AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿಯವರ ಇನ್ನೂ ಒಂದು ವಿಡಿಯೋ ಇದೆ; ಪ್ರಭಾವಿ ಹುದ್ದೆಯಲ್ಲಿರುವವರ ವಿಡಿಯೋ ಕೂಡ ಇದೆ -ದಿನೇಶ್ ಕಲ್ಲಹಳ್ಳಿ

Dinesh Kallahalli: ರಮೇಶ್ ಜಾರಕಿಹೊಳಿಯದ್ದು ಇದೊಂದೇ ವಿಡಿಯೋ ಅಲ್ಲ, ರಮೇಶ್‌ಗೆ ಸಂಬಂಧಿಸಿದ ಮತ್ತೊಂದು ವಿಡಿಯೋ ಕೂಡ ಇದೆ ಎಂದು ಟಿವಿ9ಗೆ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ. ಕೇವಲ ಸಚಿವ ರಮೇಶ್ ಜಾರಕಿಹೊಳಿ ಒಬ್ಬರ ವಿಡಿಯೋ ಮಾತ್ರ ಇಲ್ಲ, ಸಮಾಜದ ಉನ್ನತ ಸ್ಥಾನದಲ್ಲಿರುವವರ ವಿಡಿಯೋಗಳೂ ಇವೆ.

ರಮೇಶ್ ಜಾರಕಿಹೊಳಿಯವರ ಇನ್ನೂ ಒಂದು ವಿಡಿಯೋ ಇದೆ; ಪ್ರಭಾವಿ ಹುದ್ದೆಯಲ್ಲಿರುವವರ ವಿಡಿಯೋ ಕೂಡ ಇದೆ -ದಿನೇಶ್ ಕಲ್ಲಹಳ್ಳಿ
ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ
Follow us
ಆಯೇಷಾ ಬಾನು
| Updated By: Digi Tech Desk

Updated on:Mar 03, 2021 | 11:20 AM

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ವಿಡಿಯೋ ರಾಜಕಾರಣದಲ್ಲಿ ಅಲೆ ಎಬ್ಬಿಸಿದೆ. ರಾಜ್ಯದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ವಿಡಿಯೋ ಬಯಲು ಮಾಡಿದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಮತ್ತಷ್ಟು ಸ್ಫೋಟಕ ಸಂಗತಿಗಳನ್ನು ಬಯಲು ಮಾಡಿದ್ದಾರೆ.

ಸಮಾಜದ ಉನ್ನತ ಸ್ಥಾನದಲ್ಲಿರುವವರ ವಿಡಿಯೋ ನನ್ನ ಬಳಿ ಇದೆ ರಮೇಶ್ ಜಾರಕಿಹೊಳಿಯದ್ದು ಇದೊಂದೇ ವಿಡಿಯೋ ಅಲ್ಲ, ರಮೇಶ್‌ಗೆ ಸಂಬಂಧಿಸಿದ ಮತ್ತೊಂದು ವಿಡಿಯೋ ಕೂಡ ಇದೆ ಎಂದು ಟಿವಿ9ಗೆ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ. ಕೇವಲ ಸಚಿವ ರಮೇಶ್ ಜಾರಕಿಹೊಳಿ ಒಬ್ಬರ ವಿಡಿಯೋ ಮಾತ್ರ ಇಲ್ಲ, ಸಮಾಜದ ಉನ್ನತ ಸ್ಥಾನದಲ್ಲಿರುವವರ ವಿಡಿಯೋಗಳೂ ಇವೆ. ಪ್ರಭಾವಿ ಹುದ್ದೆಯಲ್ಲಿರುವವರು, ಸಂಪುಟದಲ್ಲಿರುವವರು ಸೇರಿದಂತೆ ಕೆಲವು ನಾಯಕರಿಗೆ ಸೇರಿದ ವಿಡಿಯೋಗಳಿವೆ. ಅದರ ಬಗ್ಗೆ ನಾನು ಸದ್ಯಕ್ಕೆ ಏನೂ ಹೇಳುವುದಕ್ಕೆ ಆಗಲ್ಲ. ಆ ವಿಡಿಯೋ ಸೂಕ್ತ ವೇದಿಕೆಯಲ್ಲಿ ಬಿಡುಗಡೆ ಮಾಡುತ್ತೇನೆ. ಸದ್ಯ ತನಿಖೆಗೆ ಬೇಕಾಗುವಷ್ಟು ವಿಡಿಯೋ ಮಾತ್ರ ನೀಡಿದ್ದೇನೆ. ರಾಜ್ಯದ ಜನರು ನಾಚಿಕೆ ಪಡುವಂತಹ ವ್ಯವಸ್ಥೆ ಇದೆ ಎಂದು ದಿನೇಶ್ ಟಿವಿ9ಗೆ ತಿಳಿಸಿದ್ದಾರೆ. ಹಾಗಾದ್ರೆ ಮುಂದೆ ಸಂದರ್ಭಕ್ಕೆ ತಕ್ಕ ಹಾಗೆ ಪ್ರಭಾವಿಗಳ ವಿಡಿಯೋವನ್ನು ರಿಲೀಸ್ ಮಾಡ್ತಾರಾ.. ಯಾರ್ ಯಾರ ವಿಡಿಯೋಗಳು ದಿನೇಶ್ ಬಳಿ ಇದೆ ಸಮಯವೇ ತಿಳಿಸಬೇಕಾಗಿದೆ.

ಇದನ್ನೂ ಓದಿ: 24 ಗಂಟೆಯಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು; ಇಲ್ಲದಿದ್ರೆ ನಾನು ನೇರವಾಗಿ ಪ್ರಧಾನಿಗೆ ಪತ್ರ ಬರೆಯುವೆ- ದಿನೇಶ್ ಕಲ್ಲಹಳ್ಳಿ

Published On - 9:48 am, Wed, 3 March 21

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ