AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತದ ಲಕ್ಷಣ: ಆದರೆ ಕರ್ನಾಟಕದಲ್ಲಿ ಬಾಧೆ ಇಲ್ಲ: ಹವಾಮಾನ ತಜ್ಞ ಡಾ. ಪಾಟೀಲ

ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದೆ. ಅಂಡಮಾನ್ ಮತ್ತು ನಿಕೋಬಾರ್‌ ಭಾಗದಲ್ಲಿ ಅದು ಸಂಭವಿಸಲಿದೆ. ಅದು ಅಂಧ್ರದ ಕಡಲದ ಭಾಗದಲ್ಲಿ ಪರಿಣಾಮ ಬೀರಲಿದೆ. ಅದು ಸಹ ಚಂಡಮಾರುತ ಆಗುವ ಲಕ್ಷಣಗಳಿವೆ. ಆದರೆ ಅದರಿಂದ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ

ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತದ ಲಕ್ಷಣ: ಆದರೆ ಕರ್ನಾಟಕದಲ್ಲಿ ಬಾಧೆ ಇಲ್ಲ: ಹವಾಮಾನ ತಜ್ಞ ಡಾ. ಪಾಟೀಲ
ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತ ಆಗುವ ಲಕ್ಷಣ: ಆದರೆ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ- ಡಾ. ಆರ್.ಎಚ್. ಪಾಟೀಲ
TV9 Web
| Edited By: |

Updated on:Nov 29, 2021 | 12:05 PM

Share

ಧಾರವಾಡ: ರಾಜ್ಯದಲ್ಲಿ ದಿಢೀರನೆ ಮತ್ತೆ ಹವಾಮಾನ ವೈಪರೀತ್ಯ ಕಾಣಿಸಿಕೊಂಡಿದೆ. ಇನ್ನೆರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಕರ್ನಾಟಕ‌ ಭಾಗದಲ್ಲಿ ಎರಡು ದಿನ ಮೋಡದ ವಾತಾವರಣ ಇರಲಿದೆ. ಇದರಿಂದ ಯಾವುದೇ ಹಾನಿಕಾರಕ ಮಳೆ ಇಲ್ಲ. ಆದರೆ ಕಡಲ ತೀರದ ಭಾಗದಲ್ಲಿ ಮಳೆ ಆಗಲಿದೆ. 48 ಗಂಟೆಗಳ ಬಳಿಕ ಪುನಃ ಬಿಸಿಲು ಬರಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರ ಮುಖ್ಯಸ್ಥ, ಹವಾಮಾನ ತಜ್ಞ ಡಾ. ಆರ್.ಎಚ್. ಪಾಟೀಲ ಹೇಳಿದ್ದಾರೆ.

ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದೆ. ಅಂಡಮಾನ್ ಮತ್ತು ನಿಕೋಬಾರ್‌ ಭಾಗದಲ್ಲಿ ಅದು ಸಂಭವಿಸಲಿದೆ. ಅದು ಅಂಧ್ರದ ಕಡಲದ ಭಾಗದಲ್ಲಿ ಪರಿಣಾಮ ಬೀರಲಿದೆ. ಅದು ಸಹ ಚಂಡಮಾರುತ ಆಗುವ ಲಕ್ಷಣಗಳಿವೆ. ಆದರೆ ಅದರಿಂದ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ ಎಂದು ಡಾ. ಆರ್.ಎಚ್. ಪಾಟೀಲ ಹೇಳಿದ್ದಾರೆ.

Published On - 11:55 am, Mon, 29 November 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್