AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಲಾರ ಲಿಂಗೇಶ್ವರನಿಗೆ ಡಿ.ಕೆ. ಶಿವಕುಮಾರ್ ಕಾಣಿಕೆ.. ಬೆಳ್ಳಿ ಹೆಲಿಕಾಪ್ಟರ್ ಗಿಫ್ಟ್​! ಕಾರಣವೇನು ಗೊತ್ತಾ?

ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿರುವ ಸುಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಿಕುಮಾರ್​ ಭೇಟಿಕೊಟ್ಟರು. ಶಿವಕುಮಾರ್​ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹ ಸಲ್ಲಿಸಿದರು.ಇದೇ ವೇಳೆ, ದೇಗುಲಕ್ಕೆ ಡಿ.ಕೆ.ಶಿವಕುಮಾರ್​ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದರು.

ಮೈಲಾರ ಲಿಂಗೇಶ್ವರನಿಗೆ ಡಿ.ಕೆ. ಶಿವಕುಮಾರ್ ಕಾಣಿಕೆ.. ಬೆಳ್ಳಿ ಹೆಲಿಕಾಪ್ಟರ್ ಗಿಫ್ಟ್​! ಕಾರಣವೇನು ಗೊತ್ತಾ?
ಮೈಲಾರಲಿಂಗೇಶ್ವರನಿಗೆ ಕಾಣಿಕೆಯಾಗಿ ಬೆಳ್ಳಿ ಹೆಲಿಕಾಪ್ಟರ್ ಗಿಫ್ಟ್​ ನೀಡಿದ ಡಿಕೆಶಿ
KUSHAL V
| Edited By: ಸಾಧು ಶ್ರೀನಾಥ್​|

Updated on: Dec 18, 2020 | 12:07 PM

Share

ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿರುವ ಸುಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಿಕುಮಾರ್​ ಭೇಟಿ ಕೊಟ್ಟರು. ಶಿವಕುಮಾರ್​ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹ ಸಲ್ಲಿಸಿದರು. ಇದೇ ವೇಳೆ, ದೇಗುಲಕ್ಕೆ ಡಿ.ಕೆ. ಶಿವಕುಮಾರ್​ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದರು.

ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದ್ದಕ್ಕೆ ಕಾರಣವೇನು? ಅಂದ ಹಾಗೆ, 2018ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಡಿ.ಕೆ. ಶಿವಕುಮಾರ್​ ಅವರ ಹೆಲಿಕಾಪ್ಟರ್ ಹಾದುಹೋಗಿತ್ತಂತೆ. ಹೀಗಾಗಿ, ಇದರಿಂದಲೇ, ದೇವರಿಗೆ ಅಪಚಾರ ಆಗಿತ್ತೆಂದು ಮತ್ತು ಡಿ.ಕೆ.ಶಿವಕುಮಾರ್​ಗೆ ಭಾರಿ ಸಮಸ್ಯೆಗಳು ಎದುರಾಗಿದ್ದವು ಎಂದು ಕೇಳಿಬಂದಿತ್ತು. ಹೀಗಾಗಿ, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾಣಿಕೆ ನೀಡಿದರು. ಕಾರ್ಯಕರ್ತರು ಹಾಗೂ ದೇಗುಲದ ಗುರುಗಳ ಸಲಹೆ ಮೇರೆಗೆ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು.

ದೇವಸ್ಥಾನದ ಆವರಣದಲ್ಲಿ 5 ಬಾರಿ ದೀರ್ಘದಂಡ ನಮಸ್ಕಾರ ಹಾಕಿದ ಶಿವಕುಮಾರ್​ ಬಳಿಕ ರುದ್ರಸ್ನಾನದ ವಿಧಿ ನೆರವೇರಿಸಿ, ಪೂಜೆ ಸಲ್ಲಿಸಿದರು. ಮೈಲಾರಲಿಂಗೇಶ್ವರನಿಗೆ ಪೂಜೆ ಸಲ್ಲಿಸಿ ಬೆಳ್ಳಿಯ ಹೆಲಿಕ್ಯಾಪ್ಟರ್ ನೀಡಿ ಹರಕೆ ತೀರಿಸಿದರು. ಸುಮಾರು 1 ಕೆ.ಜಿ‌ ತೂಕದ ಬೆಳ್ಳಿಯಿಂದ ಮಾಡಿರುವ ಹೆಲಿಕಾಪ್ಟರ್​ನ ಶಿವಕುಮಾರ್​ ಕಾಣಿಕೆಯಾಗಿ ನೀಡಿದರು.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ