AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ರೂ ದಿಲ್ಲಿ ವಿಮಾನವೇರಿದ್ದರೆ, ಆನಂದ್ ಸಿಂಗ್ ಮಾತ್ರ ಯಾಕೆ ಇನ್ನೂ ಇಲ್ಲೇ..!?

ಬೆಂಗಳೂರು: ಅನರ್ಹ ಶಾಸಕರ ಕುರಿತು ಸುಪ್ರೀಂಕೋರ್ಟ್‌ ನೀಡಲಿರುವ ಅತ್ಯಂತ ಮಹತ್ವದ ಆದೇಶದ ಬಗ್ಗೆಇಡೀ ದೇಶವೇ ಎದುರು ನೋಡುತ್ತಿದೆ. ಇದಕ್ಕೆ ಕಾರಣೀಭೂತರಾದ ಶಾಸಕರೂ ಅದಾಗಲೇ ದಿಲ್ಲಿ ಫ್ಲೈಟ್​ ಹತ್ತಿದ್ದಾರೆ. ಆದ್ರೆ ಆವೊಬ್ಬ ಶಾಸಕರು ಮಾತ್ರ ಇನ್ನೂ ಬೆಂಗಳೂರಿನಲ್ಲಿಯೇ ಇದ್ದಾರೆ. ಹೌದು ವಿಜಯನಗರ ಶಾಸಕ ಆನಂದ್ ಸಿಂಗ್ ಸದ್ಯಕ್ಕೆ ಬೆಂಗಳೂರಿನಲ್ಲೇ ಇರುವ ಅನರ್ಹ ಶಾಸಕ. ವಸಂತ ನಗರದ ತಮ್ಮ ಫ್ಲ್ಯಾಟ್ ನಲ್ಲಿರುವ ಆನಂದ್ ಸಿಂಗ್, ಮಗನ ಮದುವೆ ಸಿದ್ಧತೆಯಲ್ಲಿ ಬ್ಯುಸಿ ಆಗಿದ್ದಾರೆ. ಹಾಗಾಗಿ, ದಿಲ್ಲಿ ಬಗ್ಗೆ ಹೆಚ್ಚು ಗಮನಹರಿಸಲಾಗಿಲ್ಲ ಅವ್ರಿಗೆ. […]

ಎಲ್ರೂ ದಿಲ್ಲಿ ವಿಮಾನವೇರಿದ್ದರೆ, ಆನಂದ್ ಸಿಂಗ್ ಮಾತ್ರ ಯಾಕೆ ಇನ್ನೂ ಇಲ್ಲೇ..!?
ಸಾಧು ಶ್ರೀನಾಥ್​
|

Updated on:Nov 28, 2019 | 10:46 AM

Share

ಬೆಂಗಳೂರು: ಅನರ್ಹ ಶಾಸಕರ ಕುರಿತು ಸುಪ್ರೀಂಕೋರ್ಟ್‌ ನೀಡಲಿರುವ ಅತ್ಯಂತ ಮಹತ್ವದ ಆದೇಶದ ಬಗ್ಗೆಇಡೀ ದೇಶವೇ ಎದುರು ನೋಡುತ್ತಿದೆ. ಇದಕ್ಕೆ ಕಾರಣೀಭೂತರಾದ ಶಾಸಕರೂ ಅದಾಗಲೇ ದಿಲ್ಲಿ ಫ್ಲೈಟ್​ ಹತ್ತಿದ್ದಾರೆ. ಆದ್ರೆ ಆವೊಬ್ಬ ಶಾಸಕರು ಮಾತ್ರ ಇನ್ನೂ ಬೆಂಗಳೂರಿನಲ್ಲಿಯೇ ಇದ್ದಾರೆ.

ಹೌದು ವಿಜಯನಗರ ಶಾಸಕ ಆನಂದ್ ಸಿಂಗ್ ಸದ್ಯಕ್ಕೆ ಬೆಂಗಳೂರಿನಲ್ಲೇ ಇರುವ ಅನರ್ಹ ಶಾಸಕ. ವಸಂತ ನಗರದ ತಮ್ಮ ಫ್ಲ್ಯಾಟ್ ನಲ್ಲಿರುವ ಆನಂದ್ ಸಿಂಗ್, ಮಗನ ಮದುವೆ ಸಿದ್ಧತೆಯಲ್ಲಿ ಬ್ಯುಸಿ ಆಗಿದ್ದಾರೆ. ಹಾಗಾಗಿ, ದಿಲ್ಲಿ ಬಗ್ಗೆ ಹೆಚ್ಚು ಗಮನಹರಿಸಲಾಗಿಲ್ಲ ಅವ್ರಿಗೆ. ಇಂದು ಅವರು ಹೈದರಾಬಾದ್‌ಗೆ ತೆರಳುವ ಸಾಧ್ಯತೆಯಿದೆ. ಮದುವೆ ಪತ್ರ ಹಂಚುವ ನಿಮಿತ್ತ ಆನಂದ್ ಸಿಂಗ್ ಹೈದ್ರಾಬಾದ್ ಗೆ ಹೊರಡಲಿದ್ದಾರೆ ಎಂದು ತಿಳಿದುಬಂದಿದೆ.

ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್ ಅವರು ಸಂಜನಾ ಸಿಂಗ್​ ಅವರನ್ನು ಡಿಸೆಂಬರ್ 1 ರಂದು ವರಿಸಲಿದ್ದಾರೆ.

Published On - 9:07 am, Wed, 13 November 19

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ