AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಗೆದ್ದಿದ್ದೇವೆ, ಮ್ಯಾಚ್ ಗೆಲ್ಸಿಕೊಡಿ! ಏನಿದು ಟಾಸು-ಮ್ಯಾಚಿನ ರಹಸ್ಯ ಸಂದೇಶ?

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣ ತಮ್ಮನ್ನು ಸ್ಪೀಕರ್​ ಅನರ್ಹಗೊಳಿಸಿಬಿಟ್ಟಿದ್ದಾರೆ. ಅದನ್ನು ಅನೂರ್ಜಿತಗೊಳಿಸಬೇಕು ಮತ್ತು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ತಮಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸುಪ್ರೀಂಕೋರ್ಟ್​ ಮೊರೆಹೋಗಿದ್ದ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರಿಗೆ ಇಂದು ಕೋರ್ಟ್ ತೀರ್ಪು ಸಮಾಧಾನ ತಂದಿದೆ. ಈ ಕುರಿತು ಅನರ್ಹತೆಗೊಳಗಾಗಿದ್ದ ಶಾಸಕರು ಮನಸೋಇಚ್ಛೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆದ್ರೆ ಎಲ್ಲರೂ ಡಿಸೆಂಬರ್​ 5ಕ್ಕೆ ನಿಗದಿಯಾಗಿರುವ ಉಪ ಚುನಾವಣೆ ಮೇಲೆಯೇ ಕಣ್ಣಿಟ್ಟಿದ್ದಾರೆ. ಮತದಾರರನ್ನು ಹೇಗೆ ತಮ್ಮತ್ತ ಸೆಳೆಯಬೇಕು ಎಂಬುದೇ ಎಲ್ಲರ ಗುರಿಯಾಗಿದೆ. ಅತ್ತ ಸುಪ್ರೀಂ ತೀರ್ಪು […]

ಟಾಸ್ ಗೆದ್ದಿದ್ದೇವೆ, ಮ್ಯಾಚ್ ಗೆಲ್ಸಿಕೊಡಿ! ಏನಿದು ಟಾಸು-ಮ್ಯಾಚಿನ ರಹಸ್ಯ ಸಂದೇಶ?
ಸಾಧು ಶ್ರೀನಾಥ್​
|

Updated on:Nov 13, 2019 | 2:15 PM

Share

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣ ತಮ್ಮನ್ನು ಸ್ಪೀಕರ್​ ಅನರ್ಹಗೊಳಿಸಿಬಿಟ್ಟಿದ್ದಾರೆ. ಅದನ್ನು ಅನೂರ್ಜಿತಗೊಳಿಸಬೇಕು ಮತ್ತು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ತಮಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸುಪ್ರೀಂಕೋರ್ಟ್​ ಮೊರೆಹೋಗಿದ್ದ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರಿಗೆ ಇಂದು ಕೋರ್ಟ್ ತೀರ್ಪು ಸಮಾಧಾನ ತಂದಿದೆ.

ಈ ಕುರಿತು ಅನರ್ಹತೆಗೊಳಗಾಗಿದ್ದ ಶಾಸಕರು ಮನಸೋಇಚ್ಛೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆದ್ರೆ ಎಲ್ಲರೂ ಡಿಸೆಂಬರ್​ 5ಕ್ಕೆ ನಿಗದಿಯಾಗಿರುವ ಉಪ ಚುನಾವಣೆ ಮೇಲೆಯೇ ಕಣ್ಣಿಟ್ಟಿದ್ದಾರೆ. ಮತದಾರರನ್ನು ಹೇಗೆ ತಮ್ಮತ್ತ ಸೆಳೆಯಬೇಕು ಎಂಬುದೇ ಎಲ್ಲರ ಗುರಿಯಾಗಿದೆ.

ಅತ್ತ ಸುಪ್ರೀಂ ತೀರ್ಪು ಹೊರಬೀಳುತ್ತಿದ್ದಂತೆ ಇತ್ತ ಮಹಾಲಕ್ಷ್ಮಿ ಲೇ ಔಟ್​ ವಿಧಾನಸಭಾ ಕ್ಷೇತ್ರದಲ್ಲಿ ದಿಢೀರನೆ ಭಿತ್ತಿ ಪತ್ರಗಳು, ಬ್ಯಾನರ್​​ಗಳು ರಾರಾಜಿಸಲಾರಂಭಿಸಿವೆ. ಅದರಲ್ಲೊಂದು ಮತದಾರರ ಗಮನಸೆಳೆಯುತ್ತಿದೆ.

ದೇವರ ಅನುಗ್ರಹದಿಂದ ಟಾಸ್ ಗೆದ್ದಿದ್ದೇವೆ. ಕ್ಷೇತ್ರದ ಮತದಾರರು ಒಗ್ಗಟ್ಟಿನಿಂದ ಕೈ ಹಿಡಿದು ಮ್ಯಾಚ್ ಗೆಲ್ಲಿಸಿಕೊಡಿ ಎಂದು ಕ್ಷೇತ್ರದ ಮತದಾರರಲ್ಲಿ ಅನರ್ಹ ಶಾಸಕರ ಮನವಿ ಮಾಡಿಕೊಂಡಿದ್ದಾರೆ.

Published On - 2:13 pm, Wed, 13 November 19

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ