AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದ್ದಿದ್ದೇ ಒಂಬತ್ತು, ಆಗಿದ್ದೊಂದೇ ಒಂದು, ಈಗ ಕಾಂಗ್ರೆಸ್ ಬಿತ್ತು ಹಳ್ಳಕ್ಕೆ‘

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್​ ಗುಂಡೂರಾವ್ ಬರುವ ಮುನ್ನ ರಾಜ್ಯದಲ್ಲಿ 9 ಸಂಸದರಿದ್ದರು. ಈಗ ಕಾಂಗ್ರೆಸ್​ ಪಕ್ಷದಲ್ಲಿ ಒಬ್ಬ ಸಂಸದರಿದ್ದಾರೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ. ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಆಚೆ ಬರುವ ಪ್ರಮೇಯ ಬರ್ತಾ ಇರಲಿಲ್ಲ. ಅವರು ನೆಟ್ಟಗೆ ಇದ್ದಿದ್ರೆ ಸಮ್ಮಿಶ್ರ ಸರ್ಕಾರ ಸರಿ ಇರ್ತಿತ್ತು. ಒಂದಂತೂ ಸತ್ಯ ದಿನೇಶ್ ಗುಂಡೂರಾವ್ ರಂತಹ ಅಧ್ಯಕ್ಷರು ಇರುವ ತನಕ ಕಾಂಗ್ರೆಸ್ ಸ್ಥಿತಿ ಹೀಗೇ ಇರುತ್ತೆ ಎಂದು ಬೆಂಗಳೂರಿನಲ್ಲಿ ಬಿ.ಸಿ.ಪಾಟೀಲ್ […]

‘ಇದ್ದಿದ್ದೇ ಒಂಬತ್ತು, ಆಗಿದ್ದೊಂದೇ ಒಂದು, ಈಗ ಕಾಂಗ್ರೆಸ್ ಬಿತ್ತು ಹಳ್ಳಕ್ಕೆ‘
ಸಾಧು ಶ್ರೀನಾಥ್​
|

Updated on:Sep 30, 2019 | 4:18 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್​ ಗುಂಡೂರಾವ್ ಬರುವ ಮುನ್ನ ರಾಜ್ಯದಲ್ಲಿ 9 ಸಂಸದರಿದ್ದರು. ಈಗ ಕಾಂಗ್ರೆಸ್​ ಪಕ್ಷದಲ್ಲಿ ಒಬ್ಬ ಸಂಸದರಿದ್ದಾರೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ.

ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಆಚೆ ಬರುವ ಪ್ರಮೇಯ ಬರ್ತಾ ಇರಲಿಲ್ಲ. ಅವರು ನೆಟ್ಟಗೆ ಇದ್ದಿದ್ರೆ ಸಮ್ಮಿಶ್ರ ಸರ್ಕಾರ ಸರಿ ಇರ್ತಿತ್ತು. ಒಂದಂತೂ ಸತ್ಯ ದಿನೇಶ್ ಗುಂಡೂರಾವ್ ರಂತಹ ಅಧ್ಯಕ್ಷರು ಇರುವ ತನಕ ಕಾಂಗ್ರೆಸ್ ಸ್ಥಿತಿ ಹೀಗೇ ಇರುತ್ತೆ ಎಂದು ಬೆಂಗಳೂರಿನಲ್ಲಿ ಬಿ.ಸಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಚೇಲಾ ಎಂಬ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಬಿ.ಸಿ.ಪಾಟೀಲ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದವರು ಒಂದು ಕಡೆ ಇರಬಾರದು. ಒಬ್ಬರಿಗೊಂದು ರೀತಿ, ಮತ್ತೊಬ್ಬರಿಗೊಂದು ರೀತಿ ಮಾಡಬಾರದು. ಈಗ ನಾನು ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದೇನೆ. ಆ ವಿಚಾರ ಮಾತನಾಡುವುದು ಸರಿ ಹೋಗಲ್ಲ ಎಂದರು.

ಬಿಎಸ್​ವೈ ಹೇಳಿಕೆ ಸ್ವಾಗತ: ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಅವರ ಹೇಳಿಕೆಯಿಂದ ಸಂತೋಷವಾಗಿದೆ. ಬಿಜೆಪಿಗೆ ಸೇರುವ ಬಗ್ಗೆ ಅನರ್ಹ ಶಾಸಕರು ಒಟ್ಟಿಗೆ ಕುಳಿತು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ಬಿ.ಸಿ.ಪಾಟೀಲ್ ಹೇಳಿದರು.

Published On - 4:17 pm, Mon, 30 September 19

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ