AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಗೆದ್ದಿದ್ದೇವೆ, ಮ್ಯಾಚ್ ಗೆಲ್ಸಿಕೊಡಿ! ಏನಿದು ಟಾಸು-ಮ್ಯಾಚಿನ ರಹಸ್ಯ ಸಂದೇಶ?

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣ ತಮ್ಮನ್ನು ಸ್ಪೀಕರ್​ ಅನರ್ಹಗೊಳಿಸಿಬಿಟ್ಟಿದ್ದಾರೆ. ಅದನ್ನು ಅನೂರ್ಜಿತಗೊಳಿಸಬೇಕು ಮತ್ತು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ತಮಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸುಪ್ರೀಂಕೋರ್ಟ್​ ಮೊರೆಹೋಗಿದ್ದ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರಿಗೆ ಇಂದು ಕೋರ್ಟ್ ತೀರ್ಪು ಸಮಾಧಾನ ತಂದಿದೆ. ಈ ಕುರಿತು ಅನರ್ಹತೆಗೊಳಗಾಗಿದ್ದ ಶಾಸಕರು ಮನಸೋಇಚ್ಛೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆದ್ರೆ ಎಲ್ಲರೂ ಡಿಸೆಂಬರ್​ 5ಕ್ಕೆ ನಿಗದಿಯಾಗಿರುವ ಉಪ ಚುನಾವಣೆ ಮೇಲೆಯೇ ಕಣ್ಣಿಟ್ಟಿದ್ದಾರೆ. ಮತದಾರರನ್ನು ಹೇಗೆ ತಮ್ಮತ್ತ ಸೆಳೆಯಬೇಕು ಎಂಬುದೇ ಎಲ್ಲರ ಗುರಿಯಾಗಿದೆ. ಅತ್ತ ಸುಪ್ರೀಂ ತೀರ್ಪು […]

ಟಾಸ್ ಗೆದ್ದಿದ್ದೇವೆ, ಮ್ಯಾಚ್ ಗೆಲ್ಸಿಕೊಡಿ! ಏನಿದು ಟಾಸು-ಮ್ಯಾಚಿನ ರಹಸ್ಯ ಸಂದೇಶ?
ಸಾಧು ಶ್ರೀನಾಥ್​
|

Updated on:Nov 13, 2019 | 2:15 PM

Share

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣ ತಮ್ಮನ್ನು ಸ್ಪೀಕರ್​ ಅನರ್ಹಗೊಳಿಸಿಬಿಟ್ಟಿದ್ದಾರೆ. ಅದನ್ನು ಅನೂರ್ಜಿತಗೊಳಿಸಬೇಕು ಮತ್ತು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ತಮಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸುಪ್ರೀಂಕೋರ್ಟ್​ ಮೊರೆಹೋಗಿದ್ದ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರಿಗೆ ಇಂದು ಕೋರ್ಟ್ ತೀರ್ಪು ಸಮಾಧಾನ ತಂದಿದೆ.

ಈ ಕುರಿತು ಅನರ್ಹತೆಗೊಳಗಾಗಿದ್ದ ಶಾಸಕರು ಮನಸೋಇಚ್ಛೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆದ್ರೆ ಎಲ್ಲರೂ ಡಿಸೆಂಬರ್​ 5ಕ್ಕೆ ನಿಗದಿಯಾಗಿರುವ ಉಪ ಚುನಾವಣೆ ಮೇಲೆಯೇ ಕಣ್ಣಿಟ್ಟಿದ್ದಾರೆ. ಮತದಾರರನ್ನು ಹೇಗೆ ತಮ್ಮತ್ತ ಸೆಳೆಯಬೇಕು ಎಂಬುದೇ ಎಲ್ಲರ ಗುರಿಯಾಗಿದೆ.

ಅತ್ತ ಸುಪ್ರೀಂ ತೀರ್ಪು ಹೊರಬೀಳುತ್ತಿದ್ದಂತೆ ಇತ್ತ ಮಹಾಲಕ್ಷ್ಮಿ ಲೇ ಔಟ್​ ವಿಧಾನಸಭಾ ಕ್ಷೇತ್ರದಲ್ಲಿ ದಿಢೀರನೆ ಭಿತ್ತಿ ಪತ್ರಗಳು, ಬ್ಯಾನರ್​​ಗಳು ರಾರಾಜಿಸಲಾರಂಭಿಸಿವೆ. ಅದರಲ್ಲೊಂದು ಮತದಾರರ ಗಮನಸೆಳೆಯುತ್ತಿದೆ.

ದೇವರ ಅನುಗ್ರಹದಿಂದ ಟಾಸ್ ಗೆದ್ದಿದ್ದೇವೆ. ಕ್ಷೇತ್ರದ ಮತದಾರರು ಒಗ್ಗಟ್ಟಿನಿಂದ ಕೈ ಹಿಡಿದು ಮ್ಯಾಚ್ ಗೆಲ್ಲಿಸಿಕೊಡಿ ಎಂದು ಕ್ಷೇತ್ರದ ಮತದಾರರಲ್ಲಿ ಅನರ್ಹ ಶಾಸಕರ ಮನವಿ ಮಾಡಿಕೊಂಡಿದ್ದಾರೆ.

Published On - 2:13 pm, Wed, 13 November 19

ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್