AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತದ ಲಕ್ಷಣ: ಆದರೆ ಕರ್ನಾಟಕದಲ್ಲಿ ಬಾಧೆ ಇಲ್ಲ: ಹವಾಮಾನ ತಜ್ಞ ಡಾ. ಪಾಟೀಲ

ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದೆ. ಅಂಡಮಾನ್ ಮತ್ತು ನಿಕೋಬಾರ್‌ ಭಾಗದಲ್ಲಿ ಅದು ಸಂಭವಿಸಲಿದೆ. ಅದು ಅಂಧ್ರದ ಕಡಲದ ಭಾಗದಲ್ಲಿ ಪರಿಣಾಮ ಬೀರಲಿದೆ. ಅದು ಸಹ ಚಂಡಮಾರುತ ಆಗುವ ಲಕ್ಷಣಗಳಿವೆ. ಆದರೆ ಅದರಿಂದ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ

ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತದ ಲಕ್ಷಣ: ಆದರೆ ಕರ್ನಾಟಕದಲ್ಲಿ ಬಾಧೆ ಇಲ್ಲ: ಹವಾಮಾನ ತಜ್ಞ ಡಾ. ಪಾಟೀಲ
ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತ ಆಗುವ ಲಕ್ಷಣ: ಆದರೆ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ- ಡಾ. ಆರ್.ಎಚ್. ಪಾಟೀಲ
TV9 Web
| Edited By: |

Updated on:Nov 29, 2021 | 12:05 PM

Share

ಧಾರವಾಡ: ರಾಜ್ಯದಲ್ಲಿ ದಿಢೀರನೆ ಮತ್ತೆ ಹವಾಮಾನ ವೈಪರೀತ್ಯ ಕಾಣಿಸಿಕೊಂಡಿದೆ. ಇನ್ನೆರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಕರ್ನಾಟಕ‌ ಭಾಗದಲ್ಲಿ ಎರಡು ದಿನ ಮೋಡದ ವಾತಾವರಣ ಇರಲಿದೆ. ಇದರಿಂದ ಯಾವುದೇ ಹಾನಿಕಾರಕ ಮಳೆ ಇಲ್ಲ. ಆದರೆ ಕಡಲ ತೀರದ ಭಾಗದಲ್ಲಿ ಮಳೆ ಆಗಲಿದೆ. 48 ಗಂಟೆಗಳ ಬಳಿಕ ಪುನಃ ಬಿಸಿಲು ಬರಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರ ಮುಖ್ಯಸ್ಥ, ಹವಾಮಾನ ತಜ್ಞ ಡಾ. ಆರ್.ಎಚ್. ಪಾಟೀಲ ಹೇಳಿದ್ದಾರೆ.

ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದೆ. ಅಂಡಮಾನ್ ಮತ್ತು ನಿಕೋಬಾರ್‌ ಭಾಗದಲ್ಲಿ ಅದು ಸಂಭವಿಸಲಿದೆ. ಅದು ಅಂಧ್ರದ ಕಡಲದ ಭಾಗದಲ್ಲಿ ಪರಿಣಾಮ ಬೀರಲಿದೆ. ಅದು ಸಹ ಚಂಡಮಾರುತ ಆಗುವ ಲಕ್ಷಣಗಳಿವೆ. ಆದರೆ ಅದರಿಂದ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ ಎಂದು ಡಾ. ಆರ್.ಎಚ್. ಪಾಟೀಲ ಹೇಳಿದ್ದಾರೆ.

Published On - 11:55 am, Mon, 29 November 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ