AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವು

ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ‌ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. 

ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವು
ಡಿಸೇಲ್​​ ಟ್ಯಾಂಕರ್​ ಪಲ್ಟಿ
TV9 Web
| Edited By: |

Updated on: Jun 29, 2022 | 10:49 PM

Share

ಧಾರವಾಡ: ಡೀಸೆಲ್ (Diesel) ಟ್ಯಾಂಕರ್ (Tanker) ಪಲ್ಟಿಯಾಗಿ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ಧಾರವಾಡ (Dharwad) ತಾಲೂಕಿನ ಯರಿಕೊಪ್ಪ‌ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 (National Highway 4) ರಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ.  ಮೂರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸೋ ಕಾರ್ಯ ನಡೆಯುತ್ತಿದೆ. ಅಪಘಾತ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನು ಓದಿ: ಜಮೀನು ಒತ್ತುವರಿ ಪ್ರಶ್ನಿಸಿದ್ದಕ್ಕೆ ಸವರ್ಣಿಯರಿಂದ ಹಲ್ಲೆ ಆರೋಪ: ಅಟ್ರಾಸಿಟಿ‌ ಕೇಸ್ ದಾಖಲು

ಸಾರಿಗೆ ಬಸ್ ಚಾಲಕ, ನಿರ್ವಾಹಕನ ಮೇಲೆ ಪುಡಿರೌಡಿ ಹಲ್ಲೆ

ಕೊಪ್ಪಳ: ಬೈಕ್​ಗೆ ದಾರಿ ಕೊಡಲಿಲ್ಲ ಎಂಬ ಕಾರಣಕ್ಕೆ  ಸಾರಿಗೆ ಬಸ್ ಚಾಲಕ, ನಿರ್ವಾಹಕನ ಮೇಲೆ ಪುಡಿರೌಡಿ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ನಡೆದಿದೆ. ಚಾಲಕ ರುದ್ರಮುನಿಸ್ವಾಮಿ, ನಿರ್ವಾಹಕ ವಿರೇಶ್​ಗೆ ಗಾಯಗಳಾಗಿವೆ. ಪುಡಿರೌಡಿ ಬಸ್​​ನ್ನು ಜಖಂಗೊಳಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

ಇದನ್ನು ಓದಿ: ಹಾಡಹಗಲೇ ಬೈಕ್‌ನಲ್ಲಿ ಬಂದು ಪೆಟ್ರೋಲ್ ಬಂಕ್ ಮಾಲೀಕನಿಂದ 10 ಲಕ್ಷ ಹಣ ದರೋಡೆ ಮಾಡಿದ ಖದೀಮರು

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಇಬ್ಬರ ಬಂಧನ

ರಾಮನಗರ: ಆಹಾರ, ನಾಗರಿಕ ‌ಸರಬರಾಜು‌ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನು ರಾಮನಗರ ತಾಲೂಕಿನ ಬಾನಂದೂರು ಗ್ರಾಮದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಜುನಾಥ್(22), ಮಣಿಕಂಠ(19) ಬಂಧಿತ ಆರೋಪಿಗಳು. ಬಂಧಿತರಿಂದ 13 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶ ಪಡಿಸಿಕೊಳ್ಳಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ