AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿ, ತಪ್ಪು ಸಾಬೀತುಪಡಿಸಿಕೊಳ್ಳಲು ಡಿಕೆಶಿ ವಿಫಲ; ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್​

ಸರಿ, ತಪ್ಪು ಸಾಬೀತುಪಡಿಸಿಕೊಳ್ಳಲು ಮಾಜಿ ಸಚಿವ ಡಿಕೆ ಶಿವಕುಮಾರ್​ಗೆ ತನಿಖಾ ಸಂಸ್ಥೆಗಳು ಸಾಕಷ್ಟು ಸಮಯ ನೀಡಿದ್ದವು. ಅದರೆ ಸರಿ, ತಪ್ಪು ಸಾಬೀತುಪಡಿಸಿಕೊಳ್ಳುವಲ್ಲಿ ಡಿಕೆಶಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ. ತಮ್ಮ ವೈಯಕ್ತಿಕ ತಪ್ಪಿಗೆ ಈಗ ಡಿಕೆ ಶಿವಕುಮಾರ್ ಇಡಿ ವಿಚಾರಣೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಡಿಕೆಶಿಗೆ ಇಡಿ ಕಸ್ಟಡಿ ಖಂಡಿಸಿ ಪ್ರತಿಭಟನಾ ಱಲಿ ನಡೆಸುತ್ತಿದ್ದಾರೆ. ಕಾನೂನು ಬಾಹಿರ ಕೆಲಸಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಯಾರೂ ಜಾತಿ, ಧರ್ಮ ದುರುಪಯೋಗಪಡಿಸಿಕೊಳ್ಳಬಾರದು. ಕಾನೂನು ಎಲ್ಲರಿಗೂ ಒಂದೇ, ಅದು […]

ಸರಿ, ತಪ್ಪು ಸಾಬೀತುಪಡಿಸಿಕೊಳ್ಳಲು ಡಿಕೆಶಿ ವಿಫಲ; ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್​
ಸಾಧು ಶ್ರೀನಾಥ್​
|

Updated on:Sep 11, 2019 | 2:33 PM

Share

ಸರಿ, ತಪ್ಪು ಸಾಬೀತುಪಡಿಸಿಕೊಳ್ಳಲು ಮಾಜಿ ಸಚಿವ ಡಿಕೆ ಶಿವಕುಮಾರ್​ಗೆ ತನಿಖಾ ಸಂಸ್ಥೆಗಳು ಸಾಕಷ್ಟು ಸಮಯ ನೀಡಿದ್ದವು. ಅದರೆ ಸರಿ, ತಪ್ಪು ಸಾಬೀತುಪಡಿಸಿಕೊಳ್ಳುವಲ್ಲಿ ಡಿಕೆಶಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.

ತಮ್ಮ ವೈಯಕ್ತಿಕ ತಪ್ಪಿಗೆ ಈಗ ಡಿಕೆ ಶಿವಕುಮಾರ್ ಇಡಿ ವಿಚಾರಣೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಡಿಕೆಶಿಗೆ ಇಡಿ ಕಸ್ಟಡಿ ಖಂಡಿಸಿ ಪ್ರತಿಭಟನಾ ಱಲಿ ನಡೆಸುತ್ತಿದ್ದಾರೆ. ಕಾನೂನು ಬಾಹಿರ ಕೆಲಸಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಯಾರೂ ಜಾತಿ, ಧರ್ಮ ದುರುಪಯೋಗಪಡಿಸಿಕೊಳ್ಳಬಾರದು. ಕಾನೂನು ಎಲ್ಲರಿಗೂ ಒಂದೇ, ಅದು ತನ್ನದೇ ಕ್ರಮಕೈಗೊಳ್ಳುತ್ತೆ ಎಂದು ಟ್ವಿಟ್ಟರ್​ನಲ್ಲಿ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.

Published On - 1:21 pm, Wed, 11 September 19

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ