AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ- ಡಿಕೆ ಶಿವಕುಮಾರ್

ಬೆಂಗಳೂರು: ಪಾದರಾಯನಪುರದಲ್ಲಾದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಾಮನಗರದ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಪಾದರಾಯನಪುರ ದುಷ್ಕರ್ಮಿಗಳನ್ನ ರಾಮನಗರ ಜೈಲಿಗೆ ಯಾಕೆ ಹಾಕಿದ್ರೋ ಗೊತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ ಒಬ್ಬ ಡಾಕ್ಟರ್. ಅವರು ನಮ್ಮ ಜಿಲ್ಲೆಯನ್ನು ಕ್ಲೀನ್ ಮಾಡ್ತೀನಿ ಎಂದು ಹೇಳಿದ್ದಾರೆ ಸಚಿವ ಅಶ್ವತ್ಥ್ […]

ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ- ಡಿಕೆ ಶಿವಕುಮಾರ್
ಸಾಧು ಶ್ರೀನಾಥ್​
|

Updated on:Apr 24, 2020 | 2:12 PM

Share

ಬೆಂಗಳೂರು: ಪಾದರಾಯನಪುರದಲ್ಲಾದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಾಮನಗರದ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಪಾದರಾಯನಪುರ ದುಷ್ಕರ್ಮಿಗಳನ್ನ ರಾಮನಗರ ಜೈಲಿಗೆ ಯಾಕೆ ಹಾಕಿದ್ರೋ ಗೊತ್ತಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ ಒಬ್ಬ ಡಾಕ್ಟರ್. ಅವರು ನಮ್ಮ ಜಿಲ್ಲೆಯನ್ನು ಕ್ಲೀನ್ ಮಾಡ್ತೀನಿ ಎಂದು ಹೇಳಿದ್ದಾರೆ ಸಚಿವ ಅಶ್ವತ್ಥ್ ನಾರಾಯಣ ಅವರಲ್ಲಿ ನಾನು ಮನವಿ ಮಾಡುತ್ತೇನೆ ದಯಮಾಡಿ ನಮ್ಮ ಜಿಲ್ಲೆಯನ್ನ ಆರಾಮಾಗಿ ಇರಲು ಬಿಡಿ ಎಂದಿದ್ದಾರೆ. ನಿನ್ನೆಯಿಂದ ನನಗೆ ನಿದ್ರೆ ಇಲ್ಲ. ಅಲ್ಲಿನ ಜನ ಹೋರಾಟ ಮಾಡಲು ಹಿಂದೆ ಮುಂದೆ ನೋಡಲ್ಲ.

ಅಲ್ಲಿನ ಜನರು ನನಗೆ ಹೊಡೆಯೋದೊಂದೇ ಬಾಕಿಯಿದೆ. ನನ್ನ ತಮ್ಮನೇ ನನಗೆ ಹೊಡೆದು ಬಿಡುತ್ತಾನೆ ಎಂದ ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಆರೋಪಿಗಳನ್ನು ಯಾರು ಜೈಲಿಗೆ ಕರೆದುಕೊಂಡು ಹೋದರು. ಎಲ್ಲದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ. https://www.facebook.com/Tv9Kannada/videos/220375185926509/

Published On - 1:21 pm, Fri, 24 April 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!