AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಗೆದ್ದಿದ್ದೇವೆ, ಮ್ಯಾಚ್ ಗೆಲ್ಸಿಕೊಡಿ! ಏನಿದು ಟಾಸು-ಮ್ಯಾಚಿನ ರಹಸ್ಯ ಸಂದೇಶ?

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣ ತಮ್ಮನ್ನು ಸ್ಪೀಕರ್​ ಅನರ್ಹಗೊಳಿಸಿಬಿಟ್ಟಿದ್ದಾರೆ. ಅದನ್ನು ಅನೂರ್ಜಿತಗೊಳಿಸಬೇಕು ಮತ್ತು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ತಮಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸುಪ್ರೀಂಕೋರ್ಟ್​ ಮೊರೆಹೋಗಿದ್ದ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರಿಗೆ ಇಂದು ಕೋರ್ಟ್ ತೀರ್ಪು ಸಮಾಧಾನ ತಂದಿದೆ. ಈ ಕುರಿತು ಅನರ್ಹತೆಗೊಳಗಾಗಿದ್ದ ಶಾಸಕರು ಮನಸೋಇಚ್ಛೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆದ್ರೆ ಎಲ್ಲರೂ ಡಿಸೆಂಬರ್​ 5ಕ್ಕೆ ನಿಗದಿಯಾಗಿರುವ ಉಪ ಚುನಾವಣೆ ಮೇಲೆಯೇ ಕಣ್ಣಿಟ್ಟಿದ್ದಾರೆ. ಮತದಾರರನ್ನು ಹೇಗೆ ತಮ್ಮತ್ತ ಸೆಳೆಯಬೇಕು ಎಂಬುದೇ ಎಲ್ಲರ ಗುರಿಯಾಗಿದೆ. ಅತ್ತ ಸುಪ್ರೀಂ ತೀರ್ಪು […]

ಟಾಸ್ ಗೆದ್ದಿದ್ದೇವೆ, ಮ್ಯಾಚ್ ಗೆಲ್ಸಿಕೊಡಿ! ಏನಿದು ಟಾಸು-ಮ್ಯಾಚಿನ ರಹಸ್ಯ ಸಂದೇಶ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 13, 2019 | 2:15 PM

Share

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣ ತಮ್ಮನ್ನು ಸ್ಪೀಕರ್​ ಅನರ್ಹಗೊಳಿಸಿಬಿಟ್ಟಿದ್ದಾರೆ. ಅದನ್ನು ಅನೂರ್ಜಿತಗೊಳಿಸಬೇಕು ಮತ್ತು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ತಮಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸುಪ್ರೀಂಕೋರ್ಟ್​ ಮೊರೆಹೋಗಿದ್ದ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರಿಗೆ ಇಂದು ಕೋರ್ಟ್ ತೀರ್ಪು ಸಮಾಧಾನ ತಂದಿದೆ.

ಈ ಕುರಿತು ಅನರ್ಹತೆಗೊಳಗಾಗಿದ್ದ ಶಾಸಕರು ಮನಸೋಇಚ್ಛೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆದ್ರೆ ಎಲ್ಲರೂ ಡಿಸೆಂಬರ್​ 5ಕ್ಕೆ ನಿಗದಿಯಾಗಿರುವ ಉಪ ಚುನಾವಣೆ ಮೇಲೆಯೇ ಕಣ್ಣಿಟ್ಟಿದ್ದಾರೆ. ಮತದಾರರನ್ನು ಹೇಗೆ ತಮ್ಮತ್ತ ಸೆಳೆಯಬೇಕು ಎಂಬುದೇ ಎಲ್ಲರ ಗುರಿಯಾಗಿದೆ.

ಅತ್ತ ಸುಪ್ರೀಂ ತೀರ್ಪು ಹೊರಬೀಳುತ್ತಿದ್ದಂತೆ ಇತ್ತ ಮಹಾಲಕ್ಷ್ಮಿ ಲೇ ಔಟ್​ ವಿಧಾನಸಭಾ ಕ್ಷೇತ್ರದಲ್ಲಿ ದಿಢೀರನೆ ಭಿತ್ತಿ ಪತ್ರಗಳು, ಬ್ಯಾನರ್​​ಗಳು ರಾರಾಜಿಸಲಾರಂಭಿಸಿವೆ. ಅದರಲ್ಲೊಂದು ಮತದಾರರ ಗಮನಸೆಳೆಯುತ್ತಿದೆ.

ದೇವರ ಅನುಗ್ರಹದಿಂದ ಟಾಸ್ ಗೆದ್ದಿದ್ದೇವೆ. ಕ್ಷೇತ್ರದ ಮತದಾರರು ಒಗ್ಗಟ್ಟಿನಿಂದ ಕೈ ಹಿಡಿದು ಮ್ಯಾಚ್ ಗೆಲ್ಲಿಸಿಕೊಡಿ ಎಂದು ಕ್ಷೇತ್ರದ ಮತದಾರರಲ್ಲಿ ಅನರ್ಹ ಶಾಸಕರ ಮನವಿ ಮಾಡಿಕೊಂಡಿದ್ದಾರೆ.

Published On - 2:13 pm, Wed, 13 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?