AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೇನು ತಪ್ಪು ಮಾಡಿಲ್ಲ, ಜಸ್ಟ್​ ಅಕೌಂಟಿಂಗ್​ನಲ್ಲಿ ತಪ್ಪಾಗಿದೆ ಎಂದ ಡಿಕೆಶಿ

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ರೆ ಕೆಲ ಅಕೌಂಟಿಂಗ್ ವಿಚಾರದಲ್ಲಿ ಸ್ವಲ್ಪ ಮಿಸ್ಟೇಕ್ ಆಗಿದೆ ಅಷ್ಟೇ ಎಂದು ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬಳಿ ಅವಲತ್ತುಕೊಂಡಿದ್ದಾರೆ. ಕಳೆದ ವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ನಾನು ಯಾವುದೇ ತಪ್ಪು ಮಾಡಿಲ್ಲ, ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೆಲ ಅಕೌಂಟ್​ನಲ್ಲಿ ಮಾತ್ರ ಸ್ವಲ್ಪ ತಪ್ಪಾಗಿದೆ ಅಂತ ನನ್ನ ಬಳಿ ಡಿಕೆ ಶಿವಕುಮಾರ್ ಹೇಳಿದ್ರು ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಜಿ […]

ನಾನೇನು ತಪ್ಪು ಮಾಡಿಲ್ಲ, ಜಸ್ಟ್​ ಅಕೌಂಟಿಂಗ್​ನಲ್ಲಿ ತಪ್ಪಾಗಿದೆ ಎಂದ ಡಿಕೆಶಿ
ಸಾಧು ಶ್ರೀನಾಥ್​
|

Updated on:Sep 19, 2019 | 2:46 PM

Share

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ರೆ ಕೆಲ ಅಕೌಂಟಿಂಗ್ ವಿಚಾರದಲ್ಲಿ ಸ್ವಲ್ಪ ಮಿಸ್ಟೇಕ್ ಆಗಿದೆ ಅಷ್ಟೇ ಎಂದು ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬಳಿ ಅವಲತ್ತುಕೊಂಡಿದ್ದಾರೆ.

ಕಳೆದ ವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ನಾನು ಯಾವುದೇ ತಪ್ಪು ಮಾಡಿಲ್ಲ, ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೆಲ ಅಕೌಂಟ್​ನಲ್ಲಿ ಮಾತ್ರ ಸ್ವಲ್ಪ ತಪ್ಪಾಗಿದೆ ಅಂತ ನನ್ನ ಬಳಿ ಡಿಕೆ ಶಿವಕುಮಾರ್ ಹೇಳಿದ್ರು ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದರು.

ಸದ್ಯ ಕಾಂಗ್ರೆಸ್​ನ ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ಆರ್​ಎಂಎಲ್​ ಆಸ್ಪತ್ರೆಯಿಂದ ನೇರವಾಗಿ ದೆಹಲಿಯ ತಿಹಾರ್ ಜೈಲಿಗೆ ಡಿಕೆಶಿಯನ್ನು ಶಿಫ್ಟ್​ ಮಾಡಲಾಗಿದೆ.

Published On - 2:20 pm, Thu, 19 September 19

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!