AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹ ಶಾಸಕರು ಆಪರೇಷನ್ ಕಮಲ ಸಂತ್ರಸ್ತರು ಎಂದ ಹೆಚ್​ಡಿ ಕುಮಾರಸ್ವಾಮಿ

ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವ ಬಳಸಿಕೊಂಡು ಆಪರೇಷನ್ ಕಮಲ ಮಾಡಿದ್ದಾರೆ. ಈಗ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್​ ಕಮಲದ ಸಂತ್ರಸ್ತರನ್ನು ರಕ್ಷಿಸಲು ಸಿಎಂ ಬಿಎಸ್​ವೈ ಯತ್ನಿಸುತ್ತಿದ್ದಾರೆ. ಇನ್ನು ದೆಹಲಿಗೆ ತೆರಳಲು ಸಿಎಂಗೆ ಸಾಕಷ್ಟು ಸಮಯಾವಕಾಶವಿದೆ. ಆದ್ರೆ ನೆರೆ ಪರಿಹಾರ ಕೇಳಲು ಸಮಯ ಸಿಗಲಿಲ್ಲ ಎಂದು ಟ್ಟಿಟ್ಟರ್​ನಲ್ಲಿ […]

ಅನರ್ಹ ಶಾಸಕರು ಆಪರೇಷನ್ ಕಮಲ ಸಂತ್ರಸ್ತರು ಎಂದ ಹೆಚ್​ಡಿ ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Sep 22, 2019 | 4:10 PM

Share

ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವ ಬಳಸಿಕೊಂಡು ಆಪರೇಷನ್ ಕಮಲ ಮಾಡಿದ್ದಾರೆ. ಈಗ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್​ ಕಮಲದ ಸಂತ್ರಸ್ತರನ್ನು ರಕ್ಷಿಸಲು ಸಿಎಂ ಬಿಎಸ್​ವೈ ಯತ್ನಿಸುತ್ತಿದ್ದಾರೆ. ಇನ್ನು ದೆಹಲಿಗೆ ತೆರಳಲು ಸಿಎಂಗೆ ಸಾಕಷ್ಟು ಸಮಯಾವಕಾಶವಿದೆ. ಆದ್ರೆ ನೆರೆ ಪರಿಹಾರ ಕೇಳಲು ಸಮಯ ಸಿಗಲಿಲ್ಲ ಎಂದು ಟ್ಟಿಟ್ಟರ್​ನಲ್ಲಿ ಕುಮಾರಸ್ವಾಮಿ ಟೀಕಿಸಿದ್ದಾರೆ.

Published On - 1:15 pm, Sun, 22 September 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ