AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹ ಶಾಸಕರು ಆಪರೇಷನ್ ಕಮಲ ಸಂತ್ರಸ್ತರು ಎಂದ ಹೆಚ್​ಡಿ ಕುಮಾರಸ್ವಾಮಿ

ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವ ಬಳಸಿಕೊಂಡು ಆಪರೇಷನ್ ಕಮಲ ಮಾಡಿದ್ದಾರೆ. ಈಗ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್​ ಕಮಲದ ಸಂತ್ರಸ್ತರನ್ನು ರಕ್ಷಿಸಲು ಸಿಎಂ ಬಿಎಸ್​ವೈ ಯತ್ನಿಸುತ್ತಿದ್ದಾರೆ. ಇನ್ನು ದೆಹಲಿಗೆ ತೆರಳಲು ಸಿಎಂಗೆ ಸಾಕಷ್ಟು ಸಮಯಾವಕಾಶವಿದೆ. ಆದ್ರೆ ನೆರೆ ಪರಿಹಾರ ಕೇಳಲು ಸಮಯ ಸಿಗಲಿಲ್ಲ ಎಂದು ಟ್ಟಿಟ್ಟರ್​ನಲ್ಲಿ […]

ಅನರ್ಹ ಶಾಸಕರು ಆಪರೇಷನ್ ಕಮಲ ಸಂತ್ರಸ್ತರು ಎಂದ ಹೆಚ್​ಡಿ ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Sep 22, 2019 | 4:10 PM

Share

ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವ ಬಳಸಿಕೊಂಡು ಆಪರೇಷನ್ ಕಮಲ ಮಾಡಿದ್ದಾರೆ. ಈಗ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್​ ಕಮಲದ ಸಂತ್ರಸ್ತರನ್ನು ರಕ್ಷಿಸಲು ಸಿಎಂ ಬಿಎಸ್​ವೈ ಯತ್ನಿಸುತ್ತಿದ್ದಾರೆ. ಇನ್ನು ದೆಹಲಿಗೆ ತೆರಳಲು ಸಿಎಂಗೆ ಸಾಕಷ್ಟು ಸಮಯಾವಕಾಶವಿದೆ. ಆದ್ರೆ ನೆರೆ ಪರಿಹಾರ ಕೇಳಲು ಸಮಯ ಸಿಗಲಿಲ್ಲ ಎಂದು ಟ್ಟಿಟ್ಟರ್​ನಲ್ಲಿ ಕುಮಾರಸ್ವಾಮಿ ಟೀಕಿಸಿದ್ದಾರೆ.

Published On - 1:15 pm, Sun, 22 September 19

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್