AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತದ ಲಕ್ಷಣ: ಆದರೆ ಕರ್ನಾಟಕದಲ್ಲಿ ಬಾಧೆ ಇಲ್ಲ: ಹವಾಮಾನ ತಜ್ಞ ಡಾ. ಪಾಟೀಲ

ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದೆ. ಅಂಡಮಾನ್ ಮತ್ತು ನಿಕೋಬಾರ್‌ ಭಾಗದಲ್ಲಿ ಅದು ಸಂಭವಿಸಲಿದೆ. ಅದು ಅಂಧ್ರದ ಕಡಲದ ಭಾಗದಲ್ಲಿ ಪರಿಣಾಮ ಬೀರಲಿದೆ. ಅದು ಸಹ ಚಂಡಮಾರುತ ಆಗುವ ಲಕ್ಷಣಗಳಿವೆ. ಆದರೆ ಅದರಿಂದ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ

ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತದ ಲಕ್ಷಣ: ಆದರೆ ಕರ್ನಾಟಕದಲ್ಲಿ ಬಾಧೆ ಇಲ್ಲ: ಹವಾಮಾನ ತಜ್ಞ ಡಾ. ಪಾಟೀಲ
ಮತ್ತೆ ಹವಾಮಾನ ವೈಪರೀತ್ಯ, ಚಂಡಮಾರುತ ಆಗುವ ಲಕ್ಷಣ: ಆದರೆ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ- ಡಾ. ಆರ್.ಎಚ್. ಪಾಟೀಲ
TV9 Web
| Edited By: ಸಾಧು ಶ್ರೀನಾಥ್​|

Updated on:Nov 29, 2021 | 12:05 PM

Share

ಧಾರವಾಡ: ರಾಜ್ಯದಲ್ಲಿ ದಿಢೀರನೆ ಮತ್ತೆ ಹವಾಮಾನ ವೈಪರೀತ್ಯ ಕಾಣಿಸಿಕೊಂಡಿದೆ. ಇನ್ನೆರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಕರ್ನಾಟಕ‌ ಭಾಗದಲ್ಲಿ ಎರಡು ದಿನ ಮೋಡದ ವಾತಾವರಣ ಇರಲಿದೆ. ಇದರಿಂದ ಯಾವುದೇ ಹಾನಿಕಾರಕ ಮಳೆ ಇಲ್ಲ. ಆದರೆ ಕಡಲ ತೀರದ ಭಾಗದಲ್ಲಿ ಮಳೆ ಆಗಲಿದೆ. 48 ಗಂಟೆಗಳ ಬಳಿಕ ಪುನಃ ಬಿಸಿಲು ಬರಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರ ಮುಖ್ಯಸ್ಥ, ಹವಾಮಾನ ತಜ್ಞ ಡಾ. ಆರ್.ಎಚ್. ಪಾಟೀಲ ಹೇಳಿದ್ದಾರೆ.

ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದೆ. ಅಂಡಮಾನ್ ಮತ್ತು ನಿಕೋಬಾರ್‌ ಭಾಗದಲ್ಲಿ ಅದು ಸಂಭವಿಸಲಿದೆ. ಅದು ಅಂಧ್ರದ ಕಡಲದ ಭಾಗದಲ್ಲಿ ಪರಿಣಾಮ ಬೀರಲಿದೆ. ಅದು ಸಹ ಚಂಡಮಾರುತ ಆಗುವ ಲಕ್ಷಣಗಳಿವೆ. ಆದರೆ ಅದರಿಂದ ಕರ್ನಾಟಕ ಭಾಗದಲ್ಲಿ ಯಾವುದೇ ಬಾಧೆ ಇಲ್ಲ ಎಂದು ಡಾ. ಆರ್.ಎಚ್. ಪಾಟೀಲ ಹೇಳಿದ್ದಾರೆ.

Published On - 11:55 am, Mon, 29 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ