AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೇನು ತಪ್ಪು ಮಾಡಿಲ್ಲ, ಜಸ್ಟ್​ ಅಕೌಂಟಿಂಗ್​ನಲ್ಲಿ ತಪ್ಪಾಗಿದೆ ಎಂದ ಡಿಕೆಶಿ

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ರೆ ಕೆಲ ಅಕೌಂಟಿಂಗ್ ವಿಚಾರದಲ್ಲಿ ಸ್ವಲ್ಪ ಮಿಸ್ಟೇಕ್ ಆಗಿದೆ ಅಷ್ಟೇ ಎಂದು ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬಳಿ ಅವಲತ್ತುಕೊಂಡಿದ್ದಾರೆ. ಕಳೆದ ವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ನಾನು ಯಾವುದೇ ತಪ್ಪು ಮಾಡಿಲ್ಲ, ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೆಲ ಅಕೌಂಟ್​ನಲ್ಲಿ ಮಾತ್ರ ಸ್ವಲ್ಪ ತಪ್ಪಾಗಿದೆ ಅಂತ ನನ್ನ ಬಳಿ ಡಿಕೆ ಶಿವಕುಮಾರ್ ಹೇಳಿದ್ರು ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಜಿ […]

ನಾನೇನು ತಪ್ಪು ಮಾಡಿಲ್ಲ, ಜಸ್ಟ್​ ಅಕೌಂಟಿಂಗ್​ನಲ್ಲಿ ತಪ್ಪಾಗಿದೆ ಎಂದ ಡಿಕೆಶಿ
ಸಾಧು ಶ್ರೀನಾಥ್​
|

Updated on:Sep 19, 2019 | 2:46 PM

Share

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ರೆ ಕೆಲ ಅಕೌಂಟಿಂಗ್ ವಿಚಾರದಲ್ಲಿ ಸ್ವಲ್ಪ ಮಿಸ್ಟೇಕ್ ಆಗಿದೆ ಅಷ್ಟೇ ಎಂದು ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬಳಿ ಅವಲತ್ತುಕೊಂಡಿದ್ದಾರೆ.

ಕಳೆದ ವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ನಾನು ಯಾವುದೇ ತಪ್ಪು ಮಾಡಿಲ್ಲ, ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೆಲ ಅಕೌಂಟ್​ನಲ್ಲಿ ಮಾತ್ರ ಸ್ವಲ್ಪ ತಪ್ಪಾಗಿದೆ ಅಂತ ನನ್ನ ಬಳಿ ಡಿಕೆ ಶಿವಕುಮಾರ್ ಹೇಳಿದ್ರು ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದರು.

ಸದ್ಯ ಕಾಂಗ್ರೆಸ್​ನ ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ಆರ್​ಎಂಎಲ್​ ಆಸ್ಪತ್ರೆಯಿಂದ ನೇರವಾಗಿ ದೆಹಲಿಯ ತಿಹಾರ್ ಜೈಲಿಗೆ ಡಿಕೆಶಿಯನ್ನು ಶಿಫ್ಟ್​ ಮಾಡಲಾಗಿದೆ.

Published On - 2:20 pm, Thu, 19 September 19

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?