿಂದ ಯಾವುದೇ ಹಾನಿಕಾರಕ ಮಳೆ ಇಲ್ಲ. ಆದರೆ ಕಡಲ ತೀರದ ಭಾಗದಲ್ಲಿ ಮಳೆ ಆಗಲಿದೆ. 48 ಗಂಟೆಗಳ ಬಳಿಕ ಪುನಃ ಬಿಸಿಲು ಬರಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರ ಮುಖ್ಯಸ್ಥ, ಹವಾಮಾನ ತಜ್ಞ ಡಾ. ಆರ್.ಎಚ್. ಪಾಟೀಲ ಹೇಳಿದ್ದಾರೆ.

ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದೆ. ಅಂಡಮಾನ್ ಮತ್ತು ನಿಕೋಬಾರ್‌ ಭಾಗದಲ್ಲಿ ಅದು ಸಂಭವಿಸಲಿದೆ. ಅದು ಅಂಧ್ರದ ಕಡಲದ ಭಾಗದಲ್ಲಿ ಪರಿಣಾಮ ಬೀರಲಿದೆ. ಅದು ಸಹ ಚಂಡಮಾರುತ ಆಗುವ ಲಕ್ಷಣಗಳಿವೆ. ಆದರೆ ಅದರಿಂದ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ ಎಂದು ಡಾ. ಆರ್.ಎಚ್. ಪಾಟೀಲ ಹೇಳಿದ್ದಾರೆ.

Published On - 11:55 am, Mon, 29 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್