AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕೆಲಸಕ್ಕೆ ಮಕ್ಕಳ ಬದುಕು ಬಲಿ, 10 ಶಾಲಾ ಮಕ್ಕಳ ರಕ್ಷಣೆ

ರಾಯಚೂರು: ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ನಾಗಡದಿನ್ನಿ ಕ್ರಾಸ್ ಬಳಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 10 ಮಂದಿ ಶಾಲಾ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ. 3 ಗೂಡ್ಸ್ ವಾಹನಗಳಲ್ಲಿ ಮಕ್ಕಳನ್ನ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಅಧಿಕಾರಿಗಳು ಮಕ್ಕಳನ್ನ ರಕ್ಷಿಸಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಪೋಷಕರಿಂದ ವಿರೋಧವಿತ್ತು. ದಾಳಿ ವೇಳೆ ಅಧಿಕಾರಿಗಳ ಜೊತೆ ಪೋಷಕರ ವಾಗ್ವಾದ ನಡೆದಿದೆ. 150-200 ರೂಪಾಯಿ ಕೂಲಿ ಆಸೆಗೆ ಪೋಷಕರೇ ಮಕ್ಕಳನ್ನು ಕೃಷಿ ಚಟುವಟಿಕೆಗೆ ಬಾಲ ಕಾರ್ಮಿಕರಾಗಿ […]

ಕೃಷಿ ಕೆಲಸಕ್ಕೆ ಮಕ್ಕಳ ಬದುಕು ಬಲಿ, 10 ಶಾಲಾ ಮಕ್ಕಳ ರಕ್ಷಣೆ
ಸಾಧು ಶ್ರೀನಾಥ್​
|

Updated on:Nov 20, 2019 | 2:05 PM

Share

ರಾಯಚೂರು: ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ನಾಗಡದಿನ್ನಿ ಕ್ರಾಸ್ ಬಳಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 10 ಮಂದಿ ಶಾಲಾ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ.

3 ಗೂಡ್ಸ್ ವಾಹನಗಳಲ್ಲಿ ಮಕ್ಕಳನ್ನ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಅಧಿಕಾರಿಗಳು ಮಕ್ಕಳನ್ನ ರಕ್ಷಿಸಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಪೋಷಕರಿಂದ ವಿರೋಧವಿತ್ತು. ದಾಳಿ ವೇಳೆ ಅಧಿಕಾರಿಗಳ ಜೊತೆ ಪೋಷಕರ ವಾಗ್ವಾದ ನಡೆದಿದೆ. 150-200 ರೂಪಾಯಿ ಕೂಲಿ ಆಸೆಗೆ ಪೋಷಕರೇ ಮಕ್ಕಳನ್ನು ಕೃಷಿ ಚಟುವಟಿಕೆಗೆ ಬಾಲ ಕಾರ್ಮಿಕರಾಗಿ ಕೆಲಸ ಮಾಡಿಸುತ್ತಿದ್ದಾರೆ.

3 ಗೂಡ್ಸ್ ವಾಹನಗಳನ್ನು ಜಪ್ತಿ ಮಾಡಿದ್ದು, ಮೂವರು ಚಾಲಕರನ್ನು ಬಂಧಸಿಲಾಗಿದೆ. ರಾಯಚೂರ ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Published On - 2:02 pm, Wed, 20 November 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್