AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಲಾರ ಲಿಂಗೇಶ್ವರನಿಗೆ ಡಿ.ಕೆ. ಶಿವಕುಮಾರ್ ಕಾಣಿಕೆ.. ಬೆಳ್ಳಿ ಹೆಲಿಕಾಪ್ಟರ್ ಗಿಫ್ಟ್​! ಕಾರಣವೇನು ಗೊತ್ತಾ?

ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿರುವ ಸುಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಿಕುಮಾರ್​ ಭೇಟಿಕೊಟ್ಟರು. ಶಿವಕುಮಾರ್​ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹ ಸಲ್ಲಿಸಿದರು.ಇದೇ ವೇಳೆ, ದೇಗುಲಕ್ಕೆ ಡಿ.ಕೆ.ಶಿವಕುಮಾರ್​ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದರು.

ಮೈಲಾರ ಲಿಂಗೇಶ್ವರನಿಗೆ ಡಿ.ಕೆ. ಶಿವಕುಮಾರ್ ಕಾಣಿಕೆ.. ಬೆಳ್ಳಿ ಹೆಲಿಕಾಪ್ಟರ್ ಗಿಫ್ಟ್​! ಕಾರಣವೇನು ಗೊತ್ತಾ?
ಮೈಲಾರಲಿಂಗೇಶ್ವರನಿಗೆ ಕಾಣಿಕೆಯಾಗಿ ಬೆಳ್ಳಿ ಹೆಲಿಕಾಪ್ಟರ್ ಗಿಫ್ಟ್​ ನೀಡಿದ ಡಿಕೆಶಿ
KUSHAL V
| Edited By: ಸಾಧು ಶ್ರೀನಾಥ್​|

Updated on: Dec 18, 2020 | 12:07 PM

Share

ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿರುವ ಸುಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಿಕುಮಾರ್​ ಭೇಟಿ ಕೊಟ್ಟರು. ಶಿವಕುಮಾರ್​ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹ ಸಲ್ಲಿಸಿದರು. ಇದೇ ವೇಳೆ, ದೇಗುಲಕ್ಕೆ ಡಿ.ಕೆ. ಶಿವಕುಮಾರ್​ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದರು.

ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದ್ದಕ್ಕೆ ಕಾರಣವೇನು? ಅಂದ ಹಾಗೆ, 2018ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಡಿ.ಕೆ. ಶಿವಕುಮಾರ್​ ಅವರ ಹೆಲಿಕಾಪ್ಟರ್ ಹಾದುಹೋಗಿತ್ತಂತೆ. ಹೀಗಾಗಿ, ಇದರಿಂದಲೇ, ದೇವರಿಗೆ ಅಪಚಾರ ಆಗಿತ್ತೆಂದು ಮತ್ತು ಡಿ.ಕೆ.ಶಿವಕುಮಾರ್​ಗೆ ಭಾರಿ ಸಮಸ್ಯೆಗಳು ಎದುರಾಗಿದ್ದವು ಎಂದು ಕೇಳಿಬಂದಿತ್ತು. ಹೀಗಾಗಿ, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾಣಿಕೆ ನೀಡಿದರು. ಕಾರ್ಯಕರ್ತರು ಹಾಗೂ ದೇಗುಲದ ಗುರುಗಳ ಸಲಹೆ ಮೇರೆಗೆ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು.

ದೇವಸ್ಥಾನದ ಆವರಣದಲ್ಲಿ 5 ಬಾರಿ ದೀರ್ಘದಂಡ ನಮಸ್ಕಾರ ಹಾಕಿದ ಶಿವಕುಮಾರ್​ ಬಳಿಕ ರುದ್ರಸ್ನಾನದ ವಿಧಿ ನೆರವೇರಿಸಿ, ಪೂಜೆ ಸಲ್ಲಿಸಿದರು. ಮೈಲಾರಲಿಂಗೇಶ್ವರನಿಗೆ ಪೂಜೆ ಸಲ್ಲಿಸಿ ಬೆಳ್ಳಿಯ ಹೆಲಿಕ್ಯಾಪ್ಟರ್ ನೀಡಿ ಹರಕೆ ತೀರಿಸಿದರು. ಸುಮಾರು 1 ಕೆ.ಜಿ‌ ತೂಕದ ಬೆಳ್ಳಿಯಿಂದ ಮಾಡಿರುವ ಹೆಲಿಕಾಪ್ಟರ್​ನ ಶಿವಕುಮಾರ್​ ಕಾಣಿಕೆಯಾಗಿ ನೀಡಿದರು.

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು