AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಔಷಧಿ ಬರೆದರೆ ಕ್ರಮ; ಆರೋಗ್ಯ ಸಚಿವ ಡಾ ಸುಧಾಕರ್

ಜನ್ ಔಷಧ ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನು ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನ್ ಔಷಧವನ್ನು ತೆಗೆದುಕೊಂಡು ಹೋಗಲಾಗುವುದು.

ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಔಷಧಿ ಬರೆದರೆ ಕ್ರಮ; ಆರೋಗ್ಯ ಸಚಿವ ಡಾ ಸುಧಾಕರ್
ಆರೋಗ್ಯ ಸಚಿವ ಡಾ ಸುಧಾಕರ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 07, 2022 | 3:50 PM

Share

ಮೈಸೂರು: ರಾಜ್ಯದಲ್ಲಿ ಜನ್‌ ಔಷಧಿ (Genetic medicine)  ಬಳಸುವಂತೆ ಆರೋಗ್ಯ ಸಚಿವರು ಮನವಿ ಮಾಡಿಕೊಂಡಿದ್ದು, ಸರ್ಕಾರಿ ವೈದ್ಯರು ಔಷಧಿ ಸೂಚಿಸುವಾಗ ಖಾಸಗಿ ಕಂಪನಿ ಹೆಸರು ಉಲ್ಲೇಖಿಸಿ ಬರೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿಕೆ ನೀಡಿದ್ದಾರೆ. ಜನ್ ಔಷಧ ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನು ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನ್ ಔಷಧವನ್ನು ತೆಗೆದುಕೊಂಡು ಹೋಗಲಾಗುವುದು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಲಭ್ಯವಿರುವಂತೆ ನೋಡಿಕೊಳ್ಳಲಾಗುವುದು. ಸದ್ಯ ಜನ್ ಔಷಧ ಬಳಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೆ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರ ತೆರೆಯಲಾಗುವುದು. ಕೆಲವರಿಗೆ ಧರಿಸಲು ಬ್ರಾಂಡೆಡ್ ಬಟ್ಟೆಯೇ ಬೇಕು ಅಂತಹವರು ಬೇರೆ ಬ್ರಾಂಡ್ ಔಷಧಿ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ‌ ಸ್ವ- ಸಹಾಯ ಸಂಸ್ಥೆಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆಯುತ್ತಿರುವ ಮೇಳವನ್ನು ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಮೇಳ ಆಯೋಜನೆ ಮೇಳದಲ್ಲಿ ಇಲಕಲ್ಲ ರೇಶ್ಮೆ ಸೀರೆ, ಗ್ರಾಮೀಣ ಭಾಗದ ಅಹಾರೋತ್ಪನ್ನಗಳು, ಕರಕುಶಲ ವಸ್ತುಗಳು, ಚನ್ನಪಟ್ಟಣ ಗೊಂಬೆ ಸಾಮಗ್ರಿಗಳು ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:

ಚಿರಂಜೀವಿ ಸಿನಿಮಾ ಪ್ರೇರಣೆಯಿಂದ ಉಕ್ರೇನ್​ನಲ್ಲಿ ಪ್ರಾಣಿಗಳ ಸಾಕುತ್ತಿರುವ ಹೈದರಾಬಾದ್ ವೈದ್ಯ ಜಪ್ಪಯ್ಯ ಅಂದರೂ ವಾಪಸ್​ ಬರೋಲ್ವಂತೆ!

ಎತ್ತಿನಹೊಳೆ ಯೋಜನೆ ಜಾರಿಯಾದರೆ ನೇಣು ಹಾಕಿಕೊಳ್ಳುವೆ; ವಿಧಾನಪರಿಷತ್ತಿನಲ್ಲಿ JDS ಸದಸ್ಯ ಭೋಜೇಗೌಡ ಸವಾಲ್

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ