AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕೆಲಸಕ್ಕೆ ಮಕ್ಕಳ ಬದುಕು ಬಲಿ, 10 ಶಾಲಾ ಮಕ್ಕಳ ರಕ್ಷಣೆ

ರಾಯಚೂರು: ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ನಾಗಡದಿನ್ನಿ ಕ್ರಾಸ್ ಬಳಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 10 ಮಂದಿ ಶಾಲಾ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ. 3 ಗೂಡ್ಸ್ ವಾಹನಗಳಲ್ಲಿ ಮಕ್ಕಳನ್ನ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಅಧಿಕಾರಿಗಳು ಮಕ್ಕಳನ್ನ ರಕ್ಷಿಸಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಪೋಷಕರಿಂದ ವಿರೋಧವಿತ್ತು. ದಾಳಿ ವೇಳೆ ಅಧಿಕಾರಿಗಳ ಜೊತೆ ಪೋಷಕರ ವಾಗ್ವಾದ ನಡೆದಿದೆ. 150-200 ರೂಪಾಯಿ ಕೂಲಿ ಆಸೆಗೆ ಪೋಷಕರೇ ಮಕ್ಕಳನ್ನು ಕೃಷಿ ಚಟುವಟಿಕೆಗೆ ಬಾಲ ಕಾರ್ಮಿಕರಾಗಿ […]

ಕೃಷಿ ಕೆಲಸಕ್ಕೆ ಮಕ್ಕಳ ಬದುಕು ಬಲಿ, 10 ಶಾಲಾ ಮಕ್ಕಳ ರಕ್ಷಣೆ
ಸಾಧು ಶ್ರೀನಾಥ್​
|

Updated on:Nov 20, 2019 | 2:05 PM

Share

ರಾಯಚೂರು: ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ನಾಗಡದಿನ್ನಿ ಕ್ರಾಸ್ ಬಳಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 10 ಮಂದಿ ಶಾಲಾ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ.

3 ಗೂಡ್ಸ್ ವಾಹನಗಳಲ್ಲಿ ಮಕ್ಕಳನ್ನ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಅಧಿಕಾರಿಗಳು ಮಕ್ಕಳನ್ನ ರಕ್ಷಿಸಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಪೋಷಕರಿಂದ ವಿರೋಧವಿತ್ತು. ದಾಳಿ ವೇಳೆ ಅಧಿಕಾರಿಗಳ ಜೊತೆ ಪೋಷಕರ ವಾಗ್ವಾದ ನಡೆದಿದೆ. 150-200 ರೂಪಾಯಿ ಕೂಲಿ ಆಸೆಗೆ ಪೋಷಕರೇ ಮಕ್ಕಳನ್ನು ಕೃಷಿ ಚಟುವಟಿಕೆಗೆ ಬಾಲ ಕಾರ್ಮಿಕರಾಗಿ ಕೆಲಸ ಮಾಡಿಸುತ್ತಿದ್ದಾರೆ.

3 ಗೂಡ್ಸ್ ವಾಹನಗಳನ್ನು ಜಪ್ತಿ ಮಾಡಿದ್ದು, ಮೂವರು ಚಾಲಕರನ್ನು ಬಂಧಸಿಲಾಗಿದೆ. ರಾಯಚೂರ ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Published On - 2:02 pm, Wed, 20 November 19

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್