AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಗೆದ್ದಿದ್ದೇವೆ, ಮ್ಯಾಚ್ ಗೆಲ್ಸಿಕೊಡಿ! ಏನಿದು ಟಾಸು-ಮ್ಯಾಚಿನ ರಹಸ್ಯ ಸಂದೇಶ?

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣ ತಮ್ಮನ್ನು ಸ್ಪೀಕರ್​ ಅನರ್ಹಗೊಳಿಸಿಬಿಟ್ಟಿದ್ದಾರೆ. ಅದನ್ನು ಅನೂರ್ಜಿತಗೊಳಿಸಬೇಕು ಮತ್ತು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ತಮಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸುಪ್ರೀಂಕೋರ್ಟ್​ ಮೊರೆಹೋಗಿದ್ದ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರಿಗೆ ಇಂದು ಕೋರ್ಟ್ ತೀರ್ಪು ಸಮಾಧಾನ ತಂದಿದೆ. ಈ ಕುರಿತು ಅನರ್ಹತೆಗೊಳಗಾಗಿದ್ದ ಶಾಸಕರು ಮನಸೋಇಚ್ಛೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆದ್ರೆ ಎಲ್ಲರೂ ಡಿಸೆಂಬರ್​ 5ಕ್ಕೆ ನಿಗದಿಯಾಗಿರುವ ಉಪ ಚುನಾವಣೆ ಮೇಲೆಯೇ ಕಣ್ಣಿಟ್ಟಿದ್ದಾರೆ. ಮತದಾರರನ್ನು ಹೇಗೆ ತಮ್ಮತ್ತ ಸೆಳೆಯಬೇಕು ಎಂಬುದೇ ಎಲ್ಲರ ಗುರಿಯಾಗಿದೆ. ಅತ್ತ ಸುಪ್ರೀಂ ತೀರ್ಪು […]

ಟಾಸ್ ಗೆದ್ದಿದ್ದೇವೆ, ಮ್ಯಾಚ್ ಗೆಲ್ಸಿಕೊಡಿ! ಏನಿದು ಟಾಸು-ಮ್ಯಾಚಿನ ರಹಸ್ಯ ಸಂದೇಶ?
ಸಾಧು ಶ್ರೀನಾಥ್​
|

Updated on:Nov 13, 2019 | 2:15 PM

Share

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣ ತಮ್ಮನ್ನು ಸ್ಪೀಕರ್​ ಅನರ್ಹಗೊಳಿಸಿಬಿಟ್ಟಿದ್ದಾರೆ. ಅದನ್ನು ಅನೂರ್ಜಿತಗೊಳಿಸಬೇಕು ಮತ್ತು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ತಮಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸುಪ್ರೀಂಕೋರ್ಟ್​ ಮೊರೆಹೋಗಿದ್ದ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರಿಗೆ ಇಂದು ಕೋರ್ಟ್ ತೀರ್ಪು ಸಮಾಧಾನ ತಂದಿದೆ.

ಈ ಕುರಿತು ಅನರ್ಹತೆಗೊಳಗಾಗಿದ್ದ ಶಾಸಕರು ಮನಸೋಇಚ್ಛೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆದ್ರೆ ಎಲ್ಲರೂ ಡಿಸೆಂಬರ್​ 5ಕ್ಕೆ ನಿಗದಿಯಾಗಿರುವ ಉಪ ಚುನಾವಣೆ ಮೇಲೆಯೇ ಕಣ್ಣಿಟ್ಟಿದ್ದಾರೆ. ಮತದಾರರನ್ನು ಹೇಗೆ ತಮ್ಮತ್ತ ಸೆಳೆಯಬೇಕು ಎಂಬುದೇ ಎಲ್ಲರ ಗುರಿಯಾಗಿದೆ.

ಅತ್ತ ಸುಪ್ರೀಂ ತೀರ್ಪು ಹೊರಬೀಳುತ್ತಿದ್ದಂತೆ ಇತ್ತ ಮಹಾಲಕ್ಷ್ಮಿ ಲೇ ಔಟ್​ ವಿಧಾನಸಭಾ ಕ್ಷೇತ್ರದಲ್ಲಿ ದಿಢೀರನೆ ಭಿತ್ತಿ ಪತ್ರಗಳು, ಬ್ಯಾನರ್​​ಗಳು ರಾರಾಜಿಸಲಾರಂಭಿಸಿವೆ. ಅದರಲ್ಲೊಂದು ಮತದಾರರ ಗಮನಸೆಳೆಯುತ್ತಿದೆ.

ದೇವರ ಅನುಗ್ರಹದಿಂದ ಟಾಸ್ ಗೆದ್ದಿದ್ದೇವೆ. ಕ್ಷೇತ್ರದ ಮತದಾರರು ಒಗ್ಗಟ್ಟಿನಿಂದ ಕೈ ಹಿಡಿದು ಮ್ಯಾಚ್ ಗೆಲ್ಲಿಸಿಕೊಡಿ ಎಂದು ಕ್ಷೇತ್ರದ ಮತದಾರರಲ್ಲಿ ಅನರ್ಹ ಶಾಸಕರ ಮನವಿ ಮಾಡಿಕೊಂಡಿದ್ದಾರೆ.

Published On - 2:13 pm, Wed, 13 November 19

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​