AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹ ಶಾಸಕರು ಆಪರೇಷನ್ ಕಮಲ ಸಂತ್ರಸ್ತರು ಎಂದ ಹೆಚ್​ಡಿ ಕುಮಾರಸ್ವಾಮಿ

ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವ ಬಳಸಿಕೊಂಡು ಆಪರೇಷನ್ ಕಮಲ ಮಾಡಿದ್ದಾರೆ. ಈಗ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್​ ಕಮಲದ ಸಂತ್ರಸ್ತರನ್ನು ರಕ್ಷಿಸಲು ಸಿಎಂ ಬಿಎಸ್​ವೈ ಯತ್ನಿಸುತ್ತಿದ್ದಾರೆ. ಇನ್ನು ದೆಹಲಿಗೆ ತೆರಳಲು ಸಿಎಂಗೆ ಸಾಕಷ್ಟು ಸಮಯಾವಕಾಶವಿದೆ. ಆದ್ರೆ ನೆರೆ ಪರಿಹಾರ ಕೇಳಲು ಸಮಯ ಸಿಗಲಿಲ್ಲ ಎಂದು ಟ್ಟಿಟ್ಟರ್​ನಲ್ಲಿ […]

ಅನರ್ಹ ಶಾಸಕರು ಆಪರೇಷನ್ ಕಮಲ ಸಂತ್ರಸ್ತರು ಎಂದ ಹೆಚ್​ಡಿ ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Sep 22, 2019 | 4:10 PM

Share

ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವ ಬಳಸಿಕೊಂಡು ಆಪರೇಷನ್ ಕಮಲ ಮಾಡಿದ್ದಾರೆ. ಈಗ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್​ ಕಮಲದ ಸಂತ್ರಸ್ತರನ್ನು ರಕ್ಷಿಸಲು ಸಿಎಂ ಬಿಎಸ್​ವೈ ಯತ್ನಿಸುತ್ತಿದ್ದಾರೆ. ಇನ್ನು ದೆಹಲಿಗೆ ತೆರಳಲು ಸಿಎಂಗೆ ಸಾಕಷ್ಟು ಸಮಯಾವಕಾಶವಿದೆ. ಆದ್ರೆ ನೆರೆ ಪರಿಹಾರ ಕೇಳಲು ಸಮಯ ಸಿಗಲಿಲ್ಲ ಎಂದು ಟ್ಟಿಟ್ಟರ್​ನಲ್ಲಿ ಕುಮಾರಸ್ವಾಮಿ ಟೀಕಿಸಿದ್ದಾರೆ.

Published On - 1:15 pm, Sun, 22 September 19

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ